AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷರಧಾಮ ದೇವಾಲಯದಲ್ಲಿ ವಿಜೃಂಭಣೆಯಿಂದ ಜಲಝುಲ್ನಿ ಹಬ್ಬ ಆಚರಣೆ, ಗಣೇಶನ ವಿಸರ್ಜನೆ

ಅಕ್ಷರಧಾಮ ದೇವಸ್ಥಾನದಲ್ಲಿ ಜಲಝುಲ್ನಿ ಮತ್ತು ಗಣಪತಿ ವಿಸರ್ಜನ ಉತ್ಸವವನ್ನು ಆಯೋಜಿಸಲಾಗಿತ್ತು. ಅಕ್ಷರಧಾಮ ದೇವಾಲಯದಲ್ಲಿ ಜಲಝುಲ್ನಿ ಏಕಾದಶಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ವೇಳೆ ಗಣೇಶನ ಮೂರ್ತಿಯನ್ನೂ ವಿಸರ್ಜನೆ ಮಾಡಲಾಯಿತು. ದೇವರನ್ನು ಪಲ್ಲಕ್ಕಿಯಲ್ಲಿ ಕೂರಿಸಿ ದೇವಸ್ಥಾನದಲ್ಲಿಯೇ ಮೆರವಣಿಗೆ ನಡೆಸಿ ನಂತರ ನಿಮಜ್ಜನ ಮಾಡಲಾಯಿತು.

ಸುಷ್ಮಾ ಚಕ್ರೆ
|

Updated on:Sep 14, 2024 | 4:07 PM

Share
ಮಹಾರಾಷ್ಟ್ರ, ದೆಹಲಿ ಸೇರಿದಂತೆ ಇಡೀ ದೇಶದಲ್ಲಿ ಗಣೇಶ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.

ಮಹಾರಾಷ್ಟ್ರ, ದೆಹಲಿ ಸೇರಿದಂತೆ ಇಡೀ ದೇಶದಲ್ಲಿ ಗಣೇಶ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.

1 / 10
ಇಂದು ದೆಹಲಿಯ ಅಕ್ಷರಧಾಮ ದೇವಸ್ಥಾನದಲ್ಲಿ ಜಲಝುಲಾನಿ ಮತ್ತು ಗಣಪತಿ ವಿಸರ್ಜನೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಎಲ್ಲೆಲ್ಲೂ ಗಣಪತಿ ಬಪ್ಪಾ ಮೋರೆಯಾ ಎಂಬ ಘೋಷಣೆ ಮೊಳಗುತ್ತಿದೆ.

ಇಂದು ದೆಹಲಿಯ ಅಕ್ಷರಧಾಮ ದೇವಸ್ಥಾನದಲ್ಲಿ ಜಲಝುಲಾನಿ ಮತ್ತು ಗಣಪತಿ ವಿಸರ್ಜನೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಎಲ್ಲೆಲ್ಲೂ ಗಣಪತಿ ಬಪ್ಪಾ ಮೋರೆಯಾ ಎಂಬ ಘೋಷಣೆ ಮೊಳಗುತ್ತಿದೆ.

2 / 10
ರಾಷ್ಟ್ರ ರಾಜಧಾನಿ ನವದೆಹಲಿಯ ಅಕ್ಷರಧಾಮ ದೇವಸ್ಥಾನದಲ್ಲಿ ಜಲಝುಲ್ನಿ ಏಕಾದಶಿಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.

ರಾಷ್ಟ್ರ ರಾಜಧಾನಿ ನವದೆಹಲಿಯ ಅಕ್ಷರಧಾಮ ದೇವಸ್ಥಾನದಲ್ಲಿ ಜಲಝುಲ್ನಿ ಏಕಾದಶಿಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.

3 / 10
ಇದರೊಂದಿಗೆ ಗಣೇಶ ಚತುರ್ಥಿಯ ದಿನದಂದು ಪ್ರತಿಷ್ಠಾಪಿಸಲಾಗಿದ್ದ ಗಣಪತಿ ವಿಗ್ರಹದ ನಿಮಜ್ಜನ ಕಾರ್ಯವೂ ಶ್ರದ್ಧಾ ಭಕ್ತಿಯಿಂದ ನೆರವೇರಿತು.

ಇದರೊಂದಿಗೆ ಗಣೇಶ ಚತುರ್ಥಿಯ ದಿನದಂದು ಪ್ರತಿಷ್ಠಾಪಿಸಲಾಗಿದ್ದ ಗಣಪತಿ ವಿಗ್ರಹದ ನಿಮಜ್ಜನ ಕಾರ್ಯವೂ ಶ್ರದ್ಧಾ ಭಕ್ತಿಯಿಂದ ನೆರವೇರಿತು.

4 / 10
ಈ ಸಂದರ್ಭದಲ್ಲಿ ಅಕ್ಷರಧಾಮ ದೇವಸ್ಥಾನದಲ್ಲಿ ನೆರೆದಿದ್ದ ಅಪಾರ ಭಕ್ತಾದಿಗಳು, ಅಪಾರ ಸಂಖ್ಯೆಯ ಭಕ್ತಾದಿಗಳೊಂದಿಗೆ ಅನೇಕ ಸಂತರು ಮತ್ತು ಮಹಂತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು  ಭಕ್ತಿಯ ಕ್ಷಣಗಳಲ್ಲಿ ಭಾಗಿಯಾದರು.

ಈ ಸಂದರ್ಭದಲ್ಲಿ ಅಕ್ಷರಧಾಮ ದೇವಸ್ಥಾನದಲ್ಲಿ ನೆರೆದಿದ್ದ ಅಪಾರ ಭಕ್ತಾದಿಗಳು, ಅಪಾರ ಸಂಖ್ಯೆಯ ಭಕ್ತಾದಿಗಳೊಂದಿಗೆ ಅನೇಕ ಸಂತರು ಮತ್ತು ಮಹಂತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಭಕ್ತಿಯ ಕ್ಷಣಗಳಲ್ಲಿ ಭಾಗಿಯಾದರು.

5 / 10
ಈ ಹಬ್ಬವನ್ನು ಸಾಂಪ್ರದಾಯಿಕವಾಗಿ ಅಕ್ಷರಧಾಮ ದೇವಾಲಯದಲ್ಲಿ ಪ್ರತಿ ವರ್ಷ ಸಂತೋಷ ಮತ್ತು ಸಂಭ್ರಮದಿಂದ ಆಚರಿಸಲಾಗುತ್ತದೆ.

ಈ ಹಬ್ಬವನ್ನು ಸಾಂಪ್ರದಾಯಿಕವಾಗಿ ಅಕ್ಷರಧಾಮ ದೇವಾಲಯದಲ್ಲಿ ಪ್ರತಿ ವರ್ಷ ಸಂತೋಷ ಮತ್ತು ಸಂಭ್ರಮದಿಂದ ಆಚರಿಸಲಾಗುತ್ತದೆ.

6 / 10
ಈ ವೇಳೆ ಗಣಪತಿ ಮೂರ್ತಿಯನ್ನೂ ನಿಮಜ್ಜನ ಮಾಡಲಾಯಿತು. ಗಣಪತಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿ ವಿಗ್ರಹವನ್ನು ಬೃಹತ್ ಕೆರೆಯಲ್ಲಿ ವಿಸರ್ಜಿಸುವ ಮುನ್ನ ಮೆರವಣಿಗೆ ಮಾಡಲಾಯಿತು. ಈ ವೇಳೆ ದೇವಸ್ಥಾನದಲ್ಲಿ ಭಕ್ತರ ದಂಡು ನೆರೆದಿತ್ತು.

ಈ ವೇಳೆ ಗಣಪತಿ ಮೂರ್ತಿಯನ್ನೂ ನಿಮಜ್ಜನ ಮಾಡಲಾಯಿತು. ಗಣಪತಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿ ವಿಗ್ರಹವನ್ನು ಬೃಹತ್ ಕೆರೆಯಲ್ಲಿ ವಿಸರ್ಜಿಸುವ ಮುನ್ನ ಮೆರವಣಿಗೆ ಮಾಡಲಾಯಿತು. ಈ ವೇಳೆ ದೇವಸ್ಥಾನದಲ್ಲಿ ಭಕ್ತರ ದಂಡು ನೆರೆದಿತ್ತು.

7 / 10
ಜಲಝುಲ್ನಿ ಹಬ್ಬವು ಉತ್ತರ ಭಾರತದಲ್ಲಿ ಆಚರಿಸಲಾಗುವ ಹಬ್ಬವಾಗಿದೆ. ಇದನ್ನು ಜಲಝುಲ್ನಿ ಏಕಾದಶಿ ಎಂದೂ ಕರೆಯಲಾಗುತ್ತದೆ.

ಜಲಝುಲ್ನಿ ಹಬ್ಬವು ಉತ್ತರ ಭಾರತದಲ್ಲಿ ಆಚರಿಸಲಾಗುವ ಹಬ್ಬವಾಗಿದೆ. ಇದನ್ನು ಜಲಝುಲ್ನಿ ಏಕಾದಶಿ ಎಂದೂ ಕರೆಯಲಾಗುತ್ತದೆ.

8 / 10
ಸದ್ಗುರು ವಿವೇಕಸಾಗರ ಸ್ವಾಮೀಜಿ ಅಕ್ಷರಧಾಮ ದೇವಾಲಯದಲ್ಲಿ ಜಲಝುಲ್ನಿ ಮತ್ತು ಗಣಪತಿ ವಿಸರ್ಜನ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅವರ ಉಪಸ್ಥಿತಿಯು ಈ ಹಬ್ಬವನ್ನು ಇನ್ನಷ್ಟು ವಿಶೇಷಗೊಳಿಸಿತು.

ಸದ್ಗುರು ವಿವೇಕಸಾಗರ ಸ್ವಾಮೀಜಿ ಅಕ್ಷರಧಾಮ ದೇವಾಲಯದಲ್ಲಿ ಜಲಝುಲ್ನಿ ಮತ್ತು ಗಣಪತಿ ವಿಸರ್ಜನ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅವರ ಉಪಸ್ಥಿತಿಯು ಈ ಹಬ್ಬವನ್ನು ಇನ್ನಷ್ಟು ವಿಶೇಷಗೊಳಿಸಿತು.

9 / 10
ಅಕ್ಷರಧಾಮದ ಸಭಾಂಗಣದಲ್ಲಿ ಗಣಪತಿ ವಿಸರ್ಜನೆಗಾಗಿ ಬೃಹತ್ ಸರೋವರವನ್ನು ನಿರ್ಮಿಸಲಾಗಿದ್ದು, ಅದರಲ್ಲಿ ಗಣಪತಿ ಬಪ್ಪನ ಮೂರ್ತಿಗಳನ್ನು ಶ್ರದ್ಧಾಭಕ್ತಿಯಿಂದ ಮುಳುಗಿಸಲಾಯಿತು.

ಅಕ್ಷರಧಾಮದ ಸಭಾಂಗಣದಲ್ಲಿ ಗಣಪತಿ ವಿಸರ್ಜನೆಗಾಗಿ ಬೃಹತ್ ಸರೋವರವನ್ನು ನಿರ್ಮಿಸಲಾಗಿದ್ದು, ಅದರಲ್ಲಿ ಗಣಪತಿ ಬಪ್ಪನ ಮೂರ್ತಿಗಳನ್ನು ಶ್ರದ್ಧಾಭಕ್ತಿಯಿಂದ ಮುಳುಗಿಸಲಾಯಿತು.

10 / 10

Published On - 4:02 pm, Sat, 14 September 24

ನನ್ನನ್ನು ಮುಗಿಸಲೆಂದೇ ಗುಂಡಿನ ದಾಳಿ; ಜನಾರ್ದನ ರೆಡ್ಡಿ ಆರೋಪ
ನನ್ನನ್ನು ಮುಗಿಸಲೆಂದೇ ಗುಂಡಿನ ದಾಳಿ; ಜನಾರ್ದನ ರೆಡ್ಡಿ ಆರೋಪ
ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್; ಕಾಂಗ್ರೆಸ್​​ ಕಾರ್ಯಕರ್ತ ಸಾವು
ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್; ಕಾಂಗ್ರೆಸ್​​ ಕಾರ್ಯಕರ್ತ ಸಾವು
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್