AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲರ್’ ಸಿನಿಮಾ ಸೆಟ್​ನ ಫೋಟೋ ವೈರಲ್; ಬಾಡಿಗಾರ್ಡ್ಸ್​ ಜತೆ ಮಿಂಚಿದ ಶಿವಣ್ಣ, ರಜನಿಕಾಂತ್

ಶಿವರಾಜ್​ಕುಮಾರ್ ಹಾಗೂ ರಜನಿಕಾಂತ್ ಬೇರೆ ಬೇರೆ ಚಿತ್ರರಂಗದಲ್ಲಿ ಬ್ಯುಸಿ ಇದ್ದವರು. ಆದರೆ, ಈ ವರೆಗೆ ಇವರು ಒಟ್ಟಾಗಿ ನಟಿಸಿರಲಿಲ್ಲ. ಈಗ ರಜನಿಕಾಂತ್, ಶಿವಣ್ಣ ಒಟ್ಟಿಗೆ ತೆರೆಹಂಚಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

TV9 Web
| Edited By: |

Updated on: Feb 15, 2023 | 12:35 PM

Share
ರಜನಿಕಾಂತ್ ಹಾಗೂ ಶಿವರಾಜ್​ಕುಮಾರ್ ಅವರು ‘ಜೈಲರ್’ ಸಿನಿಮಾ ಶೂಟಿಂಗ್​ಗಾಗಿ ಮಂಗಳೂರಿನಲ್ಲಿ ತಂಗಿದ್ದಾರೆ. ಈ ಚಿತ್ರದ ಪೋಸ್ಟರ್​ಗಳು ಈಗಾಗಲೇ ಸಾಕಷ್ಟು ಸದ್ದು ಮಾಡಿವೆ. ಈಗ ಸೆಟ್​​ನ ಫೋಟೋಗಳು ವೈರಲ್ ಆಗಿವೆ.

ರಜನಿಕಾಂತ್ ಹಾಗೂ ಶಿವರಾಜ್​ಕುಮಾರ್ ಅವರು ‘ಜೈಲರ್’ ಸಿನಿಮಾ ಶೂಟಿಂಗ್​ಗಾಗಿ ಮಂಗಳೂರಿನಲ್ಲಿ ತಂಗಿದ್ದಾರೆ. ಈ ಚಿತ್ರದ ಪೋಸ್ಟರ್​ಗಳು ಈಗಾಗಲೇ ಸಾಕಷ್ಟು ಸದ್ದು ಮಾಡಿವೆ. ಈಗ ಸೆಟ್​​ನ ಫೋಟೋಗಳು ವೈರಲ್ ಆಗಿವೆ.

1 / 5
ಶಿವರಾಜ್​ಕುಮಾರ್ ಹಾಗೂ ರಜನಿಕಾಂತ್ ಬೇರೆ ಬೇರೆ ಚಿತ್ರರಂಗದಲ್ಲಿ ಬ್ಯುಸಿ ಇದ್ದವರು. ಆದರೆ, ಈ ವರೆಗೆ ಇವರು ಒಟ್ಟಾಗಿ ನಟಿಸಿರಲಿಲ್ಲ. ಈಗ ರಜನಿಕಾಂತ್, ಶಿವಣ್ಣ ಒಟ್ಟಿಗೆ ತೆರೆಹಂಚಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಶಿವರಾಜ್​ಕುಮಾರ್ ಹಾಗೂ ರಜನಿಕಾಂತ್ ಬೇರೆ ಬೇರೆ ಚಿತ್ರರಂಗದಲ್ಲಿ ಬ್ಯುಸಿ ಇದ್ದವರು. ಆದರೆ, ಈ ವರೆಗೆ ಇವರು ಒಟ್ಟಾಗಿ ನಟಿಸಿರಲಿಲ್ಲ. ಈಗ ರಜನಿಕಾಂತ್, ಶಿವಣ್ಣ ಒಟ್ಟಿಗೆ ತೆರೆಹಂಚಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

2 / 5
ಸಾಧು ಕೋಕಿಲ ಕೂಡ ‘ಜೈಲರ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಸಾಧು ಕೋಕಿಲ ಕೂಡ ‘ಜೈಲರ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

3 / 5
ತಮಿಳಿನ ಖ್ಯಾತ ಹಾಸ್ಯ ನಟ ಯೋಗಿ ಬಾಬು ಕೂಡ ಈ ಚಿತ್ರದಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಸೆಟ್​ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ.

ತಮಿಳಿನ ಖ್ಯಾತ ಹಾಸ್ಯ ನಟ ಯೋಗಿ ಬಾಬು ಕೂಡ ಈ ಚಿತ್ರದಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಸೆಟ್​ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ.

4 / 5
ಖ್ಯಾತ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈ ಚಿತ್ರದ ಸೆಟ್​ನ ಫೋಟೋ ಇತ್ತೀಚೆಗೆ ವೈರಲ್ ಆಗಿತ್ತು.

ಖ್ಯಾತ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈ ಚಿತ್ರದ ಸೆಟ್​ನ ಫೋಟೋ ಇತ್ತೀಚೆಗೆ ವೈರಲ್ ಆಗಿತ್ತು.

5 / 5
Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ