AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮಮಾಲೆ ಧರಿಸಿ ಅಂಜನಾದ್ರಿ ಬೆಟ್ಟ ಹತ್ತಲಿರುವ ಜನಾರ್ದನ ರೆಡ್ಡಿ, ಫೋಟೋಸ್ ಇಲ್ಲಿವೆ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಭೇಟಿ ನೀಡಿದ್ದಾರೆ. ಹನುಮ ಮಾಲೆ ಧರಿಸಿದ್ದಾರೆ.

TV9 Web
| Edited By: ಆಯೇಷಾ ಬಾನು|

Updated on: Dec 05, 2022 | 11:20 AM

Share
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಭೇಟಿ ನೀಡಿದ್ದಾರೆ. ಹನುಮ ಮಾಲೆ ಧರಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಭೇಟಿ ನೀಡಿದ್ದಾರೆ. ಹನುಮ ಮಾಲೆ ಧರಿಸಿದ್ದಾರೆ.

1 / 5
ನಿನ್ನೆ ಗಂಗಾವತಿಯ ಆನೆಗುಂದಿ ಹಾಗೂ ಪಂಪ ಸರೋವರಕ್ಕೆ ತಲುಪಿ ಅಲ್ಲೇ ಉಳಿದುಕೊಂಡು ಇಂದು(ಡಿ.5) ಹನುಮದ್ವ್ರತ ಬೆಳಗಿನ ಜಾವ ಹನುಮ ಮಾಲೆ ಧರಿಸಿದ್ದಾರೆ.

ನಿನ್ನೆ ಗಂಗಾವತಿಯ ಆನೆಗುಂದಿ ಹಾಗೂ ಪಂಪ ಸರೋವರಕ್ಕೆ ತಲುಪಿ ಅಲ್ಲೇ ಉಳಿದುಕೊಂಡು ಇಂದು(ಡಿ.5) ಹನುಮದ್ವ್ರತ ಬೆಳಗಿನ ಜಾವ ಹನುಮ ಮಾಲೆ ಧರಿಸಿದ್ದಾರೆ.

2 / 5
ಪಂಪ ಸರೋವರದಿಂದ ಅಂಜನಾದ್ರಿ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ಸಾಗುವ ಮೂಲಕ ಪೂಜೆ ಹಾಗೂ ದರ್ಶನವನ್ನು ಪಡೆದು ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಿದ್ದಾರೆ.

ಪಂಪ ಸರೋವರದಿಂದ ಅಂಜನಾದ್ರಿ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ಸಾಗುವ ಮೂಲಕ ಪೂಜೆ ಹಾಗೂ ದರ್ಶನವನ್ನು ಪಡೆದು ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಿದ್ದಾರೆ.

3 / 5
ಇಂದು ಹನುಮ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲೆ ವಿಸರ್ಜನೆ ಹಿನ್ನೆಲೆ ಸಂಕೀರ್ತನಾ ಯಾತ್ರೆ ಆಯೋಜನೆ ಮಾಡಲಾಗಿದ್ದು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.

ಇಂದು ಹನುಮ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲೆ ವಿಸರ್ಜನೆ ಹಿನ್ನೆಲೆ ಸಂಕೀರ್ತನಾ ಯಾತ್ರೆ ಆಯೋಜನೆ ಮಾಡಲಾಗಿದ್ದು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.

4 / 5
ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ನಡೆದ ಶೋಭಾಯಾತ್ರೆ ಕಾರ್ಯಕ್ರಮದಲ್ಲಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಸಂಗಣ್ಣ ಕರಡಿ, ಮಾಜಿ ಸಚಿವ ಜನಾರ್ದನ ರೆಡ್ಡಿ, ಶಾಸಕ ಪರಣ್ಣ ಮುನವಳ್ಳಿ ಉಪಸ್ಥಿತರಿದ್ದರು.

ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ನಡೆದ ಶೋಭಾಯಾತ್ರೆ ಕಾರ್ಯಕ್ರಮದಲ್ಲಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಸಂಗಣ್ಣ ಕರಡಿ, ಮಾಜಿ ಸಚಿವ ಜನಾರ್ದನ ರೆಡ್ಡಿ, ಶಾಸಕ ಪರಣ್ಣ ಮುನವಳ್ಳಿ ಉಪಸ್ಥಿತರಿದ್ದರು.

5 / 5
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ