ಹನುಮಮಾಲೆ ಧರಿಸಿ ಅಂಜನಾದ್ರಿ ಬೆಟ್ಟ ಹತ್ತಲಿರುವ ಜನಾರ್ದನ ರೆಡ್ಡಿ, ಫೋಟೋಸ್ ಇಲ್ಲಿವೆ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಭೇಟಿ ನೀಡಿದ್ದಾರೆ. ಹನುಮ ಮಾಲೆ ಧರಿಸಿದ್ದಾರೆ.
Updated on: Dec 05, 2022 | 11:20 AM
Share

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಭೇಟಿ ನೀಡಿದ್ದಾರೆ. ಹನುಮ ಮಾಲೆ ಧರಿಸಿದ್ದಾರೆ.

ನಿನ್ನೆ ಗಂಗಾವತಿಯ ಆನೆಗುಂದಿ ಹಾಗೂ ಪಂಪ ಸರೋವರಕ್ಕೆ ತಲುಪಿ ಅಲ್ಲೇ ಉಳಿದುಕೊಂಡು ಇಂದು(ಡಿ.5) ಹನುಮದ್ವ್ರತ ಬೆಳಗಿನ ಜಾವ ಹನುಮ ಮಾಲೆ ಧರಿಸಿದ್ದಾರೆ.

ಪಂಪ ಸರೋವರದಿಂದ ಅಂಜನಾದ್ರಿ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ಸಾಗುವ ಮೂಲಕ ಪೂಜೆ ಹಾಗೂ ದರ್ಶನವನ್ನು ಪಡೆದು ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಿದ್ದಾರೆ.

ಇಂದು ಹನುಮ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲೆ ವಿಸರ್ಜನೆ ಹಿನ್ನೆಲೆ ಸಂಕೀರ್ತನಾ ಯಾತ್ರೆ ಆಯೋಜನೆ ಮಾಡಲಾಗಿದ್ದು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.

ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ನಡೆದ ಶೋಭಾಯಾತ್ರೆ ಕಾರ್ಯಕ್ರಮದಲ್ಲಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಸಂಗಣ್ಣ ಕರಡಿ, ಮಾಜಿ ಸಚಿವ ಜನಾರ್ದನ ರೆಡ್ಡಿ, ಶಾಸಕ ಪರಣ್ಣ ಮುನವಳ್ಳಿ ಉಪಸ್ಥಿತರಿದ್ದರು.
ಸಂಜು ಸ್ಯಾಮ್ಸನ್ ಫೋಟೋ ಎಡಿಟ್ ಮಾಡಿ ಹಂಚಿಕೊಂಡ್ರಾ ಗಿಲ್: ಇಲ್ಲಿದೆ ನಿಜಾಂಶ
ಆರು ತಿಂಗಳ ಬಳಿಕ ಇದೀಗ ಬಿಡುಗಡೆಗೊಳ್ಳಲಿದ್ದಾರೆ ಸಾಮಾಜಿಕ ಕಾರ್ಯಕರ್ತ ಸೋನಮ್
ಶನಿವಾರದ ಆಚರಣೆ; ಈ ದಿನ ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳಿವು
ವೈಯರ್ನಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ ಪ್ರಿಯಕರ!
ಎಲ್ಪಿಜಿ ಸಿಲಿಂಡರ್ ಎಮರ್ಜೆನ್ಸಿ! ಪ್ರಧಾನಿಗೆ ಪತ್ರ ಬರೆದ ಹೋಟೆಲ್ ಮಾಲಕಿ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಜೈಲಿನಲ್ಲಿರೋ ದರ್ಶನ್ ಭೇಟಿ ಮಾಡಿ ಬಂದ ಧನ್ವೀರ್
ಫಾರಂಹೌಸ್ಗೆ ನುಗ್ಗಿ ನಾಯಿ ಮೇಲೆ ಚಿರತೆ ಅಟ್ಯಾಕ್!
