AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಬ್ಯಾಟ್ ಬದಿಗಿಟ್ಟು ಖುಷಿ ಹಂಚಿಕೊಂಡ ನಟಿ ಜಾನ್ಹವಿ ಕಪೂರ್

Janhvi Kapoor: ನಟಿ ಜಾನ್ಹವಿ ಕಪೂರ್ ಎರಡು ವರ್ಷಗಳ ಹಿಂದೆ ಕ್ರಿಕೆಟ್ ಬ್ಯಾಟ್ ಕೈಗೆತ್ತಿಕೊಂಡಿದ್ದರು. ಈಗ ಬ್ಯಾಟ್ ಪಕ್ಕಕ್ಕಿಟ್ಟಿದ್ದಾರೆ.

ಮಂಜುನಾಥ ಸಿ.
|

Updated on: May 07, 2023 | 10:20 PM

Share
ಮಿಸ್ಟರ್ ಆಂಡ್ ಮಿಸಸ್ ಮಹಿ ಹೆಸರಿನ ಸಿನಿಮಾಕ್ಕಾಗಿ ಜಾನ್ಹವಿ ಕಪೂರ್ ಕ್ರಿಕೆಟ್ ಕಲಿತು ಚಿತ್ರೀಕರಣ ಮಾಡಿದ್ದಾರೆ.

ಮಿಸ್ಟರ್ ಆಂಡ್ ಮಿಸಸ್ ಮಹಿ ಹೆಸರಿನ ಸಿನಿಮಾಕ್ಕಾಗಿ ಜಾನ್ಹವಿ ಕಪೂರ್ ಕ್ರಿಕೆಟ್ ಕಲಿತು ಚಿತ್ರೀಕರಣ ಮಾಡಿದ್ದಾರೆ.

1 / 5
ಜಾನ್ಹವಿ ಕಪೂರ್ ತಮ್ಮ ಕ್ರಿಕೆಟ್ ಬ್ಯಾಟ್ ಪಕ್ಕಕ್ಕಿಟ್ಟಿದ್ದಾರೆ. ಎರಡು ವರ್ಷಗಳ ಹಿಂದೆ ಅವರು ಬ್ಯಾಟ್ ಕೈಗೆತ್ತಿಕೊಂಡಿದ್ದರಂತೆ.

ಜಾನ್ಹವಿ ಕಪೂರ್ ತಮ್ಮ ಕ್ರಿಕೆಟ್ ಬ್ಯಾಟ್ ಪಕ್ಕಕ್ಕಿಟ್ಟಿದ್ದಾರೆ. ಎರಡು ವರ್ಷಗಳ ಹಿಂದೆ ಅವರು ಬ್ಯಾಟ್ ಕೈಗೆತ್ತಿಕೊಂಡಿದ್ದರಂತೆ.

2 / 5
ಇದೀಗ ಸಿನಿಮಾ ಪ್ಯಾಕ್​ಅಪ್ ಆಗಿದ್ದು, ಜಾನ್ಹವಿಗೆ ಯುದ್ಧಕ್ಕೆ ಹೋಗಿ ಗೆದ್ದು ಬಂದ ಹಾಗಾಗಿದೆಯಂತೆ. ಅಷ್ಟು ಕಠಿಣವಾಗಿತ್ತಂತೆ ಸಿನಿಮಾದ ಚಿತ್ರೀಕರಣ.

ಇದೀಗ ಸಿನಿಮಾ ಪ್ಯಾಕ್​ಅಪ್ ಆಗಿದ್ದು, ಜಾನ್ಹವಿಗೆ ಯುದ್ಧಕ್ಕೆ ಹೋಗಿ ಗೆದ್ದು ಬಂದ ಹಾಗಾಗಿದೆಯಂತೆ. ಅಷ್ಟು ಕಠಿಣವಾಗಿತ್ತಂತೆ ಸಿನಿಮಾದ ಚಿತ್ರೀಕರಣ.

3 / 5
ಸಿನಿಮಾಕ್ಕಾಗಿ ಜಾನ್ಹವಿಗೆ ಅಭೀಷೇಕ್ ನಾಯರ್, ದಿನೇಶ್ ಕಾರ್ತಿಕ್ ಇನ್ನಿತರರು ಬ್ಯಾಟಿಂಗ್ ತರಬೇತಿ ಸಹ ನೀಡಿದ್ದಾರೆ.

ಸಿನಿಮಾಕ್ಕಾಗಿ ಜಾನ್ಹವಿಗೆ ಅಭೀಷೇಕ್ ನಾಯರ್, ದಿನೇಶ್ ಕಾರ್ತಿಕ್ ಇನ್ನಿತರರು ಬ್ಯಾಟಿಂಗ್ ತರಬೇತಿ ಸಹ ನೀಡಿದ್ದಾರೆ.

4 / 5
ಸಿನಿಮಾದಲ್ಲಿ ರಾಜ್​ಕುಮಾರ್ ರಾವ್ ನಾಯಕರಾಗಿದ್ದು ಸಿನಿಮಾವನ್ನು ಕರಣ್ ಜೋಹರ್ ನಿರ್ಮಾಣ ಮಾಡಿದ್ದಾರೆ.

ಸಿನಿಮಾದಲ್ಲಿ ರಾಜ್​ಕುಮಾರ್ ರಾವ್ ನಾಯಕರಾಗಿದ್ದು ಸಿನಿಮಾವನ್ನು ಕರಣ್ ಜೋಹರ್ ನಿರ್ಮಾಣ ಮಾಡಿದ್ದಾರೆ.

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ