AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Devara Movie: ತೆರೆಮೇಲೆ ಜಾನ್ವಿ-ಜೂನಿಯರ್ ಎನ್​ಟಿಆರ್ ಸಖತ್ ರೊಮ್ಯಾನ್ಸ್

‘ದೇವರ’ ಚಿತ್ರದ ಎರಡನೇ ಹಾಡನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲಾಗಿದೆ. ಈ ಹಾಡು ಕನ್ನಡದಲ್ಲೂ ಇದ್ದು ಕೇಳುಗರಿಗೆ ಇಷ್ಟವಾಗಿದೆ. ಜೂನಿಯರ್ ಎನ್ಟಿಆರ್ ಹಾಗೂ ಜಾನ್ವಿ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 06, 2024 | 11:16 AM

Share
ಜೂನಿಯರ್ ಎನ್​ಟಿಆರ್ ಹಾಗೂ ಜಾನ್ವಿ ಕಪೂರ್ ಅವರು ‘ದೇವರ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಎರಡನೇ ಸಾಂಗ್ ಇತ್ತೀಚೆಗೆ ರಿಲೀಸ್ ಆಗಿದೆ. ಈ ಹಾಡಿನಲ್ಲಿ ಇಬ್ಬರ ಕೆಮಿಸ್ಟ್ರಿ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ.

ಜೂನಿಯರ್ ಎನ್​ಟಿಆರ್ ಹಾಗೂ ಜಾನ್ವಿ ಕಪೂರ್ ಅವರು ‘ದೇವರ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಎರಡನೇ ಸಾಂಗ್ ಇತ್ತೀಚೆಗೆ ರಿಲೀಸ್ ಆಗಿದೆ. ಈ ಹಾಡಿನಲ್ಲಿ ಇಬ್ಬರ ಕೆಮಿಸ್ಟ್ರಿ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ.

1 / 6
ಜಾನ್ವಿ ಕಪೂರ್ ಅವರು ಸಖತ್ ಆಗಿ ಮೈ ಬಳುಕಿಸಿದ್ದಾರೆ. ಈಗ ರಿಲೀಸ್ ಆಗಿರೋದು ಲಿರಿಕಲ್ ಸಾಂಗ್. ಆದರೆ, ಸಾಂಗ್ ಮಧ್ಯೆ ಅಲ್ಲಲ್ಲಿ ಡ್ಯಾನ್ಸ್ ತುಣುಕನ್ನು ಕೂಡ ಇಡಲಾಗಿದೆ. ಈ ವಿಡಿಯೋ ಸಾಕಷ್ಟು ಗಮನ ಸೆಳೆದಿದೆ.

ಜಾನ್ವಿ ಕಪೂರ್ ಅವರು ಸಖತ್ ಆಗಿ ಮೈ ಬಳುಕಿಸಿದ್ದಾರೆ. ಈಗ ರಿಲೀಸ್ ಆಗಿರೋದು ಲಿರಿಕಲ್ ಸಾಂಗ್. ಆದರೆ, ಸಾಂಗ್ ಮಧ್ಯೆ ಅಲ್ಲಲ್ಲಿ ಡ್ಯಾನ್ಸ್ ತುಣುಕನ್ನು ಕೂಡ ಇಡಲಾಗಿದೆ. ಈ ವಿಡಿಯೋ ಸಾಕಷ್ಟು ಗಮನ ಸೆಳೆದಿದೆ.

2 / 6
‘ಸ್ವಾತಿಮುತ್ತೇ ಸಿಕ್ಕಂಗೈತೆ..’ ರೊಮ್ಯಾಂಟಿಕ್‌ ಹಾಡು ಎಲ್ಲರ ಗಮನ ಸೆಳೆಯುತ್ತಿದೆ. ಶಿಲ್ಪಾ ರಾವ್ ಈ ಹಾಡನ್ನು ಹಾಡಿದ್ದಾರೆ. ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಕಂಪೋಸ್ ಮಾಡಿದ್ದು, ಹಾಡು ಎಲ್ಲರಿಗೂ ಇಷ್ಟ ಆಗಿದೆ.

‘ಸ್ವಾತಿಮುತ್ತೇ ಸಿಕ್ಕಂಗೈತೆ..’ ರೊಮ್ಯಾಂಟಿಕ್‌ ಹಾಡು ಎಲ್ಲರ ಗಮನ ಸೆಳೆಯುತ್ತಿದೆ. ಶಿಲ್ಪಾ ರಾವ್ ಈ ಹಾಡನ್ನು ಹಾಡಿದ್ದಾರೆ. ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಕಂಪೋಸ್ ಮಾಡಿದ್ದು, ಹಾಡು ಎಲ್ಲರಿಗೂ ಇಷ್ಟ ಆಗಿದೆ.

3 / 6
ಇದೇ ಮೊದಲ ಬಾರಿಗೆ ಜಾನ್ವಿ ಕಪೂರ್ ಹಾಗೂ ಜೂನಿಯರ್ ಎನ್​ಟಿಆರ್ ಒಂದಾಗಿದ್ದಾರೆ. ಇದು ಜಾನ್ವಿ ಕಪೂರ್ ಅವರ ಮೊದಲ ತೆಲುಗು ಸಿನಿಮಾ. ಈ ಕಾರಣಕ್ಕೆ ಜಾನ್ವಿ ಅವರು ಈ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇದೇ ಮೊದಲ ಬಾರಿಗೆ ಜಾನ್ವಿ ಕಪೂರ್ ಹಾಗೂ ಜೂನಿಯರ್ ಎನ್​ಟಿಆರ್ ಒಂದಾಗಿದ್ದಾರೆ. ಇದು ಜಾನ್ವಿ ಕಪೂರ್ ಅವರ ಮೊದಲ ತೆಲುಗು ಸಿನಿಮಾ. ಈ ಕಾರಣಕ್ಕೆ ಜಾನ್ವಿ ಅವರು ಈ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

4 / 6
ಗ್ಲಾಮರಸ್‌ ಅವತಾರದಲ್ಲಿ ಜಾನ್ವಿ ಕಪೂರ್‌ ಕಣ್ಮನ ಸೆಳೆದಿದ್ದಾರೆ. ಎನ್‌ಟಿಆರ್ ಮತ್ತು ಜಾನ್ವಿ ಜೋಡಿಯ ಕೆಮಿಸ್ಟ್ರಿಯೂ ಫ್ಯಾನ್ಸ್​ಗೆ ಇಷ್ಟ ಆಗಿದೆ. ವರದರಾಜ್‌ ಚಿಕ್ಕಬಳ್ಳಾಪುರ ಅವರ ಸಾಹಿತ್ಯ ಈ ಹಾಡಿಗೆ ಇದೆ.

ಗ್ಲಾಮರಸ್‌ ಅವತಾರದಲ್ಲಿ ಜಾನ್ವಿ ಕಪೂರ್‌ ಕಣ್ಮನ ಸೆಳೆದಿದ್ದಾರೆ. ಎನ್‌ಟಿಆರ್ ಮತ್ತು ಜಾನ್ವಿ ಜೋಡಿಯ ಕೆಮಿಸ್ಟ್ರಿಯೂ ಫ್ಯಾನ್ಸ್​ಗೆ ಇಷ್ಟ ಆಗಿದೆ. ವರದರಾಜ್‌ ಚಿಕ್ಕಬಳ್ಳಾಪುರ ಅವರ ಸಾಹಿತ್ಯ ಈ ಹಾಡಿಗೆ ಇದೆ.

5 / 6
‘ದೇವರ’ ಸಿನಿಮಾ ಎರಡು ಭಾಗಗಳಲ್ಲಿ ರಿಲೀಸ್‌ ಆಗಲಿದೆ. ಸೆಪ್ಟೆಂಬರ್ 27ರಂದು ಮೊದಲ ಭಾಗ ಬಿಡುಗಡೆ ಆಗುತ್ತಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಹೀಗಾಗಿ, ತೆಲುಗು ಜೊತೆಗೆ ಕನ್ನಡ, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಸಿನಿಮಾ ರಿಲೀಸ್‌ ಆಗಲಿದೆ.

‘ದೇವರ’ ಸಿನಿಮಾ ಎರಡು ಭಾಗಗಳಲ್ಲಿ ರಿಲೀಸ್‌ ಆಗಲಿದೆ. ಸೆಪ್ಟೆಂಬರ್ 27ರಂದು ಮೊದಲ ಭಾಗ ಬಿಡುಗಡೆ ಆಗುತ್ತಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಹೀಗಾಗಿ, ತೆಲುಗು ಜೊತೆಗೆ ಕನ್ನಡ, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಸಿನಿಮಾ ರಿಲೀಸ್‌ ಆಗಲಿದೆ.

6 / 6
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!