AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಚನೆ ಪ್ರಕರಣದ ಬಗ್ಗೆ ಜಾಕ್ವೆಲಿನ್​ಗೆ ಇಲ್ಲ ಟೆನ್ಷನ್; ಮಸ್ತ್ ಫೋಟೋ ಹಂಚಿಕೊಂಡ ನಟಿ

ಸುಕೇಶ್ ಸಹವಾಸದಿಂದ ಜಾಕ್ವೆಲಿನ್ ಅವರು ಕೋರ್ಟ್​ ಹಾಗೂ ಜಾರಿ ನಿರ್ದೇಶನಾಲಯದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ಬಂದಿದೆ.

TV9 Web
| Edited By: |

Updated on: Dec 22, 2022 | 9:32 AM

Share
ಉದ್ಯಮಿಗಳಿಗೆ ವಂಚನೆ ಮಾಡಿದ ಪ್ರಕರಣದಲ್ಲಿ ಸುಕೇಶ್ ಚಂದ್ರಶೇಖರ್ ಅರೆಸ್ಟ್ ಆಗಿದ್ದಾನೆ. ಆತನ ಜತೆ ಲಿಂಕ್ ಇಟ್ಟುಕೊಂಡ ವಿಚಾರದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್​ಗೆ ಸಂಕಷ್ಟ ಎದುರಾಗಿದೆ.

ಉದ್ಯಮಿಗಳಿಗೆ ವಂಚನೆ ಮಾಡಿದ ಪ್ರಕರಣದಲ್ಲಿ ಸುಕೇಶ್ ಚಂದ್ರಶೇಖರ್ ಅರೆಸ್ಟ್ ಆಗಿದ್ದಾನೆ. ಆತನ ಜತೆ ಲಿಂಕ್ ಇಟ್ಟುಕೊಂಡ ವಿಚಾರದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್​ಗೆ ಸಂಕಷ್ಟ ಎದುರಾಗಿದೆ.

1 / 5
ಸುಕೇಶ್ ಸಹವಾಸದಿಂದ ಜಾಕ್ವೆಲಿನ್ ಅವರು ಕೋರ್ಟ್​ ಹಾಗೂ ಜಾರಿ ನಿರ್ದೇಶನಾಲಯದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ಬಂದಿದೆ.

ಸುಕೇಶ್ ಸಹವಾಸದಿಂದ ಜಾಕ್ವೆಲಿನ್ ಅವರು ಕೋರ್ಟ್​ ಹಾಗೂ ಜಾರಿ ನಿರ್ದೇಶನಾಲಯದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ಬಂದಿದೆ.

2 / 5
ಈ ಪ್ರಕರಣದ ಬಗ್ಗೆ ಜಾಕ್ವೆಲಿನ್ ಹೆಚ್ಚು ಟೆನ್ಷನ್ ಮಾಡಿಕೊಂಡಂತೆ ಕಾಣುತ್ತಿಲ್ಲ. ಅವರು ಈ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಮಧ್ಯೆಯೂ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಈ ಪ್ರಕರಣದ ಬಗ್ಗೆ ಜಾಕ್ವೆಲಿನ್ ಹೆಚ್ಚು ಟೆನ್ಷನ್ ಮಾಡಿಕೊಂಡಂತೆ ಕಾಣುತ್ತಿಲ್ಲ. ಅವರು ಈ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಮಧ್ಯೆಯೂ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

3 / 5
ಜಾಕ್ವೆಲಿನ್ ಫರ್ನಾಂಡಿಸ್​ಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಸಿನಿಮಾಗಳಲ್ಲಿ ನಟಿಸುವುದರ ಜತೆಗೆ ವಿಶೇಷ ಹಾಡುಗಳಲ್ಲಿ ಹೆಜ್ಜೆ ಹಾಕಿ ಸೈ ಎನಿಸಿಕೊಂಡಿದ್ದಾರೆ.

ಜಾಕ್ವೆಲಿನ್ ಫರ್ನಾಂಡಿಸ್​ಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಸಿನಿಮಾಗಳಲ್ಲಿ ನಟಿಸುವುದರ ಜತೆಗೆ ವಿಶೇಷ ಹಾಡುಗಳಲ್ಲಿ ಹೆಜ್ಜೆ ಹಾಕಿ ಸೈ ಎನಿಸಿಕೊಂಡಿದ್ದಾರೆ.

4 / 5
ಈ ವರ್ಷ ತೆರೆಗೆ ಬಂದ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರದ ಸ್ಪೆಷಲ್ ಹಾಡಿಗೆ ಜಾಕ್ವೆಲಿನ್ ಹೆಜ್ಜೆ ಹಾಕಿದ್ದರು. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಅವರು ಕಾಲಿಟ್ಟಿದ್ದರು.

ಈ ವರ್ಷ ತೆರೆಗೆ ಬಂದ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರದ ಸ್ಪೆಷಲ್ ಹಾಡಿಗೆ ಜಾಕ್ವೆಲಿನ್ ಹೆಜ್ಜೆ ಹಾಕಿದ್ದರು. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಅವರು ಕಾಲಿಟ್ಟಿದ್ದರು.

5 / 5
Web contact
Web contact

TV9 Kannada

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ