Janhvi Kapoor: ಕಡಲ ತೀರದಲ್ಲಿ ಬಿಕಿನಿ ತೊಟ್ಟು ಹಾಟ್ ಲುಕ್ ಕೊಟ್ಟ ನಟಿ ಜಾಹ್ನವಿ ಕಪೂರ್
ನಟಿ ಜಾಹ್ನವಿ ಕಪೂರ್ ಇತ್ತೀಚೆಗೆ ಮಾಲ್ಡೀವ್ಸ್ಗೆಎ ಭೇಟಿ ನೀಡಿದ್ದು, ಕಡಲ ತೀರದ ಮಧ್ಯೆ ಬಿಕಿನಿ ತೊಟ್ಟು ಹಾಟ್ ಫೋಸ್ ನೀಡಿದ್ದಾರೆ.
Updated on:Dec 09, 2022 | 11:09 PM

ನಟಿ ಜಾಹ್ನವಿ ಕಪೂರ್ ಇತ್ತೀಚೆಗೆ ಮಾಲ್ಡೀವ್ಸ್ಗೆ ಭೇಟಿ ನೀಡಿದ್ದು, ಕಡಲ ತೀರದ ಮಧ್ಯೆ ಬಿಕಿನಿ ತೊಟ್ಟು ಹಾಟ್ ಫೋಸ್ ನೀಡಿದ್ದಾರೆ.

ಹಸಿರು ಬಣ್ಣದ ಬಿಕಿನಿಯಲ್ಲಿ ಜಾಹ್ನವಿ ಕಪೂರ್ ಮಿಂಚಿದ್ದು, ನಟಿಯ ಬೋಲ್ಡ್ ಅವತಾರ ನೋಡಿ ಪಡ್ಡೆ ಹುಡುಗರು ಹೌಹಾರಿದ್ದಾರೆ.

ಇನ್ಸ್ಟಾಗ್ರಾಮ್ ಫೋಟೋಗಳನ್ನು ಜಾಹ್ನವಿ ಕಪೂರ್ ಹಂಚಿಕೊಂಡಿದ್ದು, 'ನಾನು ಕಳೆದ 24 ಗಂಟೆಗಳು ತುಂಬಾ ವಿನೋದಮಯವಾಗಿತ್ತು' ಎಂದು ಕ್ಯಾಪ್ಷನ್ ನೀಡಿದ್ದಾರೆ.

ಬಿಕಿನಿ ತೊಟ್ಟು, ನೆಟ್ ಮೇಲೆ ಕುಳಿತು ಸ್ಟೈಲಿಶ್ ಲುಕ್ ನೀಡಿರುವ ಜಾಹ್ನವಿ ಕಪೂರ್ ಫೋಟೋಗೆ ಫ್ಯಾನ್ಸ್ ಕ್ಲೀನ್ ಬೋರ್ಡ್ ಆಗಿದ್ದಾರೆ.

ಇತ್ತೀಚೆಗೆ ನಟ ವಿಜಯ್ ದೇವರಕೊಂಡ ಮನೆಯಲ್ಲಿ ನಟಿ ಜಾಹ್ನವಿ ಕಪೂರ್ ಕಾಣಿಸಿಕೊಂಡಿರುವ ಫೋಟೋಗಳು ವೈರಲ್ ಆಗಿವೆ.
Published On - 11:08 pm, Fri, 9 December 22
Related Photo Gallery

ಸಿಂಧೂ ನದಿಯ ಹುಟ್ಟು ಎಲ್ಲಿ? ಇದರ ಉದ್ದ ಎಷ್ಟು ಗೊತ್ತೇ?

IPL 2025: 3 ತಂಡಗಳಿಗೆ ಎರಡೆಜ್ಜೆ ದೂರ: ಹೀಗಿದೆ ಪ್ಲೇಆಫ್ ಲೆಕ್ಕಾಚಾರ

ಈ ವಾರ ಒಟಿಟಿಗೆ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು, ಪಟ್ಟಿ ಇಲ್ಲಿದೆ..

IPL 2025: ಅಣ್ಣಾ ಬಿಟ್ ಬಿಡಣ್ಣ... RCB ತಂಡದಲ್ಲಿ ಎಲ್ಲವೂ ಸರಿಯಿಲ್ವಾ?

IPL 2025: CSK ತಂಡಕ್ಕೆ ಪ್ಲೇಆಫ್ಗೇರಲು ಇನ್ನೂ ಇದೆ ಚಾನ್ಸ್

14 ವರ್ಷಗಳ ನಂತರ ಅಪರೂಪದ ಗೆಲುವು ದಾಖಲಿಸಿದ ಆರ್ಸಿಬಿ

ವೆಡ್ಡಿಂಗ್ ವೈಬ್ಸ್ನಲ್ಲಿ ಆಶಿಕಾ ರಂಗನಾಥ್; ಕ್ಯೂಟ್ ಫೋಟೋ ವೈರಲ್

ಚಿನ್ನಸ್ವಾಮಿಯಲ್ಲಿ ಕೊನೆಗೂ ಅಬ್ಬರಿಸಿದ ವಿರಾಟ್ ಕೊಹ್ಲಿ

ಎಲ್ಲಾ ಕೆಲಸಕ್ಕೂ ಎಡಗೈ ಬಳಸುವ ಜನರಿಗೆ ಈ ಆರೋಗ್ಯ ಸಮಸ್ಯೆ ತಪ್ಪಿದ್ದಲ್ಲ

Rohit Sharma: ಹಿಟ್ಮ್ಯಾನ್ ಧೂಮ್ ಧಮಾಕಾ: ಭರ್ಜರಿ ದಾಖಲೆ ನಿರ್ಮಾಣ
ಈ ಸ್ಪೆಷಲ್ ಎಳನೀರಿನ ಟೀಯನ್ನು ಯಾವತ್ತಾದ್ರೂ ಕುಡಿದಿದ್ದೀರಾ?

ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ್ಯಾಂಕ್ ಪಡೆದ ಮೇಘನಾ

ಚೀನಾದಲ್ಲಿ ರಿಮೋಟ್ ಕಂಟ್ರೋಲ್ ಹಾಸಿಗೆ! ವಿಶೇಷತೆ ತಿಳಿದರೆ ಆಶ್ಚರ್ಯ ಆಗುತ್ತೆ

ಕುಡಿಯೋ ನೀರನ್ನು ಹೆಚ್ಚು ಹೊತ್ತು ಫ್ರಿಡ್ಜ್ನಲ್ಲಿ ಸಂಗ್ರಹಿಸಿಡಬಾರದಂತೆ

ಇರಾನ್ನ ಬೃಹತ್ ಬಂದರಿನಲ್ಲಿ ಭಾರೀ ಸ್ಫೋಟ; 500ಕ್ಕೂ ಹೆಚ್ಚು ಜನರಿಗೆ ಗಾಯ

ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ್ಯಾಂಕ್ ಪಡೆದ ಮೇಘನಾ

ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್ಪೋ

ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ

ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ಬಸ್ ನಿಲ್ದಾಣ

ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ

ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್

ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ

ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ

ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!

ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
