AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆದರಿಕೆಗೆಲ್ಲ ಹೆದರಲ್ಲ ಜಾಕ್ವೆಲಿನ್: ‘ಎದೆ’ಗಾರಿಕೆ ಪ್ರದರ್ಶಿಸಿದ ನಟಿ

Jacqueline Fernandez: ನಟಿ ಜಾಕ್ವೆಲಿನ್​ ಫರ್ನಾಂಡೀಸ್​ಗೆ ಮಾಜಿ ಪ್ರಿಯಕರ ಸುಖೇಶ್ ಚಂದ್ರಶೇಖರ್, ಜೈಲಿನಿಂದಲೇ ಪತ್ರ ಬರೆದು ಬೆದರಿಕೆ ಹಾಕಿದ್ದಾನೆ. ಆದರೆ ಅದಕ್ಕೆಲ್ಲ ತಲೆಕೆಡಿಸಿಕೊಂಡಿಲ್ಲ ಚೆಲುವೆ.

ಮಂಜುನಾಥ ಸಿ.
|

Updated on: Dec 22, 2023 | 8:55 PM

ನಟಿ ಜಾಕ್ವೆಲಿನ್ ಫರ್ನಾಂಡೀಸ್​ರ ಮಾಜಿ ಪ್ರಿಯಕರ ಸುಕೇಶ್ ಚಂದ್ರಶೇಖರ್, ಜೈಲಿನಿಂದಲೇ ನಟಿಗೆ ಬೆದರಿಕೆ ಹಾಕಿದ್ದಾನೆ.

ನಟಿ ಜಾಕ್ವೆಲಿನ್ ಫರ್ನಾಂಡೀಸ್​ರ ಮಾಜಿ ಪ್ರಿಯಕರ ಸುಕೇಶ್ ಚಂದ್ರಶೇಖರ್, ಜೈಲಿನಿಂದಲೇ ನಟಿಗೆ ಬೆದರಿಕೆ ಹಾಕಿದ್ದಾನೆ.

1 / 7
ಇತ್ತೀಚೆಗಷ್ಟೆ ಸುಖೇಶ್ ವಿರುದ್ಧ ಪ್ರಕರಣವೊಂದನ್ನು ನಟಿ ಜಾಕ್ವೆಲಿನ್ ಫರ್ನಾಂಡೀಸ್ ದಾಖಲಿಸಿದ್ದರು.

ಇತ್ತೀಚೆಗಷ್ಟೆ ಸುಖೇಶ್ ವಿರುದ್ಧ ಪ್ರಕರಣವೊಂದನ್ನು ನಟಿ ಜಾಕ್ವೆಲಿನ್ ಫರ್ನಾಂಡೀಸ್ ದಾಖಲಿಸಿದ್ದರು.

2 / 7
ಇದರಿಂದ ಸಿಟ್ಟಾಗಿರುವ ಸುಖೇಶ್, ‘ನಿನ್ನ ಬಣ್ಣ ಬಯಲು ಮಾಡುತ್ತೀನಿ’ ಎಂದು ಪತ್ರದಲ್ಲಿ ಬರೆದಿದ್ದಾನೆ.

ಇದರಿಂದ ಸಿಟ್ಟಾಗಿರುವ ಸುಖೇಶ್, ‘ನಿನ್ನ ಬಣ್ಣ ಬಯಲು ಮಾಡುತ್ತೀನಿ’ ಎಂದು ಪತ್ರದಲ್ಲಿ ಬರೆದಿದ್ದಾನೆ.

3 / 7
ಆದರೆ ಇದಕ್ಕೆಲ್ಲ ಹೆದರಿಲ್ಲ ಜಾಕ್ವೆಲಿನ್, ದುಬೈನಲ್ಲಿ ಆರಾಮವಾಗಿ ಖಾಸಗಿ ಕಾರ್ಯಕ್ರಮದಲ್ಲಿ ಹಾಡಿ-ಕುಣಿದಿದ್ದಾರೆ.

ಆದರೆ ಇದಕ್ಕೆಲ್ಲ ಹೆದರಿಲ್ಲ ಜಾಕ್ವೆಲಿನ್, ದುಬೈನಲ್ಲಿ ಆರಾಮವಾಗಿ ಖಾಸಗಿ ಕಾರ್ಯಕ್ರಮದಲ್ಲಿ ಹಾಡಿ-ಕುಣಿದಿದ್ದಾರೆ.

4 / 7
ತಮ್ಮ ಗ್ಲಾಮರಸ್ ಚಿತ್ರಗಳನ್ನು ಸಹ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ತಮ್ಮ ಗ್ಲಾಮರಸ್ ಚಿತ್ರಗಳನ್ನು ಸಹ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

5 / 7
ವಂಚಕ ಸುಖೇಶ್ ಚಂದ್ರಶೇಖರ್ ಪ್ರಕರಣದಲ್ಲಿ ಜಾಕ್ವೆಲಿನ್ ಸಹ ಆರೋಪಿಯಾಗಿದ್ದಾರೆ. ಸುಖೇಶ್​ ಜೊತೆಗೆ ಜಾಕ್ವೆಲಿನ್​ ಬಹಳ ಆತ್ಮೀಯವಾಗಿದ್ದರು.

ವಂಚಕ ಸುಖೇಶ್ ಚಂದ್ರಶೇಖರ್ ಪ್ರಕರಣದಲ್ಲಿ ಜಾಕ್ವೆಲಿನ್ ಸಹ ಆರೋಪಿಯಾಗಿದ್ದಾರೆ. ಸುಖೇಶ್​ ಜೊತೆಗೆ ಜಾಕ್ವೆಲಿನ್​ ಬಹಳ ಆತ್ಮೀಯವಾಗಿದ್ದರು.

6 / 7
ಸುಖೇಶ್​ರ ವಂಚಕ ಕೃತ್ಯಗಳ ಬಗ್ಗೆ ತಮಗೆ ಮಾಹಿತಿ ಇರಲಿಲ್ಲವೆಂದು ಜಾಕ್ವೆಲಿನ್ ನ್ಯಾಯಾಲಯಕ್ಕೆ ಹೇಳಿದ್ದಾರೆ. ಪ್ರಕರಣದ ತನಿಖೆ, ವಿಚಾರಣೆ ಚಾಲ್ತಿಯಲ್ಲಿದೆ.

ಸುಖೇಶ್​ರ ವಂಚಕ ಕೃತ್ಯಗಳ ಬಗ್ಗೆ ತಮಗೆ ಮಾಹಿತಿ ಇರಲಿಲ್ಲವೆಂದು ಜಾಕ್ವೆಲಿನ್ ನ್ಯಾಯಾಲಯಕ್ಕೆ ಹೇಳಿದ್ದಾರೆ. ಪ್ರಕರಣದ ತನಿಖೆ, ವಿಚಾರಣೆ ಚಾಲ್ತಿಯಲ್ಲಿದೆ.

7 / 7
Follow us
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ