AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆದರಿಕೆಗೆಲ್ಲ ಹೆದರಲ್ಲ ಜಾಕ್ವೆಲಿನ್: ‘ಎದೆ’ಗಾರಿಕೆ ಪ್ರದರ್ಶಿಸಿದ ನಟಿ

Jacqueline Fernandez: ನಟಿ ಜಾಕ್ವೆಲಿನ್​ ಫರ್ನಾಂಡೀಸ್​ಗೆ ಮಾಜಿ ಪ್ರಿಯಕರ ಸುಖೇಶ್ ಚಂದ್ರಶೇಖರ್, ಜೈಲಿನಿಂದಲೇ ಪತ್ರ ಬರೆದು ಬೆದರಿಕೆ ಹಾಕಿದ್ದಾನೆ. ಆದರೆ ಅದಕ್ಕೆಲ್ಲ ತಲೆಕೆಡಿಸಿಕೊಂಡಿಲ್ಲ ಚೆಲುವೆ.

ಮಂಜುನಾಥ ಸಿ.
|

Updated on: Dec 22, 2023 | 8:55 PM

Share
ನಟಿ ಜಾಕ್ವೆಲಿನ್ ಫರ್ನಾಂಡೀಸ್​ರ ಮಾಜಿ ಪ್ರಿಯಕರ ಸುಕೇಶ್ ಚಂದ್ರಶೇಖರ್, ಜೈಲಿನಿಂದಲೇ ನಟಿಗೆ ಬೆದರಿಕೆ ಹಾಕಿದ್ದಾನೆ.

ನಟಿ ಜಾಕ್ವೆಲಿನ್ ಫರ್ನಾಂಡೀಸ್​ರ ಮಾಜಿ ಪ್ರಿಯಕರ ಸುಕೇಶ್ ಚಂದ್ರಶೇಖರ್, ಜೈಲಿನಿಂದಲೇ ನಟಿಗೆ ಬೆದರಿಕೆ ಹಾಕಿದ್ದಾನೆ.

1 / 7
ಇತ್ತೀಚೆಗಷ್ಟೆ ಸುಖೇಶ್ ವಿರುದ್ಧ ಪ್ರಕರಣವೊಂದನ್ನು ನಟಿ ಜಾಕ್ವೆಲಿನ್ ಫರ್ನಾಂಡೀಸ್ ದಾಖಲಿಸಿದ್ದರು.

ಇತ್ತೀಚೆಗಷ್ಟೆ ಸುಖೇಶ್ ವಿರುದ್ಧ ಪ್ರಕರಣವೊಂದನ್ನು ನಟಿ ಜಾಕ್ವೆಲಿನ್ ಫರ್ನಾಂಡೀಸ್ ದಾಖಲಿಸಿದ್ದರು.

2 / 7
ಇದರಿಂದ ಸಿಟ್ಟಾಗಿರುವ ಸುಖೇಶ್, ‘ನಿನ್ನ ಬಣ್ಣ ಬಯಲು ಮಾಡುತ್ತೀನಿ’ ಎಂದು ಪತ್ರದಲ್ಲಿ ಬರೆದಿದ್ದಾನೆ.

ಇದರಿಂದ ಸಿಟ್ಟಾಗಿರುವ ಸುಖೇಶ್, ‘ನಿನ್ನ ಬಣ್ಣ ಬಯಲು ಮಾಡುತ್ತೀನಿ’ ಎಂದು ಪತ್ರದಲ್ಲಿ ಬರೆದಿದ್ದಾನೆ.

3 / 7
ಆದರೆ ಇದಕ್ಕೆಲ್ಲ ಹೆದರಿಲ್ಲ ಜಾಕ್ವೆಲಿನ್, ದುಬೈನಲ್ಲಿ ಆರಾಮವಾಗಿ ಖಾಸಗಿ ಕಾರ್ಯಕ್ರಮದಲ್ಲಿ ಹಾಡಿ-ಕುಣಿದಿದ್ದಾರೆ.

ಆದರೆ ಇದಕ್ಕೆಲ್ಲ ಹೆದರಿಲ್ಲ ಜಾಕ್ವೆಲಿನ್, ದುಬೈನಲ್ಲಿ ಆರಾಮವಾಗಿ ಖಾಸಗಿ ಕಾರ್ಯಕ್ರಮದಲ್ಲಿ ಹಾಡಿ-ಕುಣಿದಿದ್ದಾರೆ.

4 / 7
ತಮ್ಮ ಗ್ಲಾಮರಸ್ ಚಿತ್ರಗಳನ್ನು ಸಹ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ತಮ್ಮ ಗ್ಲಾಮರಸ್ ಚಿತ್ರಗಳನ್ನು ಸಹ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

5 / 7
ವಂಚಕ ಸುಖೇಶ್ ಚಂದ್ರಶೇಖರ್ ಪ್ರಕರಣದಲ್ಲಿ ಜಾಕ್ವೆಲಿನ್ ಸಹ ಆರೋಪಿಯಾಗಿದ್ದಾರೆ. ಸುಖೇಶ್​ ಜೊತೆಗೆ ಜಾಕ್ವೆಲಿನ್​ ಬಹಳ ಆತ್ಮೀಯವಾಗಿದ್ದರು.

ವಂಚಕ ಸುಖೇಶ್ ಚಂದ್ರಶೇಖರ್ ಪ್ರಕರಣದಲ್ಲಿ ಜಾಕ್ವೆಲಿನ್ ಸಹ ಆರೋಪಿಯಾಗಿದ್ದಾರೆ. ಸುಖೇಶ್​ ಜೊತೆಗೆ ಜಾಕ್ವೆಲಿನ್​ ಬಹಳ ಆತ್ಮೀಯವಾಗಿದ್ದರು.

6 / 7
ಸುಖೇಶ್​ರ ವಂಚಕ ಕೃತ್ಯಗಳ ಬಗ್ಗೆ ತಮಗೆ ಮಾಹಿತಿ ಇರಲಿಲ್ಲವೆಂದು ಜಾಕ್ವೆಲಿನ್ ನ್ಯಾಯಾಲಯಕ್ಕೆ ಹೇಳಿದ್ದಾರೆ. ಪ್ರಕರಣದ ತನಿಖೆ, ವಿಚಾರಣೆ ಚಾಲ್ತಿಯಲ್ಲಿದೆ.

ಸುಖೇಶ್​ರ ವಂಚಕ ಕೃತ್ಯಗಳ ಬಗ್ಗೆ ತಮಗೆ ಮಾಹಿತಿ ಇರಲಿಲ್ಲವೆಂದು ಜಾಕ್ವೆಲಿನ್ ನ್ಯಾಯಾಲಯಕ್ಕೆ ಹೇಳಿದ್ದಾರೆ. ಪ್ರಕರಣದ ತನಿಖೆ, ವಿಚಾರಣೆ ಚಾಲ್ತಿಯಲ್ಲಿದೆ.

7 / 7
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ