AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇವರ’ ಚಿತ್ರದಲ್ಲಿ ಹೇಗಿದೆ ನೋಡಿ ಜೂ. ಎನ್​ಟಿಆರ್- ಜಾನ್ವಿ ಕಪೂರ್ ಕೆಮಿಸ್ಟ್ರಿ

‘ದೇವರ’ ಸಿನಿಮಾ ಬಗ್ಗೆ ದೊಡ್ಡ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಎರಡನೇ ಸಾಂಗ್ ಆಗಸ್ಟ್ 5ರಂದು ರಿಲೀಸ್ ಆಗಲಿದೆ. ಈ ಬಗ್ಗೆ ತಂಡ ಮಾಹಿತಿ ನೀಡಿದೆ. ಈ ಹಾಡಿನಲ್ಲಿ ಜಾನ್ವಿ-ಎನ್​ಟಿಆರ್​ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 03, 2024 | 12:54 PM

Share
‘ದೇವರ’ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್​ಗೆ ಜಾನ್ವಿ ಕಪೂರ್ ಅವರು ಜೊತೆಯಾಗಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್​ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 27ರಂದು ರಿಲೀಸ್ ಆಗಲಿದೆ.

‘ದೇವರ’ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್​ಗೆ ಜಾನ್ವಿ ಕಪೂರ್ ಅವರು ಜೊತೆಯಾಗಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್​ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ಸೆಪ್ಟೆಂಬರ್ 27ರಂದು ರಿಲೀಸ್ ಆಗಲಿದೆ.

1 / 5
‘ದೇವರ’ ಸಿನಿಮಾ ಬಗ್ಗೆ ದೊಡ್ಡ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಎರಡನೇ ಸಾಂಗ್ ಆಗಸ್ಟ್ 5ರಂದು ರಿಲೀಸ್ ಆಗಲಿದೆ. ಈ ಬಗ್ಗೆ ತಂಡ ಮಾಹಿತಿ ನೀಡಿದೆ. ಈ ಹಾಡಿನಲ್ಲಿ ಜಾನ್ವಿ-ಎನ್​ಟಿಆರ್​ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

‘ದೇವರ’ ಸಿನಿಮಾ ಬಗ್ಗೆ ದೊಡ್ಡ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಎರಡನೇ ಸಾಂಗ್ ಆಗಸ್ಟ್ 5ರಂದು ರಿಲೀಸ್ ಆಗಲಿದೆ. ಈ ಬಗ್ಗೆ ತಂಡ ಮಾಹಿತಿ ನೀಡಿದೆ. ಈ ಹಾಡಿನಲ್ಲಿ ಜಾನ್ವಿ-ಎನ್​ಟಿಆರ್​ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

2 / 5
‘ದೇವರ’ ರಿಲೀಸ್​ಗೆ ಬಾಕಿ ಇರೋದು ಇನ್ನು ಎರಡು ತಿಂಗಳು ಮಾತ್ರ. ಹೀಗಾಗಿ, ಚಿತ್ರದ ಪ್ರಚಾರದಲ್ಲಿ ತಂಡ ಬ್ಯುಸಿ ಆಗಿದೆ. ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ನಿರೀಕ್ಷೆ ಮಾಡಲಾಗುತ್ತಿದೆ.

‘ದೇವರ’ ರಿಲೀಸ್​ಗೆ ಬಾಕಿ ಇರೋದು ಇನ್ನು ಎರಡು ತಿಂಗಳು ಮಾತ್ರ. ಹೀಗಾಗಿ, ಚಿತ್ರದ ಪ್ರಚಾರದಲ್ಲಿ ತಂಡ ಬ್ಯುಸಿ ಆಗಿದೆ. ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ನಿರೀಕ್ಷೆ ಮಾಡಲಾಗುತ್ತಿದೆ.

3 / 5
ಜಾನ್ವಿ ಕಪೂರ್ ಅವರು ನಟಿಸುತ್ತಿರುವ ಮೊದಲು ತೆಲುಗು ಸಿನಿಮಾ ಇದು. ಈ ಕಾರಣಕ್ಕೆ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಈ ಸಿನಿಮಾದಲ್ಲಿ ಅವರ ಪಾತ್ರ ಯಾವ ರೀತಿಯಲ್ಲಿ ಇರಲಿದೆ ಅನ್ನೋ ಕುತೂಹಲ ಮೂಡಿದೆ.

ಜಾನ್ವಿ ಕಪೂರ್ ಅವರು ನಟಿಸುತ್ತಿರುವ ಮೊದಲು ತೆಲುಗು ಸಿನಿಮಾ ಇದು. ಈ ಕಾರಣಕ್ಕೆ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಈ ಸಿನಿಮಾದಲ್ಲಿ ಅವರ ಪಾತ್ರ ಯಾವ ರೀತಿಯಲ್ಲಿ ಇರಲಿದೆ ಅನ್ನೋ ಕುತೂಹಲ ಮೂಡಿದೆ.

4 / 5
‘ಆರ್​ಆರ್​ಆರ್’ ಬಳಿಕ ಜೂನಿಯರ್​ ಎನ್​ಟಿಆರ್ ಒಪ್ಪಿಕೊಂಡ ಮೊದಲ ಸಿನಿಮಾ ಇದು. ಕೊರಟಾಲ ಶಿವ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

‘ಆರ್​ಆರ್​ಆರ್’ ಬಳಿಕ ಜೂನಿಯರ್​ ಎನ್​ಟಿಆರ್ ಒಪ್ಪಿಕೊಂಡ ಮೊದಲ ಸಿನಿಮಾ ಇದು. ಕೊರಟಾಲ ಶಿವ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ