Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆದರಿಕೆಗೆಲ್ಲ ಹೆದರಲ್ಲ ಜಾಕ್ವೆಲಿನ್: ‘ಎದೆ’ಗಾರಿಕೆ ಪ್ರದರ್ಶಿಸಿದ ನಟಿ

Jacqueline Fernandez: ನಟಿ ಜಾಕ್ವೆಲಿನ್​ ಫರ್ನಾಂಡೀಸ್​ಗೆ ಮಾಜಿ ಪ್ರಿಯಕರ ಸುಖೇಶ್ ಚಂದ್ರಶೇಖರ್, ಜೈಲಿನಿಂದಲೇ ಪತ್ರ ಬರೆದು ಬೆದರಿಕೆ ಹಾಕಿದ್ದಾನೆ. ಆದರೆ ಅದಕ್ಕೆಲ್ಲ ತಲೆಕೆಡಿಸಿಕೊಂಡಿಲ್ಲ ಚೆಲುವೆ.

ಮಂಜುನಾಥ ಸಿ.
|

Updated on: Dec 22, 2023 | 8:55 PM

ನಟಿ ಜಾಕ್ವೆಲಿನ್ ಫರ್ನಾಂಡೀಸ್​ರ ಮಾಜಿ ಪ್ರಿಯಕರ ಸುಕೇಶ್ ಚಂದ್ರಶೇಖರ್, ಜೈಲಿನಿಂದಲೇ ನಟಿಗೆ ಬೆದರಿಕೆ ಹಾಕಿದ್ದಾನೆ.

ನಟಿ ಜಾಕ್ವೆಲಿನ್ ಫರ್ನಾಂಡೀಸ್​ರ ಮಾಜಿ ಪ್ರಿಯಕರ ಸುಕೇಶ್ ಚಂದ್ರಶೇಖರ್, ಜೈಲಿನಿಂದಲೇ ನಟಿಗೆ ಬೆದರಿಕೆ ಹಾಕಿದ್ದಾನೆ.

1 / 7
ಇತ್ತೀಚೆಗಷ್ಟೆ ಸುಖೇಶ್ ವಿರುದ್ಧ ಪ್ರಕರಣವೊಂದನ್ನು ನಟಿ ಜಾಕ್ವೆಲಿನ್ ಫರ್ನಾಂಡೀಸ್ ದಾಖಲಿಸಿದ್ದರು.

ಇತ್ತೀಚೆಗಷ್ಟೆ ಸುಖೇಶ್ ವಿರುದ್ಧ ಪ್ರಕರಣವೊಂದನ್ನು ನಟಿ ಜಾಕ್ವೆಲಿನ್ ಫರ್ನಾಂಡೀಸ್ ದಾಖಲಿಸಿದ್ದರು.

2 / 7
ಇದರಿಂದ ಸಿಟ್ಟಾಗಿರುವ ಸುಖೇಶ್, ‘ನಿನ್ನ ಬಣ್ಣ ಬಯಲು ಮಾಡುತ್ತೀನಿ’ ಎಂದು ಪತ್ರದಲ್ಲಿ ಬರೆದಿದ್ದಾನೆ.

ಇದರಿಂದ ಸಿಟ್ಟಾಗಿರುವ ಸುಖೇಶ್, ‘ನಿನ್ನ ಬಣ್ಣ ಬಯಲು ಮಾಡುತ್ತೀನಿ’ ಎಂದು ಪತ್ರದಲ್ಲಿ ಬರೆದಿದ್ದಾನೆ.

3 / 7
ಆದರೆ ಇದಕ್ಕೆಲ್ಲ ಹೆದರಿಲ್ಲ ಜಾಕ್ವೆಲಿನ್, ದುಬೈನಲ್ಲಿ ಆರಾಮವಾಗಿ ಖಾಸಗಿ ಕಾರ್ಯಕ್ರಮದಲ್ಲಿ ಹಾಡಿ-ಕುಣಿದಿದ್ದಾರೆ.

ಆದರೆ ಇದಕ್ಕೆಲ್ಲ ಹೆದರಿಲ್ಲ ಜಾಕ್ವೆಲಿನ್, ದುಬೈನಲ್ಲಿ ಆರಾಮವಾಗಿ ಖಾಸಗಿ ಕಾರ್ಯಕ್ರಮದಲ್ಲಿ ಹಾಡಿ-ಕುಣಿದಿದ್ದಾರೆ.

4 / 7
ತಮ್ಮ ಗ್ಲಾಮರಸ್ ಚಿತ್ರಗಳನ್ನು ಸಹ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ತಮ್ಮ ಗ್ಲಾಮರಸ್ ಚಿತ್ರಗಳನ್ನು ಸಹ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

5 / 7
ವಂಚಕ ಸುಖೇಶ್ ಚಂದ್ರಶೇಖರ್ ಪ್ರಕರಣದಲ್ಲಿ ಜಾಕ್ವೆಲಿನ್ ಸಹ ಆರೋಪಿಯಾಗಿದ್ದಾರೆ. ಸುಖೇಶ್​ ಜೊತೆಗೆ ಜಾಕ್ವೆಲಿನ್​ ಬಹಳ ಆತ್ಮೀಯವಾಗಿದ್ದರು.

ವಂಚಕ ಸುಖೇಶ್ ಚಂದ್ರಶೇಖರ್ ಪ್ರಕರಣದಲ್ಲಿ ಜಾಕ್ವೆಲಿನ್ ಸಹ ಆರೋಪಿಯಾಗಿದ್ದಾರೆ. ಸುಖೇಶ್​ ಜೊತೆಗೆ ಜಾಕ್ವೆಲಿನ್​ ಬಹಳ ಆತ್ಮೀಯವಾಗಿದ್ದರು.

6 / 7
ಸುಖೇಶ್​ರ ವಂಚಕ ಕೃತ್ಯಗಳ ಬಗ್ಗೆ ತಮಗೆ ಮಾಹಿತಿ ಇರಲಿಲ್ಲವೆಂದು ಜಾಕ್ವೆಲಿನ್ ನ್ಯಾಯಾಲಯಕ್ಕೆ ಹೇಳಿದ್ದಾರೆ. ಪ್ರಕರಣದ ತನಿಖೆ, ವಿಚಾರಣೆ ಚಾಲ್ತಿಯಲ್ಲಿದೆ.

ಸುಖೇಶ್​ರ ವಂಚಕ ಕೃತ್ಯಗಳ ಬಗ್ಗೆ ತಮಗೆ ಮಾಹಿತಿ ಇರಲಿಲ್ಲವೆಂದು ಜಾಕ್ವೆಲಿನ್ ನ್ಯಾಯಾಲಯಕ್ಕೆ ಹೇಳಿದ್ದಾರೆ. ಪ್ರಕರಣದ ತನಿಖೆ, ವಿಚಾರಣೆ ಚಾಲ್ತಿಯಲ್ಲಿದೆ.

7 / 7
Follow us
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ