ಬೆದರಿಕೆಗೆಲ್ಲ ಹೆದರಲ್ಲ ಜಾಕ್ವೆಲಿನ್: ‘ಎದೆ’ಗಾರಿಕೆ ಪ್ರದರ್ಶಿಸಿದ ನಟಿ
Jacqueline Fernandez: ನಟಿ ಜಾಕ್ವೆಲಿನ್ ಫರ್ನಾಂಡೀಸ್ಗೆ ಮಾಜಿ ಪ್ರಿಯಕರ ಸುಖೇಶ್ ಚಂದ್ರಶೇಖರ್, ಜೈಲಿನಿಂದಲೇ ಪತ್ರ ಬರೆದು ಬೆದರಿಕೆ ಹಾಕಿದ್ದಾನೆ. ಆದರೆ ಅದಕ್ಕೆಲ್ಲ ತಲೆಕೆಡಿಸಿಕೊಂಡಿಲ್ಲ ಚೆಲುವೆ.
Updated on: Dec 22, 2023 | 8:55 PM

ನಟಿ ಜಾಕ್ವೆಲಿನ್ ಫರ್ನಾಂಡೀಸ್ರ ಮಾಜಿ ಪ್ರಿಯಕರ ಸುಕೇಶ್ ಚಂದ್ರಶೇಖರ್, ಜೈಲಿನಿಂದಲೇ ನಟಿಗೆ ಬೆದರಿಕೆ ಹಾಕಿದ್ದಾನೆ.

ಇತ್ತೀಚೆಗಷ್ಟೆ ಸುಖೇಶ್ ವಿರುದ್ಧ ಪ್ರಕರಣವೊಂದನ್ನು ನಟಿ ಜಾಕ್ವೆಲಿನ್ ಫರ್ನಾಂಡೀಸ್ ದಾಖಲಿಸಿದ್ದರು.

ಇದರಿಂದ ಸಿಟ್ಟಾಗಿರುವ ಸುಖೇಶ್, ‘ನಿನ್ನ ಬಣ್ಣ ಬಯಲು ಮಾಡುತ್ತೀನಿ’ ಎಂದು ಪತ್ರದಲ್ಲಿ ಬರೆದಿದ್ದಾನೆ.

ಆದರೆ ಇದಕ್ಕೆಲ್ಲ ಹೆದರಿಲ್ಲ ಜಾಕ್ವೆಲಿನ್, ದುಬೈನಲ್ಲಿ ಆರಾಮವಾಗಿ ಖಾಸಗಿ ಕಾರ್ಯಕ್ರಮದಲ್ಲಿ ಹಾಡಿ-ಕುಣಿದಿದ್ದಾರೆ.

ತಮ್ಮ ಗ್ಲಾಮರಸ್ ಚಿತ್ರಗಳನ್ನು ಸಹ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವಂಚಕ ಸುಖೇಶ್ ಚಂದ್ರಶೇಖರ್ ಪ್ರಕರಣದಲ್ಲಿ ಜಾಕ್ವೆಲಿನ್ ಸಹ ಆರೋಪಿಯಾಗಿದ್ದಾರೆ. ಸುಖೇಶ್ ಜೊತೆಗೆ ಜಾಕ್ವೆಲಿನ್ ಬಹಳ ಆತ್ಮೀಯವಾಗಿದ್ದರು.

ಸುಖೇಶ್ರ ವಂಚಕ ಕೃತ್ಯಗಳ ಬಗ್ಗೆ ತಮಗೆ ಮಾಹಿತಿ ಇರಲಿಲ್ಲವೆಂದು ಜಾಕ್ವೆಲಿನ್ ನ್ಯಾಯಾಲಯಕ್ಕೆ ಹೇಳಿದ್ದಾರೆ. ಪ್ರಕರಣದ ತನಿಖೆ, ವಿಚಾರಣೆ ಚಾಲ್ತಿಯಲ್ಲಿದೆ.
Related Photo Gallery

ಪರಿಸ್ಥಿತಿ ಬೇಗ ಸುಧಾರಿಸಲಿ: ಪಾಕ್ನಲ್ಲಿರುವ ಇಂಗ್ಲೆಂಡ್ ಆಟಗಾರನ ಪ್ರಾರ್ಥನೆ

ಭಾರತದಲ್ಲಿ ಇರುವ ಏಕೈಕ ಪುರುಷ ನದಿ ಯಾವುದು ಗೊತ್ತಾ?

Team India: ಯಾರಾಗಲಿದ್ದಾರೆ ಭಾರತ ತಂಡದ ಮುಂದಿನ ನಾಯಕ?

MS Dhoni: ಐಪಿಎಲ್ ಮಧ್ಯದಲ್ಲೇ ನಿವೃತ್ತಿ ಬಗ್ಗೆ ಮೌನ ಮುರಿದ ಧೋನಿ

IPL 2025: ಪ್ಲೇಆಫ್ ಪಂದ್ಯಗಳಿಗೆ ರೊಮಾರಿಯೊ ಶೆಫರ್ಡ್ ಡೌಟ್

IPL 2025: 12 ವರ್ಷಗಳ ಬಳಿಕ RCBಗೆ ಮರಳಿದ ಮಯಾಂಕ್ ಅಗರ್ವಾಲ್

ಯುದ್ಧದ ಉದ್ವಿಗ್ನತೆ: ದೇಶಾದ್ಯಂತ ಮಾಕ್ ಡ್ರಿಲ್ ದರ್ಶನ ಹೇಗಿತ್ತು?

ರಾಯಚೂರಿನಲ್ಲಿ ಮಾಕ್ ಡ್ರಿಲ್: ತಾಲೀಮು ಪ್ರದರ್ಶನ ಹೇಗಿತ್ತು ನೋಡಿ

ಈ ಗ್ರಾಮದಲ್ಲಿ ಮಹಡಿ ಮನೆ ನಿರ್ಮಾಣ ಮಾಡಿದ್ರೆ ಕೇಡು: ಸತ್ಯಮ್ಮ ದೇವಿಯ ಪವಾಡ

ಪಾಕಿಸ್ತಾನದೊಳಗೆ ನುಗ್ಗಿ ಹೊಡೆದ ಭಾರತ, ಆಪರೇಷನ್ ಸಿಂಧೂರಕ್ಕೆ ಜಾಗತಿಕ ಬೆಂಬಲ
ಪರಿಸ್ಥಿತಿ ಬೇಗ ಸುಧಾರಿಸಲಿ: ಪಾಕ್ನಲ್ಲಿರುವ ಇಂಗ್ಲೆಂಡ್ ಆಟಗಾರನ ಪ್ರಾರ್ಥನೆ

ನಿರ್ಮಾಣ ಸಂಸ್ಥೆಯ ಪಾಲುದಾರಿಕೆ ಮಾರಿದ್ದೇಕೆ: ಕರಣ್ ಜೋಹರ್ ಕೊಟ್ಟರು ಕಾರಣ

ದೇಶದ ಸುರಕ್ಷತೆ, ಭದ್ರತೆಗಾಗಿ ಮೂಕಪಂಚಶತಿ ಸ್ತೋತ್ರ ಮಠಿಸುವಂತೆ ಕಂಚಿ ಮಠ ಕರೆ

ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್

ಅಕ್ಕನ ಮದುವೆಗೆ ತಮ್ಮನ ದುಬಾರಿ ಉಡುಗೊರೆ ಹೇಗಿದೆ ನೋಡಿ

ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್

‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?

ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್ರ ಮಾವ ಹೇಳಿದ್ದೇನು?

ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು

Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ

ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು

ಸಿಯಾಲ್ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ

ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ

ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ

Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
