AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಸಾಂಪ್ರದಾಯಿಕ ಲುಕ್​​ನಲ್ಲಿ ಗಮನ ಸೆಳೆದ ನಟಿ ಜಾನ್ವಿ ಕಪೂರ್; ಇಲ್ಲಿದೆ ಫೋಟೋ

ಜಾನ್ವಿ ಕಪೂರ್ ಅವರು ಸಾಂಪ್ರದಾಯಿಕ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಆ ಉಡುಗೆಯಲ್ಲೂ ಅವರು ಪಡ್ಡೆಗಳ ಟೆಂಪ್ರೇಚರ್ ಹೆಚ್ಚಿಸಿದ್ದಾರೆ.

TV9 Web
| Edited By: |

Updated on:Jan 18, 2023 | 12:00 PM

Share
ನಟಿ ಜಾನ್ವಿ ಕಪೂರ್ ಅವರು ಸಿನಿಮಾಗಿಂತ ಬೋಲ್ಡ್ ಫೋಟೋಗಳ ಮೂಲಕವೇ ಹೆಚ್ಚು ಗಮನ ಸೆಳೆಯುತ್ತಾರೆ. ಅವರ ಹೊಸ ಫೋಟೋಶೂಟ್ ಈಗ ವೈರಲ್ ಆಗಿದೆ.

ನಟಿ ಜಾನ್ವಿ ಕಪೂರ್ ಅವರು ಸಿನಿಮಾಗಿಂತ ಬೋಲ್ಡ್ ಫೋಟೋಗಳ ಮೂಲಕವೇ ಹೆಚ್ಚು ಗಮನ ಸೆಳೆಯುತ್ತಾರೆ. ಅವರ ಹೊಸ ಫೋಟೋಶೂಟ್ ಈಗ ವೈರಲ್ ಆಗಿದೆ.

1 / 5
ಜಾನ್ವಿ ಕಪೂರ್ ಅವರು ಸಾಂಪ್ರದಾಯಿಕ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಆ ಉಡುಗೆಯಲ್ಲೂ ಅವರು ಪಡ್ಡೆಗಳ ಟೆಂಪ್ರೇಚರ್ ಹೆಚ್ಚಿಸಿದ್ದಾರೆ.

ಜಾನ್ವಿ ಕಪೂರ್ ಅವರು ಸಾಂಪ್ರದಾಯಿಕ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಆ ಉಡುಗೆಯಲ್ಲೂ ಅವರು ಪಡ್ಡೆಗಳ ಟೆಂಪ್ರೇಚರ್ ಹೆಚ್ಚಿಸಿದ್ದಾರೆ.

2 / 5
ಜಾನ್ವಿ ಕಪೂರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಶ್ರೀದೇವಿ ಮಗಳು ಎನ್ನುವ ಕಾರಣಕ್ಕೂ ಜಾನ್ವಿ ಇಷ್ಟವಾಗುತ್ತಾರೆ.

ಜಾನ್ವಿ ಕಪೂರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಶ್ರೀದೇವಿ ಮಗಳು ಎನ್ನುವ ಕಾರಣಕ್ಕೂ ಜಾನ್ವಿ ಇಷ್ಟವಾಗುತ್ತಾರೆ.

3 / 5
ಜಾನ್ವಿ ಕಪೂರ್ ನಟನೆಯ ‘ಮಿಲಿ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಆದರೆ, ಸಿನಿಮಾ ಯಶಸ್ಸು ಕಾಣಲೇ ಇಲ್ಲ.

ಜಾನ್ವಿ ಕಪೂರ್ ನಟನೆಯ ‘ಮಿಲಿ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಆದರೆ, ಸಿನಿಮಾ ಯಶಸ್ಸು ಕಾಣಲೇ ಇಲ್ಲ.

4 / 5
ಜಾನ್ವಿ ಕಪೂರ್ ಅವರ ವೃತ್ತಿ ಜೀವನದಲ್ಲಿ ಹೇಳಿಕೊಳ್ಳುವಂತಹ ಹಿಟ್ ಸಿನಿಮಾ ಹೊರಬಂದಿಲ್ಲ. ಈ ಬಗ್ಗೆ ಅವರ ಫ್ಯಾನ್ಸ್​​ಗೆ ಬೇಸರ ಇದೆ.

ಜಾನ್ವಿ ಕಪೂರ್ ಅವರ ವೃತ್ತಿ ಜೀವನದಲ್ಲಿ ಹೇಳಿಕೊಳ್ಳುವಂತಹ ಹಿಟ್ ಸಿನಿಮಾ ಹೊರಬಂದಿಲ್ಲ. ಈ ಬಗ್ಗೆ ಅವರ ಫ್ಯಾನ್ಸ್​​ಗೆ ಬೇಸರ ಇದೆ.

5 / 5

Published On - 11:21 am, Wed, 18 January 23

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್