AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲರ್’ ಸಿನಿಮಾ ಸೆಟ್​ನ ಫೋಟೋ ವೈರಲ್; ಬಾಡಿಗಾರ್ಡ್ಸ್​ ಜತೆ ಮಿಂಚಿದ ಶಿವಣ್ಣ, ರಜನಿಕಾಂತ್

ಶಿವರಾಜ್​ಕುಮಾರ್ ಹಾಗೂ ರಜನಿಕಾಂತ್ ಬೇರೆ ಬೇರೆ ಚಿತ್ರರಂಗದಲ್ಲಿ ಬ್ಯುಸಿ ಇದ್ದವರು. ಆದರೆ, ಈ ವರೆಗೆ ಇವರು ಒಟ್ಟಾಗಿ ನಟಿಸಿರಲಿಲ್ಲ. ಈಗ ರಜನಿಕಾಂತ್, ಶಿವಣ್ಣ ಒಟ್ಟಿಗೆ ತೆರೆಹಂಚಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

TV9 Web
| Edited By: |

Updated on: Feb 15, 2023 | 12:35 PM

Share
ರಜನಿಕಾಂತ್ ಹಾಗೂ ಶಿವರಾಜ್​ಕುಮಾರ್ ಅವರು ‘ಜೈಲರ್’ ಸಿನಿಮಾ ಶೂಟಿಂಗ್​ಗಾಗಿ ಮಂಗಳೂರಿನಲ್ಲಿ ತಂಗಿದ್ದಾರೆ. ಈ ಚಿತ್ರದ ಪೋಸ್ಟರ್​ಗಳು ಈಗಾಗಲೇ ಸಾಕಷ್ಟು ಸದ್ದು ಮಾಡಿವೆ. ಈಗ ಸೆಟ್​​ನ ಫೋಟೋಗಳು ವೈರಲ್ ಆಗಿವೆ.

ರಜನಿಕಾಂತ್ ಹಾಗೂ ಶಿವರಾಜ್​ಕುಮಾರ್ ಅವರು ‘ಜೈಲರ್’ ಸಿನಿಮಾ ಶೂಟಿಂಗ್​ಗಾಗಿ ಮಂಗಳೂರಿನಲ್ಲಿ ತಂಗಿದ್ದಾರೆ. ಈ ಚಿತ್ರದ ಪೋಸ್ಟರ್​ಗಳು ಈಗಾಗಲೇ ಸಾಕಷ್ಟು ಸದ್ದು ಮಾಡಿವೆ. ಈಗ ಸೆಟ್​​ನ ಫೋಟೋಗಳು ವೈರಲ್ ಆಗಿವೆ.

1 / 5
ಶಿವರಾಜ್​ಕುಮಾರ್ ಹಾಗೂ ರಜನಿಕಾಂತ್ ಬೇರೆ ಬೇರೆ ಚಿತ್ರರಂಗದಲ್ಲಿ ಬ್ಯುಸಿ ಇದ್ದವರು. ಆದರೆ, ಈ ವರೆಗೆ ಇವರು ಒಟ್ಟಾಗಿ ನಟಿಸಿರಲಿಲ್ಲ. ಈಗ ರಜನಿಕಾಂತ್, ಶಿವಣ್ಣ ಒಟ್ಟಿಗೆ ತೆರೆಹಂಚಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಶಿವರಾಜ್​ಕುಮಾರ್ ಹಾಗೂ ರಜನಿಕಾಂತ್ ಬೇರೆ ಬೇರೆ ಚಿತ್ರರಂಗದಲ್ಲಿ ಬ್ಯುಸಿ ಇದ್ದವರು. ಆದರೆ, ಈ ವರೆಗೆ ಇವರು ಒಟ್ಟಾಗಿ ನಟಿಸಿರಲಿಲ್ಲ. ಈಗ ರಜನಿಕಾಂತ್, ಶಿವಣ್ಣ ಒಟ್ಟಿಗೆ ತೆರೆಹಂಚಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

2 / 5
ಸಾಧು ಕೋಕಿಲ ಕೂಡ ‘ಜೈಲರ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಸಾಧು ಕೋಕಿಲ ಕೂಡ ‘ಜೈಲರ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

3 / 5
ತಮಿಳಿನ ಖ್ಯಾತ ಹಾಸ್ಯ ನಟ ಯೋಗಿ ಬಾಬು ಕೂಡ ಈ ಚಿತ್ರದಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಸೆಟ್​ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ.

ತಮಿಳಿನ ಖ್ಯಾತ ಹಾಸ್ಯ ನಟ ಯೋಗಿ ಬಾಬು ಕೂಡ ಈ ಚಿತ್ರದಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಸೆಟ್​ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ.

4 / 5
ಖ್ಯಾತ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈ ಚಿತ್ರದ ಸೆಟ್​ನ ಫೋಟೋ ಇತ್ತೀಚೆಗೆ ವೈರಲ್ ಆಗಿತ್ತು.

ಖ್ಯಾತ ನಿರ್ದೇಶಕ ನೆಲ್ಸನ್​ ದಿಲೀಪ್​ ಕುಮಾರ್ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈ ಚಿತ್ರದ ಸೆಟ್​ನ ಫೋಟೋ ಇತ್ತೀಚೆಗೆ ವೈರಲ್ ಆಗಿತ್ತು.

5 / 5
Follow Us
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?