AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಸ್​ಗಳ ಮಧ್ಯೆ ಸಿಕ್ಕಿ ಬಿದ್ದು ಹೊಸ ನಿಯಮ ಹಾಕಿಕೊಂಡು ಜಾಕ್ವೆಲಿನ್ ಫರ್ನಾಂಡಿಸ್

ಸುಕೇಶ್ ಚಂದ್ರಶೇಖರ್ ಅವರು 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಸಿಲುಕಿದ್ದಾನೆ. ಈ ಪ್ರಕರಣದಲ್ಲಿ ಜಾಕ್ವೆಲಿನ್ ಹೆಸರು ಕೂಡ ಇದೆ. ಹೀಗಾಗಿ ಅವರು ವಿಚಾರಣೆ ಎದುರಿಸುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 26, 2023 | 6:39 AM

Share
ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಚಿತ್ರರಂಗದಲ್ಲಿ ಯಶಸ್ಸು ಕಂಡಿದ್ದಾರೆ. ಇತ್ತೀಚೆಗೆ, ಅವರು ವಿವಾದದ ಮೂಲಕವೂ ಸುದ್ದಿ ಆಗುತ್ತಿದ್ದಾರೆ.

ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಚಿತ್ರರಂಗದಲ್ಲಿ ಯಶಸ್ಸು ಕಂಡಿದ್ದಾರೆ. ಇತ್ತೀಚೆಗೆ, ಅವರು ವಿವಾದದ ಮೂಲಕವೂ ಸುದ್ದಿ ಆಗುತ್ತಿದ್ದಾರೆ.

1 / 5
ಸುಕೇಶ್ ಚಂದ್ರಶೇಖರ್ ಅವರು 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಸಿಲುಕಿದ್ದಾನೆ. ಈ ಪ್ರಕರಣದಲ್ಲಿ ಜಾಕ್ವೆಲಿನ್ ಹೆಸರು ಕೂಡ ಇದೆ. ಹೀಗಾಗಿ ಅವರು ವಿಚಾರಣೆ ಎದುರಿಸುತ್ತಿದ್ದಾರೆ.

ಸುಕೇಶ್ ಚಂದ್ರಶೇಖರ್ ಅವರು 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಸಿಲುಕಿದ್ದಾನೆ. ಈ ಪ್ರಕರಣದಲ್ಲಿ ಜಾಕ್ವೆಲಿನ್ ಹೆಸರು ಕೂಡ ಇದೆ. ಹೀಗಾಗಿ ಅವರು ವಿಚಾರಣೆ ಎದುರಿಸುತ್ತಿದ್ದಾರೆ.

2 / 5
ಜಾಕ್ವೆಲಿನ್ ಫರ್ನಾಂಡಿಸ್ ಅವರು ಸುಕೇಶ್ ಚಂದ್ರಶೇಖರ್ ಜೊತೆ ಒಳ್ಳೆಯ ಒಡನಾಟ ಇತ್ತು. ಈ ವೇಳೆ ಅವರಿಗೆ ಸಾಕಷ್ಟು ಐಷಾರಾಮಿ ಉಡುಗೊರೆ ಸಿಕ್ಕಿದೆ. ಇದರಿಂದ ಅವರಿಗೆ ತೊಂದರೆ ಆಗಿದೆ.

ಜಾಕ್ವೆಲಿನ್ ಫರ್ನಾಂಡಿಸ್ ಅವರು ಸುಕೇಶ್ ಚಂದ್ರಶೇಖರ್ ಜೊತೆ ಒಳ್ಳೆಯ ಒಡನಾಟ ಇತ್ತು. ಈ ವೇಳೆ ಅವರಿಗೆ ಸಾಕಷ್ಟು ಐಷಾರಾಮಿ ಉಡುಗೊರೆ ಸಿಕ್ಕಿದೆ. ಇದರಿಂದ ಅವರಿಗೆ ತೊಂದರೆ ಆಗಿದೆ.

3 / 5
ಆದರೆ, ಜಾಕ್ವೆಲಿನ್ ಅವರು ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ‘ಹಕುನ ಮಟಾಟಾ’ ಎಂದು ಬರೆದುಕೊಂಡಿದ್ದಾರೆ. ನಗುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ.

ಆದರೆ, ಜಾಕ್ವೆಲಿನ್ ಅವರು ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ‘ಹಕುನ ಮಟಾಟಾ’ ಎಂದು ಬರೆದುಕೊಂಡಿದ್ದಾರೆ. ನಗುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ.

4 / 5
‘ಹಕುನ ಮಟಾಟ’ ಎಂದರೆ ‘ಇಲ್ಲಿ ಯಾವುದೂ ಸಮಸ್ಯೆ ಅಲ್ಲ. ಆ ಬಗ್ಗೆ ಚಿಂತಿಸಬೇಡಿ’ ಎಂದರ್ಥ. ಜಾಕ್ವೆಲಿನ್ ಅವರು ಸದ್ಯ ಎಲ್ಲ ಚಿಂತೆ ಮರೆತು ನಿಂತಿದ್ದಾರೆ.

‘ಹಕುನ ಮಟಾಟ’ ಎಂದರೆ ‘ಇಲ್ಲಿ ಯಾವುದೂ ಸಮಸ್ಯೆ ಅಲ್ಲ. ಆ ಬಗ್ಗೆ ಚಿಂತಿಸಬೇಡಿ’ ಎಂದರ್ಥ. ಜಾಕ್ವೆಲಿನ್ ಅವರು ಸದ್ಯ ಎಲ್ಲ ಚಿಂತೆ ಮರೆತು ನಿಂತಿದ್ದಾರೆ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ