ಹನುಮಮಾಲೆ ಧರಿಸಿ ಅಂಜನಾದ್ರಿ ಬೆಟ್ಟ ಹತ್ತಲಿರುವ ಜನಾರ್ದನ ರೆಡ್ಡಿ, ಫೋಟೋಸ್ ಇಲ್ಲಿವೆ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಭೇಟಿ ನೀಡಿದ್ದಾರೆ. ಹನುಮ ಮಾಲೆ ಧರಿಸಿದ್ದಾರೆ.
Updated on: Dec 05, 2022 | 11:20 AM
Share

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಭೇಟಿ ನೀಡಿದ್ದಾರೆ. ಹನುಮ ಮಾಲೆ ಧರಿಸಿದ್ದಾರೆ.
1 / 5

ನಿನ್ನೆ ಗಂಗಾವತಿಯ ಆನೆಗುಂದಿ ಹಾಗೂ ಪಂಪ ಸರೋವರಕ್ಕೆ ತಲುಪಿ ಅಲ್ಲೇ ಉಳಿದುಕೊಂಡು ಇಂದು(ಡಿ.5) ಹನುಮದ್ವ್ರತ ಬೆಳಗಿನ ಜಾವ ಹನುಮ ಮಾಲೆ ಧರಿಸಿದ್ದಾರೆ.
2 / 5

ಪಂಪ ಸರೋವರದಿಂದ ಅಂಜನಾದ್ರಿ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ಸಾಗುವ ಮೂಲಕ ಪೂಜೆ ಹಾಗೂ ದರ್ಶನವನ್ನು ಪಡೆದು ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಿದ್ದಾರೆ.
3 / 5

ಇಂದು ಹನುಮ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲೆ ವಿಸರ್ಜನೆ ಹಿನ್ನೆಲೆ ಸಂಕೀರ್ತನಾ ಯಾತ್ರೆ ಆಯೋಜನೆ ಮಾಡಲಾಗಿದ್ದು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.
4 / 5

ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ನಡೆದ ಶೋಭಾಯಾತ್ರೆ ಕಾರ್ಯಕ್ರಮದಲ್ಲಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಸಂಗಣ್ಣ ಕರಡಿ, ಮಾಜಿ ಸಚಿವ ಜನಾರ್ದನ ರೆಡ್ಡಿ, ಶಾಸಕ ಪರಣ್ಣ ಮುನವಳ್ಳಿ ಉಪಸ್ಥಿತರಿದ್ದರು.
5 / 5
Related Photo Gallery
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್ಪೆಕ್ಟರ್ ಧನಂಜಯ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್-ತಾಂಡವ್ ರಾಮ್ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್




