AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆದರಿಕೆಗೆಲ್ಲ ಹೆದರಲ್ಲ ಜಾಕ್ವೆಲಿನ್: ‘ಎದೆ’ಗಾರಿಕೆ ಪ್ರದರ್ಶಿಸಿದ ನಟಿ

Jacqueline Fernandez: ನಟಿ ಜಾಕ್ವೆಲಿನ್​ ಫರ್ನಾಂಡೀಸ್​ಗೆ ಮಾಜಿ ಪ್ರಿಯಕರ ಸುಖೇಶ್ ಚಂದ್ರಶೇಖರ್, ಜೈಲಿನಿಂದಲೇ ಪತ್ರ ಬರೆದು ಬೆದರಿಕೆ ಹಾಕಿದ್ದಾನೆ. ಆದರೆ ಅದಕ್ಕೆಲ್ಲ ತಲೆಕೆಡಿಸಿಕೊಂಡಿಲ್ಲ ಚೆಲುವೆ.

ಮಂಜುನಾಥ ಸಿ.
|

Updated on: Dec 22, 2023 | 8:55 PM

Share
ನಟಿ ಜಾಕ್ವೆಲಿನ್ ಫರ್ನಾಂಡೀಸ್​ರ ಮಾಜಿ ಪ್ರಿಯಕರ ಸುಕೇಶ್ ಚಂದ್ರಶೇಖರ್, ಜೈಲಿನಿಂದಲೇ ನಟಿಗೆ ಬೆದರಿಕೆ ಹಾಕಿದ್ದಾನೆ.

ನಟಿ ಜಾಕ್ವೆಲಿನ್ ಫರ್ನಾಂಡೀಸ್​ರ ಮಾಜಿ ಪ್ರಿಯಕರ ಸುಕೇಶ್ ಚಂದ್ರಶೇಖರ್, ಜೈಲಿನಿಂದಲೇ ನಟಿಗೆ ಬೆದರಿಕೆ ಹಾಕಿದ್ದಾನೆ.

1 / 7
ಇತ್ತೀಚೆಗಷ್ಟೆ ಸುಖೇಶ್ ವಿರುದ್ಧ ಪ್ರಕರಣವೊಂದನ್ನು ನಟಿ ಜಾಕ್ವೆಲಿನ್ ಫರ್ನಾಂಡೀಸ್ ದಾಖಲಿಸಿದ್ದರು.

ಇತ್ತೀಚೆಗಷ್ಟೆ ಸುಖೇಶ್ ವಿರುದ್ಧ ಪ್ರಕರಣವೊಂದನ್ನು ನಟಿ ಜಾಕ್ವೆಲಿನ್ ಫರ್ನಾಂಡೀಸ್ ದಾಖಲಿಸಿದ್ದರು.

2 / 7
ಇದರಿಂದ ಸಿಟ್ಟಾಗಿರುವ ಸುಖೇಶ್, ‘ನಿನ್ನ ಬಣ್ಣ ಬಯಲು ಮಾಡುತ್ತೀನಿ’ ಎಂದು ಪತ್ರದಲ್ಲಿ ಬರೆದಿದ್ದಾನೆ.

ಇದರಿಂದ ಸಿಟ್ಟಾಗಿರುವ ಸುಖೇಶ್, ‘ನಿನ್ನ ಬಣ್ಣ ಬಯಲು ಮಾಡುತ್ತೀನಿ’ ಎಂದು ಪತ್ರದಲ್ಲಿ ಬರೆದಿದ್ದಾನೆ.

3 / 7
ಆದರೆ ಇದಕ್ಕೆಲ್ಲ ಹೆದರಿಲ್ಲ ಜಾಕ್ವೆಲಿನ್, ದುಬೈನಲ್ಲಿ ಆರಾಮವಾಗಿ ಖಾಸಗಿ ಕಾರ್ಯಕ್ರಮದಲ್ಲಿ ಹಾಡಿ-ಕುಣಿದಿದ್ದಾರೆ.

ಆದರೆ ಇದಕ್ಕೆಲ್ಲ ಹೆದರಿಲ್ಲ ಜಾಕ್ವೆಲಿನ್, ದುಬೈನಲ್ಲಿ ಆರಾಮವಾಗಿ ಖಾಸಗಿ ಕಾರ್ಯಕ್ರಮದಲ್ಲಿ ಹಾಡಿ-ಕುಣಿದಿದ್ದಾರೆ.

4 / 7
ತಮ್ಮ ಗ್ಲಾಮರಸ್ ಚಿತ್ರಗಳನ್ನು ಸಹ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ತಮ್ಮ ಗ್ಲಾಮರಸ್ ಚಿತ್ರಗಳನ್ನು ಸಹ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

5 / 7
ವಂಚಕ ಸುಖೇಶ್ ಚಂದ್ರಶೇಖರ್ ಪ್ರಕರಣದಲ್ಲಿ ಜಾಕ್ವೆಲಿನ್ ಸಹ ಆರೋಪಿಯಾಗಿದ್ದಾರೆ. ಸುಖೇಶ್​ ಜೊತೆಗೆ ಜಾಕ್ವೆಲಿನ್​ ಬಹಳ ಆತ್ಮೀಯವಾಗಿದ್ದರು.

ವಂಚಕ ಸುಖೇಶ್ ಚಂದ್ರಶೇಖರ್ ಪ್ರಕರಣದಲ್ಲಿ ಜಾಕ್ವೆಲಿನ್ ಸಹ ಆರೋಪಿಯಾಗಿದ್ದಾರೆ. ಸುಖೇಶ್​ ಜೊತೆಗೆ ಜಾಕ್ವೆಲಿನ್​ ಬಹಳ ಆತ್ಮೀಯವಾಗಿದ್ದರು.

6 / 7
ಸುಖೇಶ್​ರ ವಂಚಕ ಕೃತ್ಯಗಳ ಬಗ್ಗೆ ತಮಗೆ ಮಾಹಿತಿ ಇರಲಿಲ್ಲವೆಂದು ಜಾಕ್ವೆಲಿನ್ ನ್ಯಾಯಾಲಯಕ್ಕೆ ಹೇಳಿದ್ದಾರೆ. ಪ್ರಕರಣದ ತನಿಖೆ, ವಿಚಾರಣೆ ಚಾಲ್ತಿಯಲ್ಲಿದೆ.

ಸುಖೇಶ್​ರ ವಂಚಕ ಕೃತ್ಯಗಳ ಬಗ್ಗೆ ತಮಗೆ ಮಾಹಿತಿ ಇರಲಿಲ್ಲವೆಂದು ಜಾಕ್ವೆಲಿನ್ ನ್ಯಾಯಾಲಯಕ್ಕೆ ಹೇಳಿದ್ದಾರೆ. ಪ್ರಕರಣದ ತನಿಖೆ, ವಿಚಾರಣೆ ಚಾಲ್ತಿಯಲ್ಲಿದೆ.

7 / 7
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು