AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಸ್​ಗಳ ಮಧ್ಯೆ ಸಿಕ್ಕಿ ಬಿದ್ದು ಹೊಸ ನಿಯಮ ಹಾಕಿಕೊಂಡು ಜಾಕ್ವೆಲಿನ್ ಫರ್ನಾಂಡಿಸ್

ಸುಕೇಶ್ ಚಂದ್ರಶೇಖರ್ ಅವರು 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಸಿಲುಕಿದ್ದಾನೆ. ಈ ಪ್ರಕರಣದಲ್ಲಿ ಜಾಕ್ವೆಲಿನ್ ಹೆಸರು ಕೂಡ ಇದೆ. ಹೀಗಾಗಿ ಅವರು ವಿಚಾರಣೆ ಎದುರಿಸುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 26, 2023 | 6:39 AM

Share
ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಚಿತ್ರರಂಗದಲ್ಲಿ ಯಶಸ್ಸು ಕಂಡಿದ್ದಾರೆ. ಇತ್ತೀಚೆಗೆ, ಅವರು ವಿವಾದದ ಮೂಲಕವೂ ಸುದ್ದಿ ಆಗುತ್ತಿದ್ದಾರೆ.

ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಚಿತ್ರರಂಗದಲ್ಲಿ ಯಶಸ್ಸು ಕಂಡಿದ್ದಾರೆ. ಇತ್ತೀಚೆಗೆ, ಅವರು ವಿವಾದದ ಮೂಲಕವೂ ಸುದ್ದಿ ಆಗುತ್ತಿದ್ದಾರೆ.

1 / 5
ಸುಕೇಶ್ ಚಂದ್ರಶೇಖರ್ ಅವರು 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಸಿಲುಕಿದ್ದಾನೆ. ಈ ಪ್ರಕರಣದಲ್ಲಿ ಜಾಕ್ವೆಲಿನ್ ಹೆಸರು ಕೂಡ ಇದೆ. ಹೀಗಾಗಿ ಅವರು ವಿಚಾರಣೆ ಎದುರಿಸುತ್ತಿದ್ದಾರೆ.

ಸುಕೇಶ್ ಚಂದ್ರಶೇಖರ್ ಅವರು 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಸಿಲುಕಿದ್ದಾನೆ. ಈ ಪ್ರಕರಣದಲ್ಲಿ ಜಾಕ್ವೆಲಿನ್ ಹೆಸರು ಕೂಡ ಇದೆ. ಹೀಗಾಗಿ ಅವರು ವಿಚಾರಣೆ ಎದುರಿಸುತ್ತಿದ್ದಾರೆ.

2 / 5
ಜಾಕ್ವೆಲಿನ್ ಫರ್ನಾಂಡಿಸ್ ಅವರು ಸುಕೇಶ್ ಚಂದ್ರಶೇಖರ್ ಜೊತೆ ಒಳ್ಳೆಯ ಒಡನಾಟ ಇತ್ತು. ಈ ವೇಳೆ ಅವರಿಗೆ ಸಾಕಷ್ಟು ಐಷಾರಾಮಿ ಉಡುಗೊರೆ ಸಿಕ್ಕಿದೆ. ಇದರಿಂದ ಅವರಿಗೆ ತೊಂದರೆ ಆಗಿದೆ.

ಜಾಕ್ವೆಲಿನ್ ಫರ್ನಾಂಡಿಸ್ ಅವರು ಸುಕೇಶ್ ಚಂದ್ರಶೇಖರ್ ಜೊತೆ ಒಳ್ಳೆಯ ಒಡನಾಟ ಇತ್ತು. ಈ ವೇಳೆ ಅವರಿಗೆ ಸಾಕಷ್ಟು ಐಷಾರಾಮಿ ಉಡುಗೊರೆ ಸಿಕ್ಕಿದೆ. ಇದರಿಂದ ಅವರಿಗೆ ತೊಂದರೆ ಆಗಿದೆ.

3 / 5
ಆದರೆ, ಜಾಕ್ವೆಲಿನ್ ಅವರು ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ‘ಹಕುನ ಮಟಾಟಾ’ ಎಂದು ಬರೆದುಕೊಂಡಿದ್ದಾರೆ. ನಗುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ.

ಆದರೆ, ಜಾಕ್ವೆಲಿನ್ ಅವರು ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ‘ಹಕುನ ಮಟಾಟಾ’ ಎಂದು ಬರೆದುಕೊಂಡಿದ್ದಾರೆ. ನಗುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ.

4 / 5
‘ಹಕುನ ಮಟಾಟ’ ಎಂದರೆ ‘ಇಲ್ಲಿ ಯಾವುದೂ ಸಮಸ್ಯೆ ಅಲ್ಲ. ಆ ಬಗ್ಗೆ ಚಿಂತಿಸಬೇಡಿ’ ಎಂದರ್ಥ. ಜಾಕ್ವೆಲಿನ್ ಅವರು ಸದ್ಯ ಎಲ್ಲ ಚಿಂತೆ ಮರೆತು ನಿಂತಿದ್ದಾರೆ.

‘ಹಕುನ ಮಟಾಟ’ ಎಂದರೆ ‘ಇಲ್ಲಿ ಯಾವುದೂ ಸಮಸ್ಯೆ ಅಲ್ಲ. ಆ ಬಗ್ಗೆ ಚಿಂತಿಸಬೇಡಿ’ ಎಂದರ್ಥ. ಜಾಕ್ವೆಲಿನ್ ಅವರು ಸದ್ಯ ಎಲ್ಲ ಚಿಂತೆ ಮರೆತು ನಿಂತಿದ್ದಾರೆ.

5 / 5
Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ