AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇವರ’ ಚಿತ್ರದಲ್ಲಿ ಹೇಗಿದೆ ನೋಡಿ ಜೂ. ಎನ್​ಟಿಆರ್- ಜಾನ್ವಿ ಕಪೂರ್ ಕೆಮಿಸ್ಟ್ರಿ

‘ದೇವರ’ ಸಿನಿಮಾ ಬಗ್ಗೆ ದೊಡ್ಡ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಎರಡನೇ ಸಾಂಗ್ ಆಗಸ್ಟ್ 5ರಂದು ರಿಲೀಸ್ ಆಗಲಿದೆ. ಈ ಬಗ್ಗೆ ತಂಡ ಮಾಹಿತಿ ನೀಡಿದೆ. ಈ ಹಾಡಿನಲ್ಲಿ ಜಾನ್ವಿ-ಎನ್​ಟಿಆರ್​ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 03, 2024 | 12:54 PM

Share
‘ದೇವರ’ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್​ಗೆ ಜಾನ್ವಿ ಕಪೂರ್ ಅವರು ಜೊತೆಯಾಗಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್​ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 27ರಂದು ರಿಲೀಸ್ ಆಗಲಿದೆ.

‘ದೇವರ’ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್​ಗೆ ಜಾನ್ವಿ ಕಪೂರ್ ಅವರು ಜೊತೆಯಾಗಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್​ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 27ರಂದು ರಿಲೀಸ್ ಆಗಲಿದೆ.

1 / 5
‘ದೇವರ’ ಸಿನಿಮಾ ಬಗ್ಗೆ ದೊಡ್ಡ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಎರಡನೇ ಸಾಂಗ್ ಆಗಸ್ಟ್ 5ರಂದು ರಿಲೀಸ್ ಆಗಲಿದೆ. ಈ ಬಗ್ಗೆ ತಂಡ ಮಾಹಿತಿ ನೀಡಿದೆ. ಈ ಹಾಡಿನಲ್ಲಿ ಜಾನ್ವಿ-ಎನ್​ಟಿಆರ್​ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

‘ದೇವರ’ ಸಿನಿಮಾ ಬಗ್ಗೆ ದೊಡ್ಡ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಎರಡನೇ ಸಾಂಗ್ ಆಗಸ್ಟ್ 5ರಂದು ರಿಲೀಸ್ ಆಗಲಿದೆ. ಈ ಬಗ್ಗೆ ತಂಡ ಮಾಹಿತಿ ನೀಡಿದೆ. ಈ ಹಾಡಿನಲ್ಲಿ ಜಾನ್ವಿ-ಎನ್​ಟಿಆರ್​ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

2 / 5
‘ದೇವರ’ ರಿಲೀಸ್​ಗೆ ಬಾಕಿ ಇರೋದು ಇನ್ನು ಎರಡು ತಿಂಗಳು ಮಾತ್ರ. ಹೀಗಾಗಿ, ಚಿತ್ರದ ಪ್ರಚಾರದಲ್ಲಿ ತಂಡ ಬ್ಯುಸಿ ಆಗಿದೆ. ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ನಿರೀಕ್ಷೆ ಮಾಡಲಾಗುತ್ತಿದೆ.

‘ದೇವರ’ ರಿಲೀಸ್​ಗೆ ಬಾಕಿ ಇರೋದು ಇನ್ನು ಎರಡು ತಿಂಗಳು ಮಾತ್ರ. ಹೀಗಾಗಿ, ಚಿತ್ರದ ಪ್ರಚಾರದಲ್ಲಿ ತಂಡ ಬ್ಯುಸಿ ಆಗಿದೆ. ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ನಿರೀಕ್ಷೆ ಮಾಡಲಾಗುತ್ತಿದೆ.

3 / 5
ಜಾನ್ವಿ ಕಪೂರ್ ಅವರು ನಟಿಸುತ್ತಿರುವ ಮೊದಲು ತೆಲುಗು ಸಿನಿಮಾ ಇದು. ಈ ಕಾರಣಕ್ಕೆ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಈ ಸಿನಿಮಾದಲ್ಲಿ ಅವರ ಪಾತ್ರ ಯಾವ ರೀತಿಯಲ್ಲಿ ಇರಲಿದೆ ಅನ್ನೋ ಕುತೂಹಲ ಮೂಡಿದೆ.

ಜಾನ್ವಿ ಕಪೂರ್ ಅವರು ನಟಿಸುತ್ತಿರುವ ಮೊದಲು ತೆಲುಗು ಸಿನಿಮಾ ಇದು. ಈ ಕಾರಣಕ್ಕೆ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಈ ಸಿನಿಮಾದಲ್ಲಿ ಅವರ ಪಾತ್ರ ಯಾವ ರೀತಿಯಲ್ಲಿ ಇರಲಿದೆ ಅನ್ನೋ ಕುತೂಹಲ ಮೂಡಿದೆ.

4 / 5
‘ಆರ್​ಆರ್​ಆರ್’ ಬಳಿಕ ಜೂನಿಯರ್​ ಎನ್​ಟಿಆರ್ ಒಪ್ಪಿಕೊಂಡ ಮೊದಲ ಸಿನಿಮಾ ಇದು. ಕೊರಟಾಲ ಶಿವ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

‘ಆರ್​ಆರ್​ಆರ್’ ಬಳಿಕ ಜೂನಿಯರ್​ ಎನ್​ಟಿಆರ್ ಒಪ್ಪಿಕೊಂಡ ಮೊದಲ ಸಿನಿಮಾ ಇದು. ಕೊರಟಾಲ ಶಿವ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

5 / 5
Follow Us
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ