ಹನುಮಮಾಲೆ ಧರಿಸಿ ಅಂಜನಾದ್ರಿ ಬೆಟ್ಟ ಹತ್ತಲಿರುವ ಜನಾರ್ದನ ರೆಡ್ಡಿ, ಫೋಟೋಸ್ ಇಲ್ಲಿವೆ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಭೇಟಿ ನೀಡಿದ್ದಾರೆ. ಹನುಮ ಮಾಲೆ ಧರಿಸಿದ್ದಾರೆ.
Updated on: Dec 05, 2022 | 11:20 AM

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಭೇಟಿ ನೀಡಿದ್ದಾರೆ. ಹನುಮ ಮಾಲೆ ಧರಿಸಿದ್ದಾರೆ.

ನಿನ್ನೆ ಗಂಗಾವತಿಯ ಆನೆಗುಂದಿ ಹಾಗೂ ಪಂಪ ಸರೋವರಕ್ಕೆ ತಲುಪಿ ಅಲ್ಲೇ ಉಳಿದುಕೊಂಡು ಇಂದು(ಡಿ.5) ಹನುಮದ್ವ್ರತ ಬೆಳಗಿನ ಜಾವ ಹನುಮ ಮಾಲೆ ಧರಿಸಿದ್ದಾರೆ.

ಪಂಪ ಸರೋವರದಿಂದ ಅಂಜನಾದ್ರಿ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ಸಾಗುವ ಮೂಲಕ ಪೂಜೆ ಹಾಗೂ ದರ್ಶನವನ್ನು ಪಡೆದು ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಿದ್ದಾರೆ.

ಇಂದು ಹನುಮ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲೆ ವಿಸರ್ಜನೆ ಹಿನ್ನೆಲೆ ಸಂಕೀರ್ತನಾ ಯಾತ್ರೆ ಆಯೋಜನೆ ಮಾಡಲಾಗಿದ್ದು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.

ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ನಡೆದ ಶೋಭಾಯಾತ್ರೆ ಕಾರ್ಯಕ್ರಮದಲ್ಲಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಸಂಗಣ್ಣ ಕರಡಿ, ಮಾಜಿ ಸಚಿವ ಜನಾರ್ದನ ರೆಡ್ಡಿ, ಶಾಸಕ ಪರಣ್ಣ ಮುನವಳ್ಳಿ ಉಪಸ್ಥಿತರಿದ್ದರು.
Related Photo Gallery

ಅಂತಿಮ 12: ಪ್ಲೇಆಫ್ ಪ್ರವೇಶಿಸಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು?

ವಿರಾಟ್ ಕೊಹ್ಲಿ ನಿವೃತ್ತಿ? ನಿರ್ಧಾರ ಬದಲಿಸುವಂತೆ ಬಿಸಿಸಿಐ ಮನವಿ

IPL 2025: ಐಪಿಎಲ್ ತಡವಾದ್ರೆ, RCB ತಂಡದ ನಾಲ್ವರು ಅಲಭ್ಯ

IPL 2025: ಐಪಿಎಲ್ ಎಷ್ಟು ಬಾರಿ ಸ್ಥಗಿತಗೊಂಡಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಟರ್ಕಿಶ್ ಡ್ರೋನ್ಗಳಿಂದ ಭಾರತದ ಮೇಲೆ ಪಾಕ್ ದಾಳಿ, ಇಂದು ಏನೇನಾಯ್ತು?

ಭಾರತ-ಪಾಕ್ ನಡುವೆ ನಿಲ್ಲದ ದಾಳಿ, ಗಡಿಯಲ್ಲಿ ಪ್ರಾಣಭೀತಿ; ಇಂದು ಏನೇನಾಯ್ತು?

ಇಂತಹ ಅತ್ತೆ ಇದ್ದರೆ ಸೊಸೆಯ ಜೀವನವೇ ನರಕವಾಗುತ್ತಂತೆ

ಭಾರತದಲ್ಲಿ ರೈಲುಗಳಿಗೆ ಹೇಗೆ ಬೇರೆ ಬೇರೆ ಹೆಸರಿಡಲಾಗುತ್ತದೆ ಗೊತ್ತಾ?

ಒಂದೇ ಏಟಿಗೆ ಆಡಿ ಕಾರು ಅಪ್ಪಚ್ಚಿ, ದುಬಾರಿ ಕಾರಿನ ಭಯಾನಕ ಫೋಟೋಗಳು

IPL 2025: ಈ 4 ತಂಡಗಳು ಪ್ಲೇಆಫ್ ಆಡುವುದು ಖಚಿತ ಎಂದ ಮಾರ್ಕ್ ಬೌಚರ್
ಪಾಕಿಸ್ತಾನದ ಸುಳ್ಳಿನ ಸರಮಾಲೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಭಾರತ

ಸ್ವಯಂ-ಗಡೀಪಾರು ಕಾರ್ಯಕ್ರಮ ಆರಂಭಿಸಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ರಜನಿಕಾಂತ್ ಜೊತೆ ಅತಿಥಿ ಪಾತ್ರ ಮಾಡಲು 50 ಕೋಟಿ ರೂಪಾಯಿ ಕೇಳಿದ ಬಾಲಯ್ಯ

ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ

ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮೇ 10ರ ದಿನಭವಿಷ್ಯ

Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ

ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ

ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ

ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?

ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ

ಪಾಕ್ ಡ್ರೋನ್ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್ಗೆ ಬೆಚ್ಚಿಬಿದ್ದ ಜಮ್ಮು

ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ

ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್

ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
