AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಬ್ಯಾಕ್​​ಲೆಸ್​ ಫೋಟೋದಲ್ಲಿ ಮಿಂಚಿದ ಜಾನ್ವಿ ಕಪೂರ್

ಅಭಿಮಾನಿಗಳ ಜತೆ ಸಂಪರ್ಕದಲ್ಲಿರೋಕೆ ಜಾನ್ವಿ ಕಪೂರ್ ಸದಾ ಪ್ರಯತ್ನಿಸುತ್ತಾರೆ. ಫ್ಯಾನ್ಸ್​​ಗೋಸ್ಕರ ವಿಶೇಷ ಫೋಟೋ ಹಂಚಿಕೊಳ್ಳುತ್ತಾರೆ.

TV9 Web
| Edited By: |

Updated on: May 29, 2022 | 2:35 PM

Share
ಹಾಟ್​​ ಫೋಟೋಗಳನ್ನು ಹಂಚಿಕೊಳ್ಳುವುದರಲ್ಲಿ ಜಾನ್ವಿ ಕಪೂರ್ ಸದಾ ಮುಂದಿರುತ್ತಾರೆ. ವಾರಕ್ಕೆ ಒಂದಾದರೂ ಹೊಸ ಫೋಟೋವನ್ನು ಅವರು ಅಪ್​ಲೋಡ್ ಮಾಡುತ್ತಾರೆ.

ಹಾಟ್​​ ಫೋಟೋಗಳನ್ನು ಹಂಚಿಕೊಳ್ಳುವುದರಲ್ಲಿ ಜಾನ್ವಿ ಕಪೂರ್ ಸದಾ ಮುಂದಿರುತ್ತಾರೆ. ವಾರಕ್ಕೆ ಒಂದಾದರೂ ಹೊಸ ಫೋಟೋವನ್ನು ಅವರು ಅಪ್​ಲೋಡ್ ಮಾಡುತ್ತಾರೆ.

1 / 5
ಅಭಿಮಾನಿಗಳ ಜತೆ ಸಂಪರ್ಕದಲ್ಲಿರೋಕೆ ಜಾನ್ವಿ ಕಪೂರ್ ಸದಾ ಪ್ರಯತ್ನಿಸುತ್ತಾರೆ. ಫ್ಯಾನ್ಸ್​​ಗೋಸ್ಕರ ವಿಶೇಷ ಫೋಟೋ ಹಂಚಿಕೊಳ್ಳುತ್ತಾರೆ.

ಅಭಿಮಾನಿಗಳ ಜತೆ ಸಂಪರ್ಕದಲ್ಲಿರೋಕೆ ಜಾನ್ವಿ ಕಪೂರ್ ಸದಾ ಪ್ರಯತ್ನಿಸುತ್ತಾರೆ. ಫ್ಯಾನ್ಸ್​​ಗೋಸ್ಕರ ವಿಶೇಷ ಫೋಟೋ ಹಂಚಿಕೊಳ್ಳುತ್ತಾರೆ.

2 / 5
ಈ ಬಾರಿ ಜಾನ್ವಿ ಕಪೂರ್ ಅವರು ಬ್ಯಾಕ್​ಲೆಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಅವರು ಟೆಂಪ್ರೇಚರ್ ಹೆಚ್ಚಿಸಿದ್ದಾರೆ.

ಈ ಬಾರಿ ಜಾನ್ವಿ ಕಪೂರ್ ಅವರು ಬ್ಯಾಕ್​ಲೆಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಅವರು ಟೆಂಪ್ರೇಚರ್ ಹೆಚ್ಚಿಸಿದ್ದಾರೆ.

3 / 5
ಈ ಫೋಟೋಗೆ ಸುಮಾರು 10 ಲಕ್ಷ ಮಂದಿ ಲೈಕ್ಸ್ ಒತ್ತಿದ್ದಾರೆ. ನಾನಾ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್ ಈ ಫೋಟೋಗೆ ಕಮೆಂಟ್ ಮಾಡುತ್ತಿದ್ದಾರೆ.

ಈ ಫೋಟೋಗೆ ಸುಮಾರು 10 ಲಕ್ಷ ಮಂದಿ ಲೈಕ್ಸ್ ಒತ್ತಿದ್ದಾರೆ. ನಾನಾ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್ ಈ ಫೋಟೋಗೆ ಕಮೆಂಟ್ ಮಾಡುತ್ತಿದ್ದಾರೆ.

4 / 5
ಜಾನ್ವಿ ಕಪೂರ್ ಅವರು ಹಲವು ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ಸಿನಿಮಾ ಕೆಲಸಗಳ ಮಧ್ಯೆ ಅವರು ಬ್ರೇಕ್ ಪಡೆದು ಸುತ್ತಾಡುವುದನ್ನು ಎಂದಿಗೂ ಮರೆಯುವುದಿಲ್ಲ. ಜತೆಗೆ ಜಿಮ್​ನಲ್ಲೂ ಸಾಕಷ್ಟು ಸಮಯ ಕಳೆಯುತ್ತಾರೆ.

ಜಾನ್ವಿ ಕಪೂರ್ ಅವರು ಹಲವು ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ಸಿನಿಮಾ ಕೆಲಸಗಳ ಮಧ್ಯೆ ಅವರು ಬ್ರೇಕ್ ಪಡೆದು ಸುತ್ತಾಡುವುದನ್ನು ಎಂದಿಗೂ ಮರೆಯುವುದಿಲ್ಲ. ಜತೆಗೆ ಜಿಮ್​ನಲ್ಲೂ ಸಾಕಷ್ಟು ಸಮಯ ಕಳೆಯುತ್ತಾರೆ.

5 / 5
Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ