AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆದರಿಕೆಗೆಲ್ಲ ಹೆದರಲ್ಲ ಜಾಕ್ವೆಲಿನ್: ‘ಎದೆ’ಗಾರಿಕೆ ಪ್ರದರ್ಶಿಸಿದ ನಟಿ

Jacqueline Fernandez: ನಟಿ ಜಾಕ್ವೆಲಿನ್​ ಫರ್ನಾಂಡೀಸ್​ಗೆ ಮಾಜಿ ಪ್ರಿಯಕರ ಸುಖೇಶ್ ಚಂದ್ರಶೇಖರ್, ಜೈಲಿನಿಂದಲೇ ಪತ್ರ ಬರೆದು ಬೆದರಿಕೆ ಹಾಕಿದ್ದಾನೆ. ಆದರೆ ಅದಕ್ಕೆಲ್ಲ ತಲೆಕೆಡಿಸಿಕೊಂಡಿಲ್ಲ ಚೆಲುವೆ.

ಮಂಜುನಾಥ ಸಿ.
|

Updated on: Dec 22, 2023 | 8:55 PM

Share
ನಟಿ ಜಾಕ್ವೆಲಿನ್ ಫರ್ನಾಂಡೀಸ್​ರ ಮಾಜಿ ಪ್ರಿಯಕರ ಸುಕೇಶ್ ಚಂದ್ರಶೇಖರ್, ಜೈಲಿನಿಂದಲೇ ನಟಿಗೆ ಬೆದರಿಕೆ ಹಾಕಿದ್ದಾನೆ.

ನಟಿ ಜಾಕ್ವೆಲಿನ್ ಫರ್ನಾಂಡೀಸ್​ರ ಮಾಜಿ ಪ್ರಿಯಕರ ಸುಕೇಶ್ ಚಂದ್ರಶೇಖರ್, ಜೈಲಿನಿಂದಲೇ ನಟಿಗೆ ಬೆದರಿಕೆ ಹಾಕಿದ್ದಾನೆ.

1 / 7
ಇತ್ತೀಚೆಗಷ್ಟೆ ಸುಖೇಶ್ ವಿರುದ್ಧ ಪ್ರಕರಣವೊಂದನ್ನು ನಟಿ ಜಾಕ್ವೆಲಿನ್ ಫರ್ನಾಂಡೀಸ್ ದಾಖಲಿಸಿದ್ದರು.

ಇತ್ತೀಚೆಗಷ್ಟೆ ಸುಖೇಶ್ ವಿರುದ್ಧ ಪ್ರಕರಣವೊಂದನ್ನು ನಟಿ ಜಾಕ್ವೆಲಿನ್ ಫರ್ನಾಂಡೀಸ್ ದಾಖಲಿಸಿದ್ದರು.

2 / 7
ಇದರಿಂದ ಸಿಟ್ಟಾಗಿರುವ ಸುಖೇಶ್, ‘ನಿನ್ನ ಬಣ್ಣ ಬಯಲು ಮಾಡುತ್ತೀನಿ’ ಎಂದು ಪತ್ರದಲ್ಲಿ ಬರೆದಿದ್ದಾನೆ.

ಇದರಿಂದ ಸಿಟ್ಟಾಗಿರುವ ಸುಖೇಶ್, ‘ನಿನ್ನ ಬಣ್ಣ ಬಯಲು ಮಾಡುತ್ತೀನಿ’ ಎಂದು ಪತ್ರದಲ್ಲಿ ಬರೆದಿದ್ದಾನೆ.

3 / 7
ಆದರೆ ಇದಕ್ಕೆಲ್ಲ ಹೆದರಿಲ್ಲ ಜಾಕ್ವೆಲಿನ್, ದುಬೈನಲ್ಲಿ ಆರಾಮವಾಗಿ ಖಾಸಗಿ ಕಾರ್ಯಕ್ರಮದಲ್ಲಿ ಹಾಡಿ-ಕುಣಿದಿದ್ದಾರೆ.

ಆದರೆ ಇದಕ್ಕೆಲ್ಲ ಹೆದರಿಲ್ಲ ಜಾಕ್ವೆಲಿನ್, ದುಬೈನಲ್ಲಿ ಆರಾಮವಾಗಿ ಖಾಸಗಿ ಕಾರ್ಯಕ್ರಮದಲ್ಲಿ ಹಾಡಿ-ಕುಣಿದಿದ್ದಾರೆ.

4 / 7
ತಮ್ಮ ಗ್ಲಾಮರಸ್ ಚಿತ್ರಗಳನ್ನು ಸಹ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ತಮ್ಮ ಗ್ಲಾಮರಸ್ ಚಿತ್ರಗಳನ್ನು ಸಹ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

5 / 7
ವಂಚಕ ಸುಖೇಶ್ ಚಂದ್ರಶೇಖರ್ ಪ್ರಕರಣದಲ್ಲಿ ಜಾಕ್ವೆಲಿನ್ ಸಹ ಆರೋಪಿಯಾಗಿದ್ದಾರೆ. ಸುಖೇಶ್​ ಜೊತೆಗೆ ಜಾಕ್ವೆಲಿನ್​ ಬಹಳ ಆತ್ಮೀಯವಾಗಿದ್ದರು.

ವಂಚಕ ಸುಖೇಶ್ ಚಂದ್ರಶೇಖರ್ ಪ್ರಕರಣದಲ್ಲಿ ಜಾಕ್ವೆಲಿನ್ ಸಹ ಆರೋಪಿಯಾಗಿದ್ದಾರೆ. ಸುಖೇಶ್​ ಜೊತೆಗೆ ಜಾಕ್ವೆಲಿನ್​ ಬಹಳ ಆತ್ಮೀಯವಾಗಿದ್ದರು.

6 / 7
ಸುಖೇಶ್​ರ ವಂಚಕ ಕೃತ್ಯಗಳ ಬಗ್ಗೆ ತಮಗೆ ಮಾಹಿತಿ ಇರಲಿಲ್ಲವೆಂದು ಜಾಕ್ವೆಲಿನ್ ನ್ಯಾಯಾಲಯಕ್ಕೆ ಹೇಳಿದ್ದಾರೆ. ಪ್ರಕರಣದ ತನಿಖೆ, ವಿಚಾರಣೆ ಚಾಲ್ತಿಯಲ್ಲಿದೆ.

ಸುಖೇಶ್​ರ ವಂಚಕ ಕೃತ್ಯಗಳ ಬಗ್ಗೆ ತಮಗೆ ಮಾಹಿತಿ ಇರಲಿಲ್ಲವೆಂದು ಜಾಕ್ವೆಲಿನ್ ನ್ಯಾಯಾಲಯಕ್ಕೆ ಹೇಳಿದ್ದಾರೆ. ಪ್ರಕರಣದ ತನಿಖೆ, ವಿಚಾರಣೆ ಚಾಲ್ತಿಯಲ್ಲಿದೆ.

7 / 7
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ