AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಜನಾದ್ರಿ ಬೆಟ್ಟದಲ್ಲಿ ರಿಷಬ್ ಶೆಟ್ಟಿ ‘ಜೈ ಹನುಮಾನ್’ ಮುಹೂರ್ತ: ಚಿತ್ರಗಳು ಇಲ್ಲಿವೆ ನೋಡಿ

Rishab Shetty: ಕಾಂತಾರ ಚಾಪ್ಟರ್ 1 ಸೂಪರ್ ಸಕ್ಸಸ್ ಬಳಿಕ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿಯವರು ಬಹುನಿರೀಕ್ಷಿತ ಜೈ ಹನುಮಾನ್ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ತೆಲುಗಿನ ಪ್ರಶಾಂತ್ ವರ್ಮಾ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟದಲ್ಲಿ ಮುಹೂರ್ತ ನೆರವೇರಿದೆ. ಮುಹೂರ್ತದ ಚಿತ್ರಗಳು ಇಲ್ಲಿವೆ ನೋಡಿ...

ಮಂಜುನಾಥ ಸಿ.
|

Updated on:Feb 22, 2026 | 5:19 PM

Share
ಕಾಂತಾರ ಚಾಪ್ಟರ್ 1 ಯಶಸ್ಸಿನ ಬಳಿಕ ರಿಷಬ್ ಶೆಟ್ಟಿಯವರು ಬಹುನಿರೀಕ್ಷಿತ ಜೈ ಹನುಮಾನ್ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ತೆಲುಗಿನ ಪ್ರಶಾಂತ್ ವರ್ಮಾ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟದಲ್ಲಿ ಮುಹೂರ್ತ ನೆರವೇರಿದೆ.

ಕಾಂತಾರ ಚಾಪ್ಟರ್ 1 ಯಶಸ್ಸಿನ ಬಳಿಕ ರಿಷಬ್ ಶೆಟ್ಟಿಯವರು ಬಹುನಿರೀಕ್ಷಿತ ಜೈ ಹನುಮಾನ್ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ತೆಲುಗಿನ ಪ್ರಶಾಂತ್ ವರ್ಮಾ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟದಲ್ಲಿ ಮುಹೂರ್ತ ನೆರವೇರಿದೆ.

1 / 5
2 ವರ್ಷಗಳ ಹಿಂದೆ 'ಹನು-ಮ್ಯಾನ್' ಚಿತ್ರ ನಿರ್ದೇಶಿಸಿದ್ದ ಪ್ರಶಾಂತ್ ವರ್ಮಾ ಇದೀಗ ಸೀಕ್ವೆಲ್ ಸಿನಿಮಾ ಮಾಡ್ತಿದ್ದಾರೆ. ತೆಲುಗು ಚಿತ್ರರಂಗದ ಪ್ರಖ್ಯಾತ ಬ್ಯಾನರ್  ಮೈತ್ರಿ ಮೂವೀ ಮೇಕರ್ಸ್‌ನ ನವೀನ್ ಯೆರ್ನೇನಿ ಮತ್ತು ವೈ ರವಿ ಶಂಕರ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಟೀ ಸಿರೀಸ್ ಈ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದೆ.

2 ವರ್ಷಗಳ ಹಿಂದೆ 'ಹನು-ಮ್ಯಾನ್' ಚಿತ್ರ ನಿರ್ದೇಶಿಸಿದ್ದ ಪ್ರಶಾಂತ್ ವರ್ಮಾ ಇದೀಗ ಸೀಕ್ವೆಲ್ ಸಿನಿಮಾ ಮಾಡ್ತಿದ್ದಾರೆ. ತೆಲುಗು ಚಿತ್ರರಂಗದ ಪ್ರಖ್ಯಾತ ಬ್ಯಾನರ್ ಮೈತ್ರಿ ಮೂವೀ ಮೇಕರ್ಸ್‌ನ ನವೀನ್ ಯೆರ್ನೇನಿ ಮತ್ತು ವೈ ರವಿ ಶಂಕರ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಟೀ ಸಿರೀಸ್ ಈ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದೆ.

2 / 5
ಟೀ ಸಿರೀಸ್ ಮುಖ್ಯಸ್ಥ ಭೂಷಣ್ ಕುಮಾರ್ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದರು. ವಿತರಕ ಅನಿಲ್ ಥಡಾನಿ ಕ್ಯಾಮೆರಾಗೆ ಚಾಲನೆ ನೀಡಿದರು. ರಿಷಬ್ ಶೆಟ್ಟಿ ಜೊತೆ ಪತ್ನಿ ಪ್ರಗತಿ ಶೆಟ್ಟಿ, ನಿರ್ದೇಶಕ‌ ಪ್ರಶಾಂತ್ ವರ್ಮಾ, ನಿರ್ಮಾಪಕರಾದ ನವೀನ್ ಯೆರ್ನೇನಿ ಮತ್ತು ವೈ ರವಿ ಶಂಕರ್, ನಟ ತೇಜ್ ಸಜ್ಜಾ ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದರು.‌ ಹನುಮ ಹುಟ್ಟಿದ ಸ್ಥಳ ಅಂಜನಾದ್ರಿಯಲ್ಲಿಯೇ ‘ಜೈ ಹನುಮಾನ್’ ಸಿನಿಮಾಗೆ ಪೂಜೆ ಮಾಡಿರುವುದು ವಿಶೇಷ.

ಟೀ ಸಿರೀಸ್ ಮುಖ್ಯಸ್ಥ ಭೂಷಣ್ ಕುಮಾರ್ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದರು. ವಿತರಕ ಅನಿಲ್ ಥಡಾನಿ ಕ್ಯಾಮೆರಾಗೆ ಚಾಲನೆ ನೀಡಿದರು. ರಿಷಬ್ ಶೆಟ್ಟಿ ಜೊತೆ ಪತ್ನಿ ಪ್ರಗತಿ ಶೆಟ್ಟಿ, ನಿರ್ದೇಶಕ‌ ಪ್ರಶಾಂತ್ ವರ್ಮಾ, ನಿರ್ಮಾಪಕರಾದ ನವೀನ್ ಯೆರ್ನೇನಿ ಮತ್ತು ವೈ ರವಿ ಶಂಕರ್, ನಟ ತೇಜ್ ಸಜ್ಜಾ ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದರು.‌ ಹನುಮ ಹುಟ್ಟಿದ ಸ್ಥಳ ಅಂಜನಾದ್ರಿಯಲ್ಲಿಯೇ ‘ಜೈ ಹನುಮಾನ್’ ಸಿನಿಮಾಗೆ ಪೂಜೆ ಮಾಡಿರುವುದು ವಿಶೇಷ.

3 / 5
ಈ 'ಜೈ ಹನುಮಾನ್‌' ಸಿನಿಮಾವು ನಿರ್ದೇಶಕ ಪ್ರಶಾಂತ್ ವರ್ಮಾ ಅವರೇ ಕ್ರಿಯೇಟ್ ಮಾಡಿರುವ 'ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್' ಅಡಿಯಲ್ಲಿ ತಯಾರಾಗಲಿದೆ. ಶೀಘ್ರದಲ್ಲೇ ಶೂಟಿಂಗ್ ಶುರುವಾಗಲಿದೆ‌.

ಈ 'ಜೈ ಹನುಮಾನ್‌' ಸಿನಿಮಾವು ನಿರ್ದೇಶಕ ಪ್ರಶಾಂತ್ ವರ್ಮಾ ಅವರೇ ಕ್ರಿಯೇಟ್ ಮಾಡಿರುವ 'ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್' ಅಡಿಯಲ್ಲಿ ತಯಾರಾಗಲಿದೆ. ಶೀಘ್ರದಲ್ಲೇ ಶೂಟಿಂಗ್ ಶುರುವಾಗಲಿದೆ‌.

4 / 5
ಜೈ ಹನುಮಾನ್ ಸಿನಿಮಾಗೆ ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನ, ಎಸ್. ತಿರುನಾವುಕ್ಕರಸು ಛಾಯಾಗ್ರಾಹಣ, ಶ್ರೀನಾಗೇಂದ್ರ ತಂಗಳ ನಿರ್ಮಾಣ ವಿನ್ಯಾಸ ಚಿತ್ರಕ್ಕಿದೆ. ಭಾರಿ ಅದ್ಧೂರಿಯಾಗಿ ಸಿನಿಮಾ ಮೂಡಿಬರಲಿದೆ ಎನ್ನಲಾಗುತ್ತಿದೆ.

ಜೈ ಹನುಮಾನ್ ಸಿನಿಮಾಗೆ ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನ, ಎಸ್. ತಿರುನಾವುಕ್ಕರಸು ಛಾಯಾಗ್ರಾಹಣ, ಶ್ರೀನಾಗೇಂದ್ರ ತಂಗಳ ನಿರ್ಮಾಣ ವಿನ್ಯಾಸ ಚಿತ್ರಕ್ಕಿದೆ. ಭಾರಿ ಅದ್ಧೂರಿಯಾಗಿ ಸಿನಿಮಾ ಮೂಡಿಬರಲಿದೆ ಎನ್ನಲಾಗುತ್ತಿದೆ.

5 / 5

Published On - 5:17 pm, Sun, 22 February 26

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ