AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಬ್ಯಾಕ್​​ಲೆಸ್​ ಫೋಟೋದಲ್ಲಿ ಮಿಂಚಿದ ಜಾನ್ವಿ ಕಪೂರ್

ಅಭಿಮಾನಿಗಳ ಜತೆ ಸಂಪರ್ಕದಲ್ಲಿರೋಕೆ ಜಾನ್ವಿ ಕಪೂರ್ ಸದಾ ಪ್ರಯತ್ನಿಸುತ್ತಾರೆ. ಫ್ಯಾನ್ಸ್​​ಗೋಸ್ಕರ ವಿಶೇಷ ಫೋಟೋ ಹಂಚಿಕೊಳ್ಳುತ್ತಾರೆ.

TV9 Web
| Edited By: |

Updated on: May 29, 2022 | 2:35 PM

Share
ಹಾಟ್​​ ಫೋಟೋಗಳನ್ನು ಹಂಚಿಕೊಳ್ಳುವುದರಲ್ಲಿ ಜಾನ್ವಿ ಕಪೂರ್ ಸದಾ ಮುಂದಿರುತ್ತಾರೆ. ವಾರಕ್ಕೆ ಒಂದಾದರೂ ಹೊಸ ಫೋಟೋವನ್ನು ಅವರು ಅಪ್​ಲೋಡ್ ಮಾಡುತ್ತಾರೆ.

ಹಾಟ್​​ ಫೋಟೋಗಳನ್ನು ಹಂಚಿಕೊಳ್ಳುವುದರಲ್ಲಿ ಜಾನ್ವಿ ಕಪೂರ್ ಸದಾ ಮುಂದಿರುತ್ತಾರೆ. ವಾರಕ್ಕೆ ಒಂದಾದರೂ ಹೊಸ ಫೋಟೋವನ್ನು ಅವರು ಅಪ್​ಲೋಡ್ ಮಾಡುತ್ತಾರೆ.

1 / 5
ಅಭಿಮಾನಿಗಳ ಜತೆ ಸಂಪರ್ಕದಲ್ಲಿರೋಕೆ ಜಾನ್ವಿ ಕಪೂರ್ ಸದಾ ಪ್ರಯತ್ನಿಸುತ್ತಾರೆ. ಫ್ಯಾನ್ಸ್​​ಗೋಸ್ಕರ ವಿಶೇಷ ಫೋಟೋ ಹಂಚಿಕೊಳ್ಳುತ್ತಾರೆ.

ಅಭಿಮಾನಿಗಳ ಜತೆ ಸಂಪರ್ಕದಲ್ಲಿರೋಕೆ ಜಾನ್ವಿ ಕಪೂರ್ ಸದಾ ಪ್ರಯತ್ನಿಸುತ್ತಾರೆ. ಫ್ಯಾನ್ಸ್​​ಗೋಸ್ಕರ ವಿಶೇಷ ಫೋಟೋ ಹಂಚಿಕೊಳ್ಳುತ್ತಾರೆ.

2 / 5
ಈ ಬಾರಿ ಜಾನ್ವಿ ಕಪೂರ್ ಅವರು ಬ್ಯಾಕ್​ಲೆಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಅವರು ಟೆಂಪ್ರೇಚರ್ ಹೆಚ್ಚಿಸಿದ್ದಾರೆ.

ಈ ಬಾರಿ ಜಾನ್ವಿ ಕಪೂರ್ ಅವರು ಬ್ಯಾಕ್​ಲೆಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಅವರು ಟೆಂಪ್ರೇಚರ್ ಹೆಚ್ಚಿಸಿದ್ದಾರೆ.

3 / 5
ಈ ಫೋಟೋಗೆ ಸುಮಾರು 10 ಲಕ್ಷ ಮಂದಿ ಲೈಕ್ಸ್ ಒತ್ತಿದ್ದಾರೆ. ನಾನಾ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್ ಈ ಫೋಟೋಗೆ ಕಮೆಂಟ್ ಮಾಡುತ್ತಿದ್ದಾರೆ.

ಈ ಫೋಟೋಗೆ ಸುಮಾರು 10 ಲಕ್ಷ ಮಂದಿ ಲೈಕ್ಸ್ ಒತ್ತಿದ್ದಾರೆ. ನಾನಾ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್ ಈ ಫೋಟೋಗೆ ಕಮೆಂಟ್ ಮಾಡುತ್ತಿದ್ದಾರೆ.

4 / 5
ಜಾನ್ವಿ ಕಪೂರ್ ಅವರು ಹಲವು ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ಸಿನಿಮಾ ಕೆಲಸಗಳ ಮಧ್ಯೆ ಅವರು ಬ್ರೇಕ್ ಪಡೆದು ಸುತ್ತಾಡುವುದನ್ನು ಎಂದಿಗೂ ಮರೆಯುವುದಿಲ್ಲ. ಜತೆಗೆ ಜಿಮ್​ನಲ್ಲೂ ಸಾಕಷ್ಟು ಸಮಯ ಕಳೆಯುತ್ತಾರೆ.

ಜಾನ್ವಿ ಕಪೂರ್ ಅವರು ಹಲವು ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ಸಿನಿಮಾ ಕೆಲಸಗಳ ಮಧ್ಯೆ ಅವರು ಬ್ರೇಕ್ ಪಡೆದು ಸುತ್ತಾಡುವುದನ್ನು ಎಂದಿಗೂ ಮರೆಯುವುದಿಲ್ಲ. ಜತೆಗೆ ಜಿಮ್​ನಲ್ಲೂ ಸಾಕಷ್ಟು ಸಮಯ ಕಳೆಯುತ್ತಾರೆ.

5 / 5
Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ