ಹನುಮಮಾಲೆ ಧರಿಸಿ ಅಂಜನಾದ್ರಿ ಬೆಟ್ಟ ಹತ್ತಲಿರುವ ಜನಾರ್ದನ ರೆಡ್ಡಿ, ಫೋಟೋಸ್ ಇಲ್ಲಿವೆ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಭೇಟಿ ನೀಡಿದ್ದಾರೆ. ಹನುಮ ಮಾಲೆ ಧರಿಸಿದ್ದಾರೆ.
Updated on: Dec 05, 2022 | 11:20 AM
Share

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಭೇಟಿ ನೀಡಿದ್ದಾರೆ. ಹನುಮ ಮಾಲೆ ಧರಿಸಿದ್ದಾರೆ.

ನಿನ್ನೆ ಗಂಗಾವತಿಯ ಆನೆಗುಂದಿ ಹಾಗೂ ಪಂಪ ಸರೋವರಕ್ಕೆ ತಲುಪಿ ಅಲ್ಲೇ ಉಳಿದುಕೊಂಡು ಇಂದು(ಡಿ.5) ಹನುಮದ್ವ್ರತ ಬೆಳಗಿನ ಜಾವ ಹನುಮ ಮಾಲೆ ಧರಿಸಿದ್ದಾರೆ.

ಪಂಪ ಸರೋವರದಿಂದ ಅಂಜನಾದ್ರಿ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ಸಾಗುವ ಮೂಲಕ ಪೂಜೆ ಹಾಗೂ ದರ್ಶನವನ್ನು ಪಡೆದು ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಿದ್ದಾರೆ.

ಇಂದು ಹನುಮ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲೆ ವಿಸರ್ಜನೆ ಹಿನ್ನೆಲೆ ಸಂಕೀರ್ತನಾ ಯಾತ್ರೆ ಆಯೋಜನೆ ಮಾಡಲಾಗಿದ್ದು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.

ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ನಡೆದ ಶೋಭಾಯಾತ್ರೆ ಕಾರ್ಯಕ್ರಮದಲ್ಲಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಸಂಗಣ್ಣ ಕರಡಿ, ಮಾಜಿ ಸಚಿವ ಜನಾರ್ದನ ರೆಡ್ಡಿ, ಶಾಸಕ ಪರಣ್ಣ ಮುನವಳ್ಳಿ ಉಪಸ್ಥಿತರಿದ್ದರು.
Related Photo Gallery
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್ಸಾಗರ ಜಲಪಾತ: ಫಾಲ್ಸ್ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ




