Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಷರಧಾಮ ದೇವಾಲಯದಲ್ಲಿ ವಿಜೃಂಭಣೆಯಿಂದ ಜಲಝುಲ್ನಿ ಹಬ್ಬ ಆಚರಣೆ, ಗಣೇಶನ ವಿಸರ್ಜನೆ

ಅಕ್ಷರಧಾಮ ದೇವಸ್ಥಾನದಲ್ಲಿ ಜಲಝುಲ್ನಿ ಮತ್ತು ಗಣಪತಿ ವಿಸರ್ಜನ ಉತ್ಸವವನ್ನು ಆಯೋಜಿಸಲಾಗಿತ್ತು. ಅಕ್ಷರಧಾಮ ದೇವಾಲಯದಲ್ಲಿ ಜಲಝುಲ್ನಿ ಏಕಾದಶಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ವೇಳೆ ಗಣೇಶನ ಮೂರ್ತಿಯನ್ನೂ ವಿಸರ್ಜನೆ ಮಾಡಲಾಯಿತು. ದೇವರನ್ನು ಪಲ್ಲಕ್ಕಿಯಲ್ಲಿ ಕೂರಿಸಿ ದೇವಸ್ಥಾನದಲ್ಲಿಯೇ ಮೆರವಣಿಗೆ ನಡೆಸಿ ನಂತರ ನಿಮಜ್ಜನ ಮಾಡಲಾಯಿತು.

ಸುಷ್ಮಾ ಚಕ್ರೆ
|

Updated on:Sep 14, 2024 | 4:07 PM

ಮಹಾರಾಷ್ಟ್ರ, ದೆಹಲಿ ಸೇರಿದಂತೆ ಇಡೀ ದೇಶದಲ್ಲಿ ಗಣೇಶ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.

ಮಹಾರಾಷ್ಟ್ರ, ದೆಹಲಿ ಸೇರಿದಂತೆ ಇಡೀ ದೇಶದಲ್ಲಿ ಗಣೇಶ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.

1 / 10
ಇಂದು ದೆಹಲಿಯ ಅಕ್ಷರಧಾಮ ದೇವಸ್ಥಾನದಲ್ಲಿ ಜಲಝುಲಾನಿ ಮತ್ತು ಗಣಪತಿ ವಿಸರ್ಜನೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಎಲ್ಲೆಲ್ಲೂ ಗಣಪತಿ ಬಪ್ಪಾ ಮೋರೆಯಾ ಎಂಬ ಘೋಷಣೆ ಮೊಳಗುತ್ತಿದೆ.

ಇಂದು ದೆಹಲಿಯ ಅಕ್ಷರಧಾಮ ದೇವಸ್ಥಾನದಲ್ಲಿ ಜಲಝುಲಾನಿ ಮತ್ತು ಗಣಪತಿ ವಿಸರ್ಜನೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಎಲ್ಲೆಲ್ಲೂ ಗಣಪತಿ ಬಪ್ಪಾ ಮೋರೆಯಾ ಎಂಬ ಘೋಷಣೆ ಮೊಳಗುತ್ತಿದೆ.

2 / 10
ರಾಷ್ಟ್ರ ರಾಜಧಾನಿ ನವದೆಹಲಿಯ ಅಕ್ಷರಧಾಮ ದೇವಸ್ಥಾನದಲ್ಲಿ ಜಲಝುಲ್ನಿ ಏಕಾದಶಿಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.

ರಾಷ್ಟ್ರ ರಾಜಧಾನಿ ನವದೆಹಲಿಯ ಅಕ್ಷರಧಾಮ ದೇವಸ್ಥಾನದಲ್ಲಿ ಜಲಝುಲ್ನಿ ಏಕಾದಶಿಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.

3 / 10
ಇದರೊಂದಿಗೆ ಗಣೇಶ ಚತುರ್ಥಿಯ ದಿನದಂದು ಪ್ರತಿಷ್ಠಾಪಿಸಲಾಗಿದ್ದ ಗಣಪತಿ ವಿಗ್ರಹದ ನಿಮಜ್ಜನ ಕಾರ್ಯವೂ ಶ್ರದ್ಧಾ ಭಕ್ತಿಯಿಂದ ನೆರವೇರಿತು.

ಇದರೊಂದಿಗೆ ಗಣೇಶ ಚತುರ್ಥಿಯ ದಿನದಂದು ಪ್ರತಿಷ್ಠಾಪಿಸಲಾಗಿದ್ದ ಗಣಪತಿ ವಿಗ್ರಹದ ನಿಮಜ್ಜನ ಕಾರ್ಯವೂ ಶ್ರದ್ಧಾ ಭಕ್ತಿಯಿಂದ ನೆರವೇರಿತು.

4 / 10
ಈ ಸಂದರ್ಭದಲ್ಲಿ ಅಕ್ಷರಧಾಮ ದೇವಸ್ಥಾನದಲ್ಲಿ ನೆರೆದಿದ್ದ ಅಪಾರ ಭಕ್ತಾದಿಗಳು, ಅಪಾರ ಸಂಖ್ಯೆಯ ಭಕ್ತಾದಿಗಳೊಂದಿಗೆ ಅನೇಕ ಸಂತರು ಮತ್ತು ಮಹಂತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು  ಭಕ್ತಿಯ ಕ್ಷಣಗಳಲ್ಲಿ ಭಾಗಿಯಾದರು.

ಈ ಸಂದರ್ಭದಲ್ಲಿ ಅಕ್ಷರಧಾಮ ದೇವಸ್ಥಾನದಲ್ಲಿ ನೆರೆದಿದ್ದ ಅಪಾರ ಭಕ್ತಾದಿಗಳು, ಅಪಾರ ಸಂಖ್ಯೆಯ ಭಕ್ತಾದಿಗಳೊಂದಿಗೆ ಅನೇಕ ಸಂತರು ಮತ್ತು ಮಹಂತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಭಕ್ತಿಯ ಕ್ಷಣಗಳಲ್ಲಿ ಭಾಗಿಯಾದರು.

5 / 10
ಈ ಹಬ್ಬವನ್ನು ಸಾಂಪ್ರದಾಯಿಕವಾಗಿ ಅಕ್ಷರಧಾಮ ದೇವಾಲಯದಲ್ಲಿ ಪ್ರತಿ ವರ್ಷ ಸಂತೋಷ ಮತ್ತು ಸಂಭ್ರಮದಿಂದ ಆಚರಿಸಲಾಗುತ್ತದೆ.

ಈ ಹಬ್ಬವನ್ನು ಸಾಂಪ್ರದಾಯಿಕವಾಗಿ ಅಕ್ಷರಧಾಮ ದೇವಾಲಯದಲ್ಲಿ ಪ್ರತಿ ವರ್ಷ ಸಂತೋಷ ಮತ್ತು ಸಂಭ್ರಮದಿಂದ ಆಚರಿಸಲಾಗುತ್ತದೆ.

6 / 10
ಈ ವೇಳೆ ಗಣಪತಿ ಮೂರ್ತಿಯನ್ನೂ ನಿಮಜ್ಜನ ಮಾಡಲಾಯಿತು. ಗಣಪತಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿ ವಿಗ್ರಹವನ್ನು ಬೃಹತ್ ಕೆರೆಯಲ್ಲಿ ವಿಸರ್ಜಿಸುವ ಮುನ್ನ ಮೆರವಣಿಗೆ ಮಾಡಲಾಯಿತು. ಈ ವೇಳೆ ದೇವಸ್ಥಾನದಲ್ಲಿ ಭಕ್ತರ ದಂಡು ನೆರೆದಿತ್ತು.

ಈ ವೇಳೆ ಗಣಪತಿ ಮೂರ್ತಿಯನ್ನೂ ನಿಮಜ್ಜನ ಮಾಡಲಾಯಿತು. ಗಣಪತಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿ ವಿಗ್ರಹವನ್ನು ಬೃಹತ್ ಕೆರೆಯಲ್ಲಿ ವಿಸರ್ಜಿಸುವ ಮುನ್ನ ಮೆರವಣಿಗೆ ಮಾಡಲಾಯಿತು. ಈ ವೇಳೆ ದೇವಸ್ಥಾನದಲ್ಲಿ ಭಕ್ತರ ದಂಡು ನೆರೆದಿತ್ತು.

7 / 10
ಜಲಝುಲ್ನಿ ಹಬ್ಬವು ಉತ್ತರ ಭಾರತದಲ್ಲಿ ಆಚರಿಸಲಾಗುವ ಹಬ್ಬವಾಗಿದೆ. ಇದನ್ನು ಜಲಝುಲ್ನಿ ಏಕಾದಶಿ ಎಂದೂ ಕರೆಯಲಾಗುತ್ತದೆ.

ಜಲಝುಲ್ನಿ ಹಬ್ಬವು ಉತ್ತರ ಭಾರತದಲ್ಲಿ ಆಚರಿಸಲಾಗುವ ಹಬ್ಬವಾಗಿದೆ. ಇದನ್ನು ಜಲಝುಲ್ನಿ ಏಕಾದಶಿ ಎಂದೂ ಕರೆಯಲಾಗುತ್ತದೆ.

8 / 10
ಸದ್ಗುರು ವಿವೇಕಸಾಗರ ಸ್ವಾಮೀಜಿ ಅಕ್ಷರಧಾಮ ದೇವಾಲಯದಲ್ಲಿ ಜಲಝುಲ್ನಿ ಮತ್ತು ಗಣಪತಿ ವಿಸರ್ಜನ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅವರ ಉಪಸ್ಥಿತಿಯು ಈ ಹಬ್ಬವನ್ನು ಇನ್ನಷ್ಟು ವಿಶೇಷಗೊಳಿಸಿತು.

ಸದ್ಗುರು ವಿವೇಕಸಾಗರ ಸ್ವಾಮೀಜಿ ಅಕ್ಷರಧಾಮ ದೇವಾಲಯದಲ್ಲಿ ಜಲಝುಲ್ನಿ ಮತ್ತು ಗಣಪತಿ ವಿಸರ್ಜನ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅವರ ಉಪಸ್ಥಿತಿಯು ಈ ಹಬ್ಬವನ್ನು ಇನ್ನಷ್ಟು ವಿಶೇಷಗೊಳಿಸಿತು.

9 / 10
ಅಕ್ಷರಧಾಮದ ಸಭಾಂಗಣದಲ್ಲಿ ಗಣಪತಿ ವಿಸರ್ಜನೆಗಾಗಿ ಬೃಹತ್ ಸರೋವರವನ್ನು ನಿರ್ಮಿಸಲಾಗಿದ್ದು, ಅದರಲ್ಲಿ ಗಣಪತಿ ಬಪ್ಪನ ಮೂರ್ತಿಗಳನ್ನು ಶ್ರದ್ಧಾಭಕ್ತಿಯಿಂದ ಮುಳುಗಿಸಲಾಯಿತು.

ಅಕ್ಷರಧಾಮದ ಸಭಾಂಗಣದಲ್ಲಿ ಗಣಪತಿ ವಿಸರ್ಜನೆಗಾಗಿ ಬೃಹತ್ ಸರೋವರವನ್ನು ನಿರ್ಮಿಸಲಾಗಿದ್ದು, ಅದರಲ್ಲಿ ಗಣಪತಿ ಬಪ್ಪನ ಮೂರ್ತಿಗಳನ್ನು ಶ್ರದ್ಧಾಭಕ್ತಿಯಿಂದ ಮುಳುಗಿಸಲಾಯಿತು.

10 / 10

Published On - 4:02 pm, Sat, 14 September 24

Follow us
Daily Devotional: ದೇವಸ್ಥಾನದಲ್ಲಿ ಮಹಿಳೆಯರು ಹೂವು ಧರಿಸುವುದು ಶುಭವೇ?
Daily Devotional: ದೇವಸ್ಥಾನದಲ್ಲಿ ಮಹಿಳೆಯರು ಹೂವು ಧರಿಸುವುದು ಶುಭವೇ?
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ