AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಕಡಲ ತೀರದಲ್ಲಿ ಬಿಕಿನಿ ತೊಟ್ಟು ಹಾಟ್​ ಲುಕ್​ ಕೊಟ್ಟ ನಟಿ ಜಾಹ್ನವಿ ಕಪೂರ್

ನಟಿ ಜಾಹ್ನವಿ ಕಪೂರ್​ ಇತ್ತೀಚೆಗೆ ಮಾಲ್ಡೀವ್ಸ್​ಗೆಎ ಭೇಟಿ ನೀಡಿದ್ದು, ಕಡಲ ತೀರದ​​​ ಮಧ್ಯೆ ಬಿಕಿನಿ ತೊಟ್ಟು ಹಾಟ್​ ಫೋಸ್​​ ನೀಡಿದ್ದಾರೆ.

TV9 Web
| Edited By: |

Updated on:Dec 09, 2022 | 11:09 PM

Share
ನಟಿ ಜಾಹ್ನವಿ ಕಪೂರ್​ ಇತ್ತೀಚೆಗೆ ಮಾಲ್ಡೀವ್ಸ್​ಗೆ ಭೇಟಿ ನೀಡಿದ್ದು, ಕಡಲ ತೀರದ​​​ ಮಧ್ಯೆ ಬಿಕಿನಿ ತೊಟ್ಟು ಹಾಟ್​ ಫೋಸ್​​ ನೀಡಿದ್ದಾರೆ.

ನಟಿ ಜಾಹ್ನವಿ ಕಪೂರ್​ ಇತ್ತೀಚೆಗೆ ಮಾಲ್ಡೀವ್ಸ್​ಗೆ ಭೇಟಿ ನೀಡಿದ್ದು, ಕಡಲ ತೀರದ​​​ ಮಧ್ಯೆ ಬಿಕಿನಿ ತೊಟ್ಟು ಹಾಟ್​ ಫೋಸ್​​ ನೀಡಿದ್ದಾರೆ.

1 / 5
ಹಸಿರು ಬಣ್ಣದ ಬಿಕಿನಿಯಲ್ಲಿ ಜಾಹ್ನವಿ ಕಪೂರ್​ ಮಿಂಚಿದ್ದು, ನಟಿಯ ಬೋಲ್ಡ್​​ ಅವತಾರ ನೋಡಿ ಪಡ್ಡೆ ಹುಡುಗರು ಹೌಹಾರಿದ್ದಾರೆ.

ಹಸಿರು ಬಣ್ಣದ ಬಿಕಿನಿಯಲ್ಲಿ ಜಾಹ್ನವಿ ಕಪೂರ್​ ಮಿಂಚಿದ್ದು, ನಟಿಯ ಬೋಲ್ಡ್​​ ಅವತಾರ ನೋಡಿ ಪಡ್ಡೆ ಹುಡುಗರು ಹೌಹಾರಿದ್ದಾರೆ.

2 / 5
ಇನ್ಸ್ಟಾಗ್ರಾಮ್​ ಫೋಟೋಗಳನ್ನು ಜಾಹ್ನವಿ ಕಪೂರ್ ಹಂಚಿಕೊಂಡಿದ್ದು, 'ನಾನು ಕಳೆದ 24 ಗಂಟೆಗಳು ತುಂಬಾ ವಿನೋದಮಯವಾಗಿತ್ತು'
ಎಂದು ಕ್ಯಾಪ್ಷನ್​ ನೀಡಿದ್ದಾರೆ.

ಇನ್ಸ್ಟಾಗ್ರಾಮ್​ ಫೋಟೋಗಳನ್ನು ಜಾಹ್ನವಿ ಕಪೂರ್ ಹಂಚಿಕೊಂಡಿದ್ದು, 'ನಾನು ಕಳೆದ 24 ಗಂಟೆಗಳು ತುಂಬಾ ವಿನೋದಮಯವಾಗಿತ್ತು' ಎಂದು ಕ್ಯಾಪ್ಷನ್​ ನೀಡಿದ್ದಾರೆ.

3 / 5
ಬಿಕಿನಿ ತೊಟ್ಟು, ನೆಟ್​ ಮೇಲೆ ಕುಳಿತು ಸ್ಟೈಲಿಶ್ ಲುಕ್​ ನೀಡಿರುವ ಜಾಹ್ನವಿ ಕಪೂರ್​ ಫೋಟೋಗೆ ಫ್ಯಾನ್ಸ್ ಕ್ಲೀನ್ ಬೋರ್ಡ್​ ಆಗಿದ್ದಾರೆ.

ಬಿಕಿನಿ ತೊಟ್ಟು, ನೆಟ್​ ಮೇಲೆ ಕುಳಿತು ಸ್ಟೈಲಿಶ್ ಲುಕ್​ ನೀಡಿರುವ ಜಾಹ್ನವಿ ಕಪೂರ್​ ಫೋಟೋಗೆ ಫ್ಯಾನ್ಸ್ ಕ್ಲೀನ್ ಬೋರ್ಡ್​ ಆಗಿದ್ದಾರೆ.

4 / 5
ಇತ್ತೀಚೆಗೆ ನಟ ವಿಜಯ್​ ದೇವರಕೊಂಡ ಮನೆಯಲ್ಲಿ ನಟಿ ಜಾಹ್ನವಿ ಕಪೂರ್ ಕಾಣಿಸಿಕೊಂಡಿರುವ ಫೋಟೋಗಳು ವೈರಲ್​ ಆಗಿವೆ.

ಇತ್ತೀಚೆಗೆ ನಟ ವಿಜಯ್​ ದೇವರಕೊಂಡ ಮನೆಯಲ್ಲಿ ನಟಿ ಜಾಹ್ನವಿ ಕಪೂರ್ ಕಾಣಿಸಿಕೊಂಡಿರುವ ಫೋಟೋಗಳು ವೈರಲ್​ ಆಗಿವೆ.

5 / 5

Published On - 11:08 pm, Fri, 9 December 22

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ