ಕೇಸ್ಗಳ ಮಧ್ಯೆ ಸಿಕ್ಕಿ ಬಿದ್ದು ಹೊಸ ನಿಯಮ ಹಾಕಿಕೊಂಡು ಜಾಕ್ವೆಲಿನ್ ಫರ್ನಾಂಡಿಸ್
ಸುಕೇಶ್ ಚಂದ್ರಶೇಖರ್ ಅವರು 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಸಿಲುಕಿದ್ದಾನೆ. ಈ ಪ್ರಕರಣದಲ್ಲಿ ಜಾಕ್ವೆಲಿನ್ ಹೆಸರು ಕೂಡ ಇದೆ. ಹೀಗಾಗಿ ಅವರು ವಿಚಾರಣೆ ಎದುರಿಸುತ್ತಿದ್ದಾರೆ.
Updated on: Apr 26, 2023 | 6:39 AM
Share

ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಚಿತ್ರರಂಗದಲ್ಲಿ ಯಶಸ್ಸು ಕಂಡಿದ್ದಾರೆ. ಇತ್ತೀಚೆಗೆ, ಅವರು ವಿವಾದದ ಮೂಲಕವೂ ಸುದ್ದಿ ಆಗುತ್ತಿದ್ದಾರೆ.

ಸುಕೇಶ್ ಚಂದ್ರಶೇಖರ್ ಅವರು 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಸಿಲುಕಿದ್ದಾನೆ. ಈ ಪ್ರಕರಣದಲ್ಲಿ ಜಾಕ್ವೆಲಿನ್ ಹೆಸರು ಕೂಡ ಇದೆ. ಹೀಗಾಗಿ ಅವರು ವಿಚಾರಣೆ ಎದುರಿಸುತ್ತಿದ್ದಾರೆ.

ಜಾಕ್ವೆಲಿನ್ ಫರ್ನಾಂಡಿಸ್ ಅವರು ಸುಕೇಶ್ ಚಂದ್ರಶೇಖರ್ ಜೊತೆ ಒಳ್ಳೆಯ ಒಡನಾಟ ಇತ್ತು. ಈ ವೇಳೆ ಅವರಿಗೆ ಸಾಕಷ್ಟು ಐಷಾರಾಮಿ ಉಡುಗೊರೆ ಸಿಕ್ಕಿದೆ. ಇದರಿಂದ ಅವರಿಗೆ ತೊಂದರೆ ಆಗಿದೆ.

ಆದರೆ, ಜಾಕ್ವೆಲಿನ್ ಅವರು ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ‘ಹಕುನ ಮಟಾಟಾ’ ಎಂದು ಬರೆದುಕೊಂಡಿದ್ದಾರೆ. ನಗುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ.

‘ಹಕುನ ಮಟಾಟ’ ಎಂದರೆ ‘ಇಲ್ಲಿ ಯಾವುದೂ ಸಮಸ್ಯೆ ಅಲ್ಲ. ಆ ಬಗ್ಗೆ ಚಿಂತಿಸಬೇಡಿ’ ಎಂದರ್ಥ. ಜಾಕ್ವೆಲಿನ್ ಅವರು ಸದ್ಯ ಎಲ್ಲ ಚಿಂತೆ ಮರೆತು ನಿಂತಿದ್ದಾರೆ.
Related Photo Gallery
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್ಮೆಂಟ್ ಲಿಫ್ಟ್ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಸೈಕಲಿಂಗ್, ರನ್ನಿಂಗ್: ಫಿಟ್ ಇಂಡಿಯಾ ಕಾರ್ಯಕ್ರಮದಲ್ಲಿ ರಾಗಿಣಿ ದ್ವಿವೇದಿ
ಗ್ಯಾಸ್ ಸಿಲಿಂಡರ್ಗಾಗಿ ವಾಟಾಳ್ ನಾಗರಾಜ್ ಪ್ರತಿಭಟನೆ
ಗೆಳೆಯ-ಗೆಳತಿಯರೊಟ್ಟಿಗೆ ರೆಸಾರ್ಟ್ನಲ್ಲಿ ಕಾವ್ಯಾ ಶೈವ ಮೋಜು-ಮಸ್ತಿ: ವಿಡಿಯೋ
ಬಾಳೆಹಣ್ಣು ಮನೆಯಲ್ಲಿದ್ದರೆ ಈ ರೆಸಿಪಿ ಟ್ರೈ ಮಾಡಿ
ಹುಸ್ಕೂರು ಮದ್ದೂರಮ್ಮ ಜಾತ್ರೆ: 80 ಅಡಿ ಎತ್ತರದ ತೇರು ಎಳೆದ ಜನ
ಹೊಸ ಜೆರ್ಸಿಯಲ್ಲಿ ಮಿಂಚಿದ ಅರ್ಜುನ್ ತೆಂಡೂಲ್ಕರ್




