AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆದರಿಕೆಗೆಲ್ಲ ಹೆದರಲ್ಲ ಜಾಕ್ವೆಲಿನ್: ‘ಎದೆ’ಗಾರಿಕೆ ಪ್ರದರ್ಶಿಸಿದ ನಟಿ

Jacqueline Fernandez: ನಟಿ ಜಾಕ್ವೆಲಿನ್​ ಫರ್ನಾಂಡೀಸ್​ಗೆ ಮಾಜಿ ಪ್ರಿಯಕರ ಸುಖೇಶ್ ಚಂದ್ರಶೇಖರ್, ಜೈಲಿನಿಂದಲೇ ಪತ್ರ ಬರೆದು ಬೆದರಿಕೆ ಹಾಕಿದ್ದಾನೆ. ಆದರೆ ಅದಕ್ಕೆಲ್ಲ ತಲೆಕೆಡಿಸಿಕೊಂಡಿಲ್ಲ ಚೆಲುವೆ.

ಮಂಜುನಾಥ ಸಿ.
|

Updated on: Dec 22, 2023 | 8:55 PM

Share
ನಟಿ ಜಾಕ್ವೆಲಿನ್ ಫರ್ನಾಂಡೀಸ್​ರ ಮಾಜಿ ಪ್ರಿಯಕರ ಸುಕೇಶ್ ಚಂದ್ರಶೇಖರ್, ಜೈಲಿನಿಂದಲೇ ನಟಿಗೆ ಬೆದರಿಕೆ ಹಾಕಿದ್ದಾನೆ.

ನಟಿ ಜಾಕ್ವೆಲಿನ್ ಫರ್ನಾಂಡೀಸ್​ರ ಮಾಜಿ ಪ್ರಿಯಕರ ಸುಕೇಶ್ ಚಂದ್ರಶೇಖರ್, ಜೈಲಿನಿಂದಲೇ ನಟಿಗೆ ಬೆದರಿಕೆ ಹಾಕಿದ್ದಾನೆ.

1 / 7
ಇತ್ತೀಚೆಗಷ್ಟೆ ಸುಖೇಶ್ ವಿರುದ್ಧ ಪ್ರಕರಣವೊಂದನ್ನು ನಟಿ ಜಾಕ್ವೆಲಿನ್ ಫರ್ನಾಂಡೀಸ್ ದಾಖಲಿಸಿದ್ದರು.

ಇತ್ತೀಚೆಗಷ್ಟೆ ಸುಖೇಶ್ ವಿರುದ್ಧ ಪ್ರಕರಣವೊಂದನ್ನು ನಟಿ ಜಾಕ್ವೆಲಿನ್ ಫರ್ನಾಂಡೀಸ್ ದಾಖಲಿಸಿದ್ದರು.

2 / 7
ಇದರಿಂದ ಸಿಟ್ಟಾಗಿರುವ ಸುಖೇಶ್, ‘ನಿನ್ನ ಬಣ್ಣ ಬಯಲು ಮಾಡುತ್ತೀನಿ’ ಎಂದು ಪತ್ರದಲ್ಲಿ ಬರೆದಿದ್ದಾನೆ.

ಇದರಿಂದ ಸಿಟ್ಟಾಗಿರುವ ಸುಖೇಶ್, ‘ನಿನ್ನ ಬಣ್ಣ ಬಯಲು ಮಾಡುತ್ತೀನಿ’ ಎಂದು ಪತ್ರದಲ್ಲಿ ಬರೆದಿದ್ದಾನೆ.

3 / 7
ಆದರೆ ಇದಕ್ಕೆಲ್ಲ ಹೆದರಿಲ್ಲ ಜಾಕ್ವೆಲಿನ್, ದುಬೈನಲ್ಲಿ ಆರಾಮವಾಗಿ ಖಾಸಗಿ ಕಾರ್ಯಕ್ರಮದಲ್ಲಿ ಹಾಡಿ-ಕುಣಿದಿದ್ದಾರೆ.

ಆದರೆ ಇದಕ್ಕೆಲ್ಲ ಹೆದರಿಲ್ಲ ಜಾಕ್ವೆಲಿನ್, ದುಬೈನಲ್ಲಿ ಆರಾಮವಾಗಿ ಖಾಸಗಿ ಕಾರ್ಯಕ್ರಮದಲ್ಲಿ ಹಾಡಿ-ಕುಣಿದಿದ್ದಾರೆ.

4 / 7
ತಮ್ಮ ಗ್ಲಾಮರಸ್ ಚಿತ್ರಗಳನ್ನು ಸಹ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ತಮ್ಮ ಗ್ಲಾಮರಸ್ ಚಿತ್ರಗಳನ್ನು ಸಹ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

5 / 7
ವಂಚಕ ಸುಖೇಶ್ ಚಂದ್ರಶೇಖರ್ ಪ್ರಕರಣದಲ್ಲಿ ಜಾಕ್ವೆಲಿನ್ ಸಹ ಆರೋಪಿಯಾಗಿದ್ದಾರೆ. ಸುಖೇಶ್​ ಜೊತೆಗೆ ಜಾಕ್ವೆಲಿನ್​ ಬಹಳ ಆತ್ಮೀಯವಾಗಿದ್ದರು.

ವಂಚಕ ಸುಖೇಶ್ ಚಂದ್ರಶೇಖರ್ ಪ್ರಕರಣದಲ್ಲಿ ಜಾಕ್ವೆಲಿನ್ ಸಹ ಆರೋಪಿಯಾಗಿದ್ದಾರೆ. ಸುಖೇಶ್​ ಜೊತೆಗೆ ಜಾಕ್ವೆಲಿನ್​ ಬಹಳ ಆತ್ಮೀಯವಾಗಿದ್ದರು.

6 / 7
ಸುಖೇಶ್​ರ ವಂಚಕ ಕೃತ್ಯಗಳ ಬಗ್ಗೆ ತಮಗೆ ಮಾಹಿತಿ ಇರಲಿಲ್ಲವೆಂದು ಜಾಕ್ವೆಲಿನ್ ನ್ಯಾಯಾಲಯಕ್ಕೆ ಹೇಳಿದ್ದಾರೆ. ಪ್ರಕರಣದ ತನಿಖೆ, ವಿಚಾರಣೆ ಚಾಲ್ತಿಯಲ್ಲಿದೆ.

ಸುಖೇಶ್​ರ ವಂಚಕ ಕೃತ್ಯಗಳ ಬಗ್ಗೆ ತಮಗೆ ಮಾಹಿತಿ ಇರಲಿಲ್ಲವೆಂದು ಜಾಕ್ವೆಲಿನ್ ನ್ಯಾಯಾಲಯಕ್ಕೆ ಹೇಳಿದ್ದಾರೆ. ಪ್ರಕರಣದ ತನಿಖೆ, ವಿಚಾರಣೆ ಚಾಲ್ತಿಯಲ್ಲಿದೆ.

7 / 7
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ