Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ದೂರಿ ಸೆಟ್, ದೊಡ್ಡ ಬಜೆಟ್; ಇದು ಜಗ್ಗೇಶ್​ ‘ರಂಗನಾಯಕ’ ಸ್ಪೆಷಲ್

‘ಮಠ’, ‘ಎದ್ದೇಳು ಮಂಜುನಾಥ’ದಂಥ ಹಿಟ್ ಸಿನಿಮಾಗಳನ್ನು ನೀಡಿದ ಖ್ಯಾತಿ ಗುರುಪ್ರಸಾದ್ ಅವರಿಗೆ ಸಲ್ಲುತ್ತದೆ. ಜಗ್ಗೇಶ್ ಹಾಗೂ ಅವರ ಕಾಂಬಿನೇಷನ್ನಲ್ಲಿ ಬಂದ ಈ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಹಿಟ್ ಆಗಿದ್ದವು.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 19, 2021 | 6:39 PM

ನಟ ಜಗ್ಗೇಶ್​ ಅವರು ತುಂಬಾನೇ ಕಷ್ಟದಿಂದ ಚಿತ್ರರಂಗಕ್ಕೆ ಬಂದವರು. ಚಿತ್ರರಂಗದ ಆರಂಭದ ದಿನಗಳಲ್ಲೂ ಅವರು ಕಷ್ಟಗಳನ್ನು ಎದುರಿಸಿದ್ದರು. ಈಗ ಅವರ ಕೈಯಲ್ಲಿ  ಸಾಕಷ್ಟು ಸಿನಿಮಾಗಳಿವೆ.

ನಟ ಜಗ್ಗೇಶ್​ ಅವರು ತುಂಬಾನೇ ಕಷ್ಟದಿಂದ ಚಿತ್ರರಂಗಕ್ಕೆ ಬಂದವರು. ಚಿತ್ರರಂಗದ ಆರಂಭದ ದಿನಗಳಲ್ಲೂ ಅವರು ಕಷ್ಟಗಳನ್ನು ಎದುರಿಸಿದ್ದರು. ಈಗ ಅವರ ಕೈಯಲ್ಲಿ  ಸಾಕಷ್ಟು ಸಿನಿಮಾಗಳಿವೆ.

1 / 7
‘ಮಠ’ ಗುರುಪ್ರಸಾದ್​ ಹಾಗೂ ಜಗ್ಗೇಶ್​ ಕಾಂಬಿನೇಷನ್​ನಲ್ಲಿ ಈಗ ‘ರಂಗನಾಯಕ’ ಸಿನಿಮಾ ಮೂಡಿ ಬರುತ್ತಿದೆ. ಈ ಚಿತ್ರದ ಬಗ್ಗೆ ಮಾತನಾಡೋಕೆ ಇಂದು ಸುದ್ದಿಗೋಷ್ಠಿ ಕರೆಯಲಾಗಿತ್ತು.

‘ಮಠ’ ಗುರುಪ್ರಸಾದ್​ ಹಾಗೂ ಜಗ್ಗೇಶ್​ ಕಾಂಬಿನೇಷನ್​ನಲ್ಲಿ ಈಗ ‘ರಂಗನಾಯಕ’ ಸಿನಿಮಾ ಮೂಡಿ ಬರುತ್ತಿದೆ. ಈ ಚಿತ್ರದ ಬಗ್ಗೆ ಮಾತನಾಡೋಕೆ ಇಂದು ಸುದ್ದಿಗೋಷ್ಠಿ ಕರೆಯಲಾಗಿತ್ತು.

2 / 7
‘ನಾನು ಮತ್ತೆ ಸೆಟ್​ಗೆ ಮರಳಿದ್ದೇನೆ. ಈ ಖುಷಿ ಎರಡು ವರ್ಷದಿಂದ ನಿಂತು ಹೋಗಿತ್ತು. ಬ್ಯೂಟಿಫುಲ್​ ಇಂಡಸ್ಟ್ರಿಯಲ್ಲಿ ನಾವಿದೀವಿ ಎನ್ನುವ ಹೆಮ್ಮೆ ನನಗೆ ಇದೆ. ಆದರೆ, ಈ ಕೊರೊನಾದಿಂದ ತಾಂತ್ರಿಕ ವರ್ಗದವರಿಗೆ ಎಷ್ಟು ತೊಂದರೆ ಆಗಿರಬಹುದು ಎಂದು ಯೋಚಿಸುತ್ತಿದ್ದೆ. ಇಂದು ನಾವು ಯಾಂತ್ರಿಕ ಬದುಕಲ್ಲಿ ಬದುಕ್ತಾ ಇದೀವಿ’ ಎಂದರು ಜಗ್ಗೇಶ್​.

‘ನಾನು ಮತ್ತೆ ಸೆಟ್​ಗೆ ಮರಳಿದ್ದೇನೆ. ಈ ಖುಷಿ ಎರಡು ವರ್ಷದಿಂದ ನಿಂತು ಹೋಗಿತ್ತು. ಬ್ಯೂಟಿಫುಲ್​ ಇಂಡಸ್ಟ್ರಿಯಲ್ಲಿ ನಾವಿದೀವಿ ಎನ್ನುವ ಹೆಮ್ಮೆ ನನಗೆ ಇದೆ. ಆದರೆ, ಈ ಕೊರೊನಾದಿಂದ ತಾಂತ್ರಿಕ ವರ್ಗದವರಿಗೆ ಎಷ್ಟು ತೊಂದರೆ ಆಗಿರಬಹುದು ಎಂದು ಯೋಚಿಸುತ್ತಿದ್ದೆ. ಇಂದು ನಾವು ಯಾಂತ್ರಿಕ ಬದುಕಲ್ಲಿ ಬದುಕ್ತಾ ಇದೀವಿ’ ಎಂದರು ಜಗ್ಗೇಶ್​.

3 / 7
‘ಅಂದು ತುಂಬಾ ಭಾವುಕರಾಗುತ್ತಿದ್ದೆವು. ಅಂದು ಸೆಟ್​ಗೆ ಬಂದರೆ ಅದೆಷ್ಟೇ ದೊಡ್ಡ ನಟ ಇರಲಿ ಎಲ್ಲರನ್ನೂ ಮಾತನಾಡಿಸುತ್ತಿದ್ದರು. ಸೆಟ್​ನಲ್ಲಿ ಯಾರಿಗಾದರೂ ಸಂಭಾವನೆ ಸಿಕ್ಕಿಲ್ಲ ಎಂದರೆ ಕೆಲ ನಟರು ನಿರ್ಮಾಪಕರಿಗೆ ನೇರವಾಗಿ ಕ್ಲಾಸ್​ ತೆಗೆದುಕೊಳ್ಳುತ್ತಿದ್ದರು’ ಎಂದಿದ್ದಾರೆ ಜಗ್ಗೇಶ್​.

‘ಅಂದು ತುಂಬಾ ಭಾವುಕರಾಗುತ್ತಿದ್ದೆವು. ಅಂದು ಸೆಟ್​ಗೆ ಬಂದರೆ ಅದೆಷ್ಟೇ ದೊಡ್ಡ ನಟ ಇರಲಿ ಎಲ್ಲರನ್ನೂ ಮಾತನಾಡಿಸುತ್ತಿದ್ದರು. ಸೆಟ್​ನಲ್ಲಿ ಯಾರಿಗಾದರೂ ಸಂಭಾವನೆ ಸಿಕ್ಕಿಲ್ಲ ಎಂದರೆ ಕೆಲ ನಟರು ನಿರ್ಮಾಪಕರಿಗೆ ನೇರವಾಗಿ ಕ್ಲಾಸ್​ ತೆಗೆದುಕೊಳ್ಳುತ್ತಿದ್ದರು’ ಎಂದಿದ್ದಾರೆ ಜಗ್ಗೇಶ್​.

4 / 7
‘ಗಣೇಶ ಹಬ್ಬ ಬಂದಿತ್ತು. ಮನೆಯಲ್ಲಿ ಹಣ ಇದೆಯೇ ಎಂದು ಹೆಂಡತಿ ಕೇಳಿದೆ. ಹೆಂಡತಿ ಇಲ್ಲ ಎಂದಳು. ಈ ವೇಳೆ 200 ರೂಪಾಯಿ ಕೊಡಿ ಎಂದು ರವಿಚಂದ್ರನ್​ಗೆ ಕೇಳಿದೆ. ಆಗ ಅವರು ಐದುನೂರು ಕೊಟ್ಟರು’ ಎಂದು ಹಳೆಯ ದಿನಗಳನ್ನು ಅವರು ನೆನೆದಿದ್ದಾರೆ.

‘ಗಣೇಶ ಹಬ್ಬ ಬಂದಿತ್ತು. ಮನೆಯಲ್ಲಿ ಹಣ ಇದೆಯೇ ಎಂದು ಹೆಂಡತಿ ಕೇಳಿದೆ. ಹೆಂಡತಿ ಇಲ್ಲ ಎಂದಳು. ಈ ವೇಳೆ 200 ರೂಪಾಯಿ ಕೊಡಿ ಎಂದು ರವಿಚಂದ್ರನ್​ಗೆ ಕೇಳಿದೆ. ಆಗ ಅವರು ಐದುನೂರು ಕೊಟ್ಟರು’ ಎಂದು ಹಳೆಯ ದಿನಗಳನ್ನು ಅವರು ನೆನೆದಿದ್ದಾರೆ.

5 / 7
‘ಕೊವಿಡ್​ ನಿಧಾನವಾಗಿ ಕಡಿಮೆ ಆಗುತ್ತಿದೆ. ಈ ಬಗ್ಗೆ ಮಾತನಾಡಿರುವ ಅವರು, ಈಗ ಕಷ್ಟಕಾಲ ಮುಗಿದು ಸಿನಿಮಾ ಶುರುವಾಗಿದೆ. ಈ ವರ್ಷ ನಾಲ್ಕು ಸಿನಿಮಾ ಸಿಕ್ತು. ಅದು ದೊಡ್ಡ ಬಜೆಟ್​ ಚಿತ್ರ ಅನ್ನೋದು ಖುಷಿಯ ವಿಚಾರ’ ಎಂದರು ಜಗ್ಗೇಶ್​.

‘ಕೊವಿಡ್​ ನಿಧಾನವಾಗಿ ಕಡಿಮೆ ಆಗುತ್ತಿದೆ. ಈ ಬಗ್ಗೆ ಮಾತನಾಡಿರುವ ಅವರು, ಈಗ ಕಷ್ಟಕಾಲ ಮುಗಿದು ಸಿನಿಮಾ ಶುರುವಾಗಿದೆ. ಈ ವರ್ಷ ನಾಲ್ಕು ಸಿನಿಮಾ ಸಿಕ್ತು. ಅದು ದೊಡ್ಡ ಬಜೆಟ್​ ಚಿತ್ರ ಅನ್ನೋದು ಖುಷಿಯ ವಿಚಾರ’ ಎಂದರು ಜಗ್ಗೇಶ್​.

6 / 7
ರಂಗನಾಯಕ ಸಿನಿಮಾ ದೊಡ್ಡ ಬಜೆಟ್​ನಲ್ಲಿ ಮೂಡಿ ಬರುತ್ತಿದೆ. ಅದ್ದೂರಿ ಸೆಟ್​ ಕೂಡ ಹಾಕಲಾಗಿದೆ.

ರಂಗನಾಯಕ ಸಿನಿಮಾ ದೊಡ್ಡ ಬಜೆಟ್​ನಲ್ಲಿ ಮೂಡಿ ಬರುತ್ತಿದೆ. ಅದ್ದೂರಿ ಸೆಟ್​ ಕೂಡ ಹಾಕಲಾಗಿದೆ.

7 / 7
Follow us
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ