AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲರ್’ ಸಿನಿಮಾ ಸೆಟ್​ನ ಫೋಟೋ ವೈರಲ್; ಬಾಡಿಗಾರ್ಡ್ಸ್​ ಜತೆ ಮಿಂಚಿದ ಶಿವಣ್ಣ, ರಜನಿಕಾಂತ್

ಶಿವರಾಜ್​ಕುಮಾರ್ ಹಾಗೂ ರಜನಿಕಾಂತ್ ಬೇರೆ ಬೇರೆ ಚಿತ್ರರಂಗದಲ್ಲಿ ಬ್ಯುಸಿ ಇದ್ದವರು. ಆದರೆ, ಈ ವರೆಗೆ ಇವರು ಒಟ್ಟಾಗಿ ನಟಿಸಿರಲಿಲ್ಲ. ಈಗ ರಜನಿಕಾಂತ್, ಶಿವಣ್ಣ ಒಟ್ಟಿಗೆ ತೆರೆಹಂಚಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

TV9 Web
| Edited By: |

Updated on: Feb 15, 2023 | 12:35 PM

Share
ರಜನಿಕಾಂತ್ ಹಾಗೂ ಶಿವರಾಜ್​ಕುಮಾರ್ ಅವರು ‘ಜೈಲರ್’ ಸಿನಿಮಾ ಶೂಟಿಂಗ್​ಗಾಗಿ ಮಂಗಳೂರಿನಲ್ಲಿ ತಂಗಿದ್ದಾರೆ. ಈ ಚಿತ್ರದ ಪೋಸ್ಟರ್​ಗಳು ಈಗಾಗಲೇ ಸಾಕಷ್ಟು ಸದ್ದು ಮಾಡಿವೆ. ಈಗ ಸೆಟ್​​ನ ಫೋಟೋಗಳು ವೈರಲ್ ಆಗಿವೆ.

ರಜನಿಕಾಂತ್ ಹಾಗೂ ಶಿವರಾಜ್​ಕುಮಾರ್ ಅವರು ‘ಜೈಲರ್’ ಸಿನಿಮಾ ಶೂಟಿಂಗ್​ಗಾಗಿ ಮಂಗಳೂರಿನಲ್ಲಿ ತಂಗಿದ್ದಾರೆ. ಈ ಚಿತ್ರದ ಪೋಸ್ಟರ್​ಗಳು ಈಗಾಗಲೇ ಸಾಕಷ್ಟು ಸದ್ದು ಮಾಡಿವೆ. ಈಗ ಸೆಟ್​​ನ ಫೋಟೋಗಳು ವೈರಲ್ ಆಗಿವೆ.

1 / 5
ಶಿವರಾಜ್​ಕುಮಾರ್ ಹಾಗೂ ರಜನಿಕಾಂತ್ ಬೇರೆ ಬೇರೆ ಚಿತ್ರರಂಗದಲ್ಲಿ ಬ್ಯುಸಿ ಇದ್ದವರು. ಆದರೆ, ಈ ವರೆಗೆ ಇವರು ಒಟ್ಟಾಗಿ ನಟಿಸಿರಲಿಲ್ಲ. ಈಗ ರಜನಿಕಾಂತ್, ಶಿವಣ್ಣ ಒಟ್ಟಿಗೆ ತೆರೆಹಂಚಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಶಿವರಾಜ್​ಕುಮಾರ್ ಹಾಗೂ ರಜನಿಕಾಂತ್ ಬೇರೆ ಬೇರೆ ಚಿತ್ರರಂಗದಲ್ಲಿ ಬ್ಯುಸಿ ಇದ್ದವರು. ಆದರೆ, ಈ ವರೆಗೆ ಇವರು ಒಟ್ಟಾಗಿ ನಟಿಸಿರಲಿಲ್ಲ. ಈಗ ರಜನಿಕಾಂತ್, ಶಿವಣ್ಣ ಒಟ್ಟಿಗೆ ತೆರೆಹಂಚಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

2 / 5
ಸಾಧು ಕೋಕಿಲ ಕೂಡ ‘ಜೈಲರ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಸಾಧು ಕೋಕಿಲ ಕೂಡ ‘ಜೈಲರ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

3 / 5
ತಮಿಳಿನ ಖ್ಯಾತ ಹಾಸ್ಯ ನಟ ಯೋಗಿ ಬಾಬು ಕೂಡ ಈ ಚಿತ್ರದಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಸೆಟ್​ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ.

ತಮಿಳಿನ ಖ್ಯಾತ ಹಾಸ್ಯ ನಟ ಯೋಗಿ ಬಾಬು ಕೂಡ ಈ ಚಿತ್ರದಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಸೆಟ್​ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ.

4 / 5
ಖ್ಯಾತ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈ ಚಿತ್ರದ ಸೆಟ್​ನ ಫೋಟೋ ಇತ್ತೀಚೆಗೆ ವೈರಲ್ ಆಗಿತ್ತು.

ಖ್ಯಾತ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈ ಚಿತ್ರದ ಸೆಟ್​ನ ಫೋಟೋ ಇತ್ತೀಚೆಗೆ ವೈರಲ್ ಆಗಿತ್ತು.

5 / 5
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು