AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲರ್’ ಸಿನಿಮಾ ಸೆಟ್​ನ ಫೋಟೋ ವೈರಲ್; ಬಾಡಿಗಾರ್ಡ್ಸ್​ ಜತೆ ಮಿಂಚಿದ ಶಿವಣ್ಣ, ರಜನಿಕಾಂತ್

ಶಿವರಾಜ್​ಕುಮಾರ್ ಹಾಗೂ ರಜನಿಕಾಂತ್ ಬೇರೆ ಬೇರೆ ಚಿತ್ರರಂಗದಲ್ಲಿ ಬ್ಯುಸಿ ಇದ್ದವರು. ಆದರೆ, ಈ ವರೆಗೆ ಇವರು ಒಟ್ಟಾಗಿ ನಟಿಸಿರಲಿಲ್ಲ. ಈಗ ರಜನಿಕಾಂತ್, ಶಿವಣ್ಣ ಒಟ್ಟಿಗೆ ತೆರೆಹಂಚಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

TV9 Web
| Edited By: |

Updated on: Feb 15, 2023 | 12:35 PM

Share
ರಜನಿಕಾಂತ್ ಹಾಗೂ ಶಿವರಾಜ್​ಕುಮಾರ್ ಅವರು ‘ಜೈಲರ್’ ಸಿನಿಮಾ ಶೂಟಿಂಗ್​ಗಾಗಿ ಮಂಗಳೂರಿನಲ್ಲಿ ತಂಗಿದ್ದಾರೆ. ಈ ಚಿತ್ರದ ಪೋಸ್ಟರ್​ಗಳು ಈಗಾಗಲೇ ಸಾಕಷ್ಟು ಸದ್ದು ಮಾಡಿವೆ. ಈಗ ಸೆಟ್​​ನ ಫೋಟೋಗಳು ವೈರಲ್ ಆಗಿವೆ.

ರಜನಿಕಾಂತ್ ಹಾಗೂ ಶಿವರಾಜ್​ಕುಮಾರ್ ಅವರು ‘ಜೈಲರ್’ ಸಿನಿಮಾ ಶೂಟಿಂಗ್​ಗಾಗಿ ಮಂಗಳೂರಿನಲ್ಲಿ ತಂಗಿದ್ದಾರೆ. ಈ ಚಿತ್ರದ ಪೋಸ್ಟರ್​ಗಳು ಈಗಾಗಲೇ ಸಾಕಷ್ಟು ಸದ್ದು ಮಾಡಿವೆ. ಈಗ ಸೆಟ್​​ನ ಫೋಟೋಗಳು ವೈರಲ್ ಆಗಿವೆ.

1 / 5
ಶಿವರಾಜ್​ಕುಮಾರ್ ಹಾಗೂ ರಜನಿಕಾಂತ್ ಬೇರೆ ಬೇರೆ ಚಿತ್ರರಂಗದಲ್ಲಿ ಬ್ಯುಸಿ ಇದ್ದವರು. ಆದರೆ, ಈ ವರೆಗೆ ಇವರು ಒಟ್ಟಾಗಿ ನಟಿಸಿರಲಿಲ್ಲ. ಈಗ ರಜನಿಕಾಂತ್, ಶಿವಣ್ಣ ಒಟ್ಟಿಗೆ ತೆರೆಹಂಚಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಶಿವರಾಜ್​ಕುಮಾರ್ ಹಾಗೂ ರಜನಿಕಾಂತ್ ಬೇರೆ ಬೇರೆ ಚಿತ್ರರಂಗದಲ್ಲಿ ಬ್ಯುಸಿ ಇದ್ದವರು. ಆದರೆ, ಈ ವರೆಗೆ ಇವರು ಒಟ್ಟಾಗಿ ನಟಿಸಿರಲಿಲ್ಲ. ಈಗ ರಜನಿಕಾಂತ್, ಶಿವಣ್ಣ ಒಟ್ಟಿಗೆ ತೆರೆಹಂಚಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

2 / 5
ಸಾಧು ಕೋಕಿಲ ಕೂಡ ‘ಜೈಲರ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಸಾಧು ಕೋಕಿಲ ಕೂಡ ‘ಜೈಲರ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

3 / 5
ತಮಿಳಿನ ಖ್ಯಾತ ಹಾಸ್ಯ ನಟ ಯೋಗಿ ಬಾಬು ಕೂಡ ಈ ಚಿತ್ರದಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಸೆಟ್​ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ.

ತಮಿಳಿನ ಖ್ಯಾತ ಹಾಸ್ಯ ನಟ ಯೋಗಿ ಬಾಬು ಕೂಡ ಈ ಚಿತ್ರದಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಸೆಟ್​ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ.

4 / 5
ಖ್ಯಾತ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈ ಚಿತ್ರದ ಸೆಟ್​ನ ಫೋಟೋ ಇತ್ತೀಚೆಗೆ ವೈರಲ್ ಆಗಿತ್ತು.

ಖ್ಯಾತ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈ ಚಿತ್ರದ ಸೆಟ್​ನ ಫೋಟೋ ಇತ್ತೀಚೆಗೆ ವೈರಲ್ ಆಗಿತ್ತು.

5 / 5
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ