AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಚನೆ ಪ್ರಕರಣದ ಬಗ್ಗೆ ಜಾಕ್ವೆಲಿನ್​ಗೆ ಇಲ್ಲ ಟೆನ್ಷನ್; ಮಸ್ತ್ ಫೋಟೋ ಹಂಚಿಕೊಂಡ ನಟಿ

ಸುಕೇಶ್ ಸಹವಾಸದಿಂದ ಜಾಕ್ವೆಲಿನ್ ಅವರು ಕೋರ್ಟ್​ ಹಾಗೂ ಜಾರಿ ನಿರ್ದೇಶನಾಲಯದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ಬಂದಿದೆ.

TV9 Web
| Edited By: |

Updated on: Dec 22, 2022 | 9:32 AM

Share
ಉದ್ಯಮಿಗಳಿಗೆ ವಂಚನೆ ಮಾಡಿದ ಪ್ರಕರಣದಲ್ಲಿ ಸುಕೇಶ್ ಚಂದ್ರಶೇಖರ್ ಅರೆಸ್ಟ್ ಆಗಿದ್ದಾನೆ. ಆತನ ಜತೆ ಲಿಂಕ್ ಇಟ್ಟುಕೊಂಡ ವಿಚಾರದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್​ಗೆ ಸಂಕಷ್ಟ ಎದುರಾಗಿದೆ.

ಉದ್ಯಮಿಗಳಿಗೆ ವಂಚನೆ ಮಾಡಿದ ಪ್ರಕರಣದಲ್ಲಿ ಸುಕೇಶ್ ಚಂದ್ರಶೇಖರ್ ಅರೆಸ್ಟ್ ಆಗಿದ್ದಾನೆ. ಆತನ ಜತೆ ಲಿಂಕ್ ಇಟ್ಟುಕೊಂಡ ವಿಚಾರದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್​ಗೆ ಸಂಕಷ್ಟ ಎದುರಾಗಿದೆ.

1 / 5
ಸುಕೇಶ್ ಸಹವಾಸದಿಂದ ಜಾಕ್ವೆಲಿನ್ ಅವರು ಕೋರ್ಟ್​ ಹಾಗೂ ಜಾರಿ ನಿರ್ದೇಶನಾಲಯದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ಬಂದಿದೆ.

ಸುಕೇಶ್ ಸಹವಾಸದಿಂದ ಜಾಕ್ವೆಲಿನ್ ಅವರು ಕೋರ್ಟ್​ ಹಾಗೂ ಜಾರಿ ನಿರ್ದೇಶನಾಲಯದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ಬಂದಿದೆ.

2 / 5
ಈ ಪ್ರಕರಣದ ಬಗ್ಗೆ ಜಾಕ್ವೆಲಿನ್ ಹೆಚ್ಚು ಟೆನ್ಷನ್ ಮಾಡಿಕೊಂಡಂತೆ ಕಾಣುತ್ತಿಲ್ಲ. ಅವರು ಈ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಮಧ್ಯೆಯೂ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಈ ಪ್ರಕರಣದ ಬಗ್ಗೆ ಜಾಕ್ವೆಲಿನ್ ಹೆಚ್ಚು ಟೆನ್ಷನ್ ಮಾಡಿಕೊಂಡಂತೆ ಕಾಣುತ್ತಿಲ್ಲ. ಅವರು ಈ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಮಧ್ಯೆಯೂ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

3 / 5
ಜಾಕ್ವೆಲಿನ್ ಫರ್ನಾಂಡಿಸ್​ಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಸಿನಿಮಾಗಳಲ್ಲಿ ನಟಿಸುವುದರ ಜತೆಗೆ ವಿಶೇಷ ಹಾಡುಗಳಲ್ಲಿ ಹೆಜ್ಜೆ ಹಾಕಿ ಸೈ ಎನಿಸಿಕೊಂಡಿದ್ದಾರೆ.

ಜಾಕ್ವೆಲಿನ್ ಫರ್ನಾಂಡಿಸ್​ಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಸಿನಿಮಾಗಳಲ್ಲಿ ನಟಿಸುವುದರ ಜತೆಗೆ ವಿಶೇಷ ಹಾಡುಗಳಲ್ಲಿ ಹೆಜ್ಜೆ ಹಾಕಿ ಸೈ ಎನಿಸಿಕೊಂಡಿದ್ದಾರೆ.

4 / 5
ಈ ವರ್ಷ ತೆರೆಗೆ ಬಂದ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರದ ಸ್ಪೆಷಲ್ ಹಾಡಿಗೆ ಜಾಕ್ವೆಲಿನ್ ಹೆಜ್ಜೆ ಹಾಕಿದ್ದರು. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಅವರು ಕಾಲಿಟ್ಟಿದ್ದರು.

ಈ ವರ್ಷ ತೆರೆಗೆ ಬಂದ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರದ ಸ್ಪೆಷಲ್ ಹಾಡಿಗೆ ಜಾಕ್ವೆಲಿನ್ ಹೆಜ್ಜೆ ಹಾಕಿದ್ದರು. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಅವರು ಕಾಲಿಟ್ಟಿದ್ದರು.

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ