ಮನಶಾಂತಿ ಹುಡುಕಿ ವೈಷ್ಣೋ ದೇವಿಗೆ ತೆರಳಿದ ನಟಿ ಜಾಕ್ವೆಲಿನ್ ಫರ್ನಾಂಡಿಸ್

Updated on: Feb 09, 2023 | 10:12 AM

ಜಾಕ್ವೆಲಿನ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಅವರು ಪದೇ ಪದೇ ಇಡಿ ಕಚೇರಿ ಮೆಟ್ಟಿಲು ಹತ್ತಬೇಕಾಗಿದೆ.

1 / 5
ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ಜೀವನದಲ್ಲಿ ಸಾಕಷ್ಟು ಕಷ್ಟಗಳು ಎದುರಾಗಿವೆ. 200 ಕೋಟಿ ರೂಪಾಯಿ ವಂಚನೆ ಪ್ರಕರಣದ ಆರೋಪಿ ಸುಕೇಶ್ ಚಂದ್ರಶೇಖರ್ ಜತೆ ಆಪ್ತವಾಗಿದ್ದ ವಿಚಾರದಲ್ಲಿ ಅವರಿಗೆ ತೊಂದರೆ ಎದುರಾಗಿದೆ.

ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ಜೀವನದಲ್ಲಿ ಸಾಕಷ್ಟು ಕಷ್ಟಗಳು ಎದುರಾಗಿವೆ. 200 ಕೋಟಿ ರೂಪಾಯಿ ವಂಚನೆ ಪ್ರಕರಣದ ಆರೋಪಿ ಸುಕೇಶ್ ಚಂದ್ರಶೇಖರ್ ಜತೆ ಆಪ್ತವಾಗಿದ್ದ ವಿಚಾರದಲ್ಲಿ ಅವರಿಗೆ ತೊಂದರೆ ಎದುರಾಗಿದೆ.

2 / 5

ಜಾಕ್ವೆಲಿನ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಅವರು ಪದೇ ಪದೇ ಇಡಿ ಕಚೇರಿ ಮೆಟ್ಟಿಲು ಹತ್ತಬೇಕಾಗಿದೆ.

3 / 5

ಈ ಕಾರಣಕ್ಕೆ ಜಾಕ್ವೆಲಿನ್ ಅವರು ಮನಶಾಂತಿ ಅರಸಿ ಜಮ್ಮು-ಕಾಶ್ಮೀರದಲ್ಲಿರುವ ವೈಷ್ಣವಿ ದೇವಿ ದೇವಸ್ಥಾನಕ್ಕೆ ತೆರಳಿದ್ದಾರೆ.

4 / 5

ಅಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ಜಾಕ್ವೆಲಿನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ.

5 / 5

ಜಾಕ್ವೆಲಿನ್ ಅವರು ಶ್ರೀಲಂಕಾ ಮೂಲದವರು. ಬಾಲಿವುಡ್ ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ವಿದೇಶಕ್ಕೆ ತೆರಳಲು ಅವಕಾಶ ಕೋರಿದ್ದರು. ಆದರೆ, ಕೋರ್ಟ್​ ಇದನ್ನು ನಿರಾಕರಿಸಿತ್ತು.

Published On - 8:33 am, Thu, 9 February 23

Loading...
Unable to load recommendations.
Follow Us