AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಬ್ಯಾಕ್​​ಲೆಸ್​ ಫೋಟೋದಲ್ಲಿ ಮಿಂಚಿದ ಜಾನ್ವಿ ಕಪೂರ್

ಅಭಿಮಾನಿಗಳ ಜತೆ ಸಂಪರ್ಕದಲ್ಲಿರೋಕೆ ಜಾನ್ವಿ ಕಪೂರ್ ಸದಾ ಪ್ರಯತ್ನಿಸುತ್ತಾರೆ. ಫ್ಯಾನ್ಸ್​​ಗೋಸ್ಕರ ವಿಶೇಷ ಫೋಟೋ ಹಂಚಿಕೊಳ್ಳುತ್ತಾರೆ.

TV9 Web
| Edited By: |

Updated on: May 29, 2022 | 2:35 PM

Share
ಹಾಟ್​​ ಫೋಟೋಗಳನ್ನು ಹಂಚಿಕೊಳ್ಳುವುದರಲ್ಲಿ ಜಾನ್ವಿ ಕಪೂರ್ ಸದಾ ಮುಂದಿರುತ್ತಾರೆ. ವಾರಕ್ಕೆ ಒಂದಾದರೂ ಹೊಸ ಫೋಟೋವನ್ನು ಅವರು ಅಪ್​ಲೋಡ್ ಮಾಡುತ್ತಾರೆ.

ಹಾಟ್​​ ಫೋಟೋಗಳನ್ನು ಹಂಚಿಕೊಳ್ಳುವುದರಲ್ಲಿ ಜಾನ್ವಿ ಕಪೂರ್ ಸದಾ ಮುಂದಿರುತ್ತಾರೆ. ವಾರಕ್ಕೆ ಒಂದಾದರೂ ಹೊಸ ಫೋಟೋವನ್ನು ಅವರು ಅಪ್​ಲೋಡ್ ಮಾಡುತ್ತಾರೆ.

1 / 5
ಅಭಿಮಾನಿಗಳ ಜತೆ ಸಂಪರ್ಕದಲ್ಲಿರೋಕೆ ಜಾನ್ವಿ ಕಪೂರ್ ಸದಾ ಪ್ರಯತ್ನಿಸುತ್ತಾರೆ. ಫ್ಯಾನ್ಸ್​​ಗೋಸ್ಕರ ವಿಶೇಷ ಫೋಟೋ ಹಂಚಿಕೊಳ್ಳುತ್ತಾರೆ.

ಅಭಿಮಾನಿಗಳ ಜತೆ ಸಂಪರ್ಕದಲ್ಲಿರೋಕೆ ಜಾನ್ವಿ ಕಪೂರ್ ಸದಾ ಪ್ರಯತ್ನಿಸುತ್ತಾರೆ. ಫ್ಯಾನ್ಸ್​​ಗೋಸ್ಕರ ವಿಶೇಷ ಫೋಟೋ ಹಂಚಿಕೊಳ್ಳುತ್ತಾರೆ.

2 / 5
ಈ ಬಾರಿ ಜಾನ್ವಿ ಕಪೂರ್ ಅವರು ಬ್ಯಾಕ್​ಲೆಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಅವರು ಟೆಂಪ್ರೇಚರ್ ಹೆಚ್ಚಿಸಿದ್ದಾರೆ.

ಈ ಬಾರಿ ಜಾನ್ವಿ ಕಪೂರ್ ಅವರು ಬ್ಯಾಕ್​ಲೆಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಅವರು ಟೆಂಪ್ರೇಚರ್ ಹೆಚ್ಚಿಸಿದ್ದಾರೆ.

3 / 5
ಈ ಫೋಟೋಗೆ ಸುಮಾರು 10 ಲಕ್ಷ ಮಂದಿ ಲೈಕ್ಸ್ ಒತ್ತಿದ್ದಾರೆ. ನಾನಾ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್ ಈ ಫೋಟೋಗೆ ಕಮೆಂಟ್ ಮಾಡುತ್ತಿದ್ದಾರೆ.

ಈ ಫೋಟೋಗೆ ಸುಮಾರು 10 ಲಕ್ಷ ಮಂದಿ ಲೈಕ್ಸ್ ಒತ್ತಿದ್ದಾರೆ. ನಾನಾ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್ ಈ ಫೋಟೋಗೆ ಕಮೆಂಟ್ ಮಾಡುತ್ತಿದ್ದಾರೆ.

4 / 5
ಜಾನ್ವಿ ಕಪೂರ್ ಅವರು ಹಲವು ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ಸಿನಿಮಾ ಕೆಲಸಗಳ ಮಧ್ಯೆ ಅವರು ಬ್ರೇಕ್ ಪಡೆದು ಸುತ್ತಾಡುವುದನ್ನು ಎಂದಿಗೂ ಮರೆಯುವುದಿಲ್ಲ. ಜತೆಗೆ ಜಿಮ್​ನಲ್ಲೂ ಸಾಕಷ್ಟು ಸಮಯ ಕಳೆಯುತ್ತಾರೆ.

ಜಾನ್ವಿ ಕಪೂರ್ ಅವರು ಹಲವು ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ಸಿನಿಮಾ ಕೆಲಸಗಳ ಮಧ್ಯೆ ಅವರು ಬ್ರೇಕ್ ಪಡೆದು ಸುತ್ತಾಡುವುದನ್ನು ಎಂದಿಗೂ ಮರೆಯುವುದಿಲ್ಲ. ಜತೆಗೆ ಜಿಮ್​ನಲ್ಲೂ ಸಾಕಷ್ಟು ಸಮಯ ಕಳೆಯುತ್ತಾರೆ.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್