AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮಮಾಲೆ ಧರಿಸಿ ಅಂಜನಾದ್ರಿ ಬೆಟ್ಟ ಹತ್ತಲಿರುವ ಜನಾರ್ದನ ರೆಡ್ಡಿ, ಫೋಟೋಸ್ ಇಲ್ಲಿವೆ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಭೇಟಿ ನೀಡಿದ್ದಾರೆ. ಹನುಮ ಮಾಲೆ ಧರಿಸಿದ್ದಾರೆ.

TV9 Web
| Edited By: |

Updated on: Dec 05, 2022 | 11:20 AM

Share
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಭೇಟಿ ನೀಡಿದ್ದಾರೆ. ಹನುಮ ಮಾಲೆ ಧರಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಭೇಟಿ ನೀಡಿದ್ದಾರೆ. ಹನುಮ ಮಾಲೆ ಧರಿಸಿದ್ದಾರೆ.

1 / 5
ನಿನ್ನೆ ಗಂಗಾವತಿಯ ಆನೆಗುಂದಿ ಹಾಗೂ ಪಂಪ ಸರೋವರಕ್ಕೆ ತಲುಪಿ ಅಲ್ಲೇ ಉಳಿದುಕೊಂಡು ಇಂದು(ಡಿ.5) ಹನುಮದ್ವ್ರತ ಬೆಳಗಿನ ಜಾವ ಹನುಮ ಮಾಲೆ ಧರಿಸಿದ್ದಾರೆ.

ನಿನ್ನೆ ಗಂಗಾವತಿಯ ಆನೆಗುಂದಿ ಹಾಗೂ ಪಂಪ ಸರೋವರಕ್ಕೆ ತಲುಪಿ ಅಲ್ಲೇ ಉಳಿದುಕೊಂಡು ಇಂದು(ಡಿ.5) ಹನುಮದ್ವ್ರತ ಬೆಳಗಿನ ಜಾವ ಹನುಮ ಮಾಲೆ ಧರಿಸಿದ್ದಾರೆ.

2 / 5
ಪಂಪ ಸರೋವರದಿಂದ ಅಂಜನಾದ್ರಿ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ಸಾಗುವ ಮೂಲಕ ಪೂಜೆ ಹಾಗೂ ದರ್ಶನವನ್ನು ಪಡೆದು ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಿದ್ದಾರೆ.

ಪಂಪ ಸರೋವರದಿಂದ ಅಂಜನಾದ್ರಿ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ಸಾಗುವ ಮೂಲಕ ಪೂಜೆ ಹಾಗೂ ದರ್ಶನವನ್ನು ಪಡೆದು ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಿದ್ದಾರೆ.

3 / 5
ಇಂದು ಹನುಮ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲೆ ವಿಸರ್ಜನೆ ಹಿನ್ನೆಲೆ ಸಂಕೀರ್ತನಾ ಯಾತ್ರೆ ಆಯೋಜನೆ ಮಾಡಲಾಗಿದ್ದು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.

ಇಂದು ಹನುಮ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲೆ ವಿಸರ್ಜನೆ ಹಿನ್ನೆಲೆ ಸಂಕೀರ್ತನಾ ಯಾತ್ರೆ ಆಯೋಜನೆ ಮಾಡಲಾಗಿದ್ದು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.

4 / 5
ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ನಡೆದ ಶೋಭಾಯಾತ್ರೆ ಕಾರ್ಯಕ್ರಮದಲ್ಲಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಸಂಗಣ್ಣ ಕರಡಿ, ಮಾಜಿ ಸಚಿವ ಜನಾರ್ದನ ರೆಡ್ಡಿ, ಶಾಸಕ ಪರಣ್ಣ ಮುನವಳ್ಳಿ ಉಪಸ್ಥಿತರಿದ್ದರು.

ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ನಡೆದ ಶೋಭಾಯಾತ್ರೆ ಕಾರ್ಯಕ್ರಮದಲ್ಲಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಸಂಗಣ್ಣ ಕರಡಿ, ಮಾಜಿ ಸಚಿವ ಜನಾರ್ದನ ರೆಡ್ಡಿ, ಶಾಸಕ ಪರಣ್ಣ ಮುನವಳ್ಳಿ ಉಪಸ್ಥಿತರಿದ್ದರು.

5 / 5
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್