AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಬ್ಯಾಟ್ ಬದಿಗಿಟ್ಟು ಖುಷಿ ಹಂಚಿಕೊಂಡ ನಟಿ ಜಾನ್ಹವಿ ಕಪೂರ್

Janhvi Kapoor: ನಟಿ ಜಾನ್ಹವಿ ಕಪೂರ್ ಎರಡು ವರ್ಷಗಳ ಹಿಂದೆ ಕ್ರಿಕೆಟ್ ಬ್ಯಾಟ್ ಕೈಗೆತ್ತಿಕೊಂಡಿದ್ದರು. ಈಗ ಬ್ಯಾಟ್ ಪಕ್ಕಕ್ಕಿಟ್ಟಿದ್ದಾರೆ.

ಮಂಜುನಾಥ ಸಿ.
|

Updated on: May 07, 2023 | 10:20 PM

Share
ಮಿಸ್ಟರ್ ಆಂಡ್ ಮಿಸಸ್ ಮಹಿ ಹೆಸರಿನ ಸಿನಿಮಾಕ್ಕಾಗಿ ಜಾನ್ಹವಿ ಕಪೂರ್ ಕ್ರಿಕೆಟ್ ಕಲಿತು ಚಿತ್ರೀಕರಣ ಮಾಡಿದ್ದಾರೆ.

ಮಿಸ್ಟರ್ ಆಂಡ್ ಮಿಸಸ್ ಮಹಿ ಹೆಸರಿನ ಸಿನಿಮಾಕ್ಕಾಗಿ ಜಾನ್ಹವಿ ಕಪೂರ್ ಕ್ರಿಕೆಟ್ ಕಲಿತು ಚಿತ್ರೀಕರಣ ಮಾಡಿದ್ದಾರೆ.

1 / 5
ಜಾನ್ಹವಿ ಕಪೂರ್ ತಮ್ಮ ಕ್ರಿಕೆಟ್ ಬ್ಯಾಟ್ ಪಕ್ಕಕ್ಕಿಟ್ಟಿದ್ದಾರೆ. ಎರಡು ವರ್ಷಗಳ ಹಿಂದೆ ಅವರು ಬ್ಯಾಟ್ ಕೈಗೆತ್ತಿಕೊಂಡಿದ್ದರಂತೆ.

ಜಾನ್ಹವಿ ಕಪೂರ್ ತಮ್ಮ ಕ್ರಿಕೆಟ್ ಬ್ಯಾಟ್ ಪಕ್ಕಕ್ಕಿಟ್ಟಿದ್ದಾರೆ. ಎರಡು ವರ್ಷಗಳ ಹಿಂದೆ ಅವರು ಬ್ಯಾಟ್ ಕೈಗೆತ್ತಿಕೊಂಡಿದ್ದರಂತೆ.

2 / 5
ಇದೀಗ ಸಿನಿಮಾ ಪ್ಯಾಕ್​ಅಪ್ ಆಗಿದ್ದು, ಜಾನ್ಹವಿಗೆ ಯುದ್ಧಕ್ಕೆ ಹೋಗಿ ಗೆದ್ದು ಬಂದ ಹಾಗಾಗಿದೆಯಂತೆ. ಅಷ್ಟು ಕಠಿಣವಾಗಿತ್ತಂತೆ ಸಿನಿಮಾದ ಚಿತ್ರೀಕರಣ.

ಇದೀಗ ಸಿನಿಮಾ ಪ್ಯಾಕ್​ಅಪ್ ಆಗಿದ್ದು, ಜಾನ್ಹವಿಗೆ ಯುದ್ಧಕ್ಕೆ ಹೋಗಿ ಗೆದ್ದು ಬಂದ ಹಾಗಾಗಿದೆಯಂತೆ. ಅಷ್ಟು ಕಠಿಣವಾಗಿತ್ತಂತೆ ಸಿನಿಮಾದ ಚಿತ್ರೀಕರಣ.

3 / 5
ಸಿನಿಮಾಕ್ಕಾಗಿ ಜಾನ್ಹವಿಗೆ ಅಭೀಷೇಕ್ ನಾಯರ್, ದಿನೇಶ್ ಕಾರ್ತಿಕ್ ಇನ್ನಿತರರು ಬ್ಯಾಟಿಂಗ್ ತರಬೇತಿ ಸಹ ನೀಡಿದ್ದಾರೆ.

ಸಿನಿಮಾಕ್ಕಾಗಿ ಜಾನ್ಹವಿಗೆ ಅಭೀಷೇಕ್ ನಾಯರ್, ದಿನೇಶ್ ಕಾರ್ತಿಕ್ ಇನ್ನಿತರರು ಬ್ಯಾಟಿಂಗ್ ತರಬೇತಿ ಸಹ ನೀಡಿದ್ದಾರೆ.

4 / 5
ಸಿನಿಮಾದಲ್ಲಿ ರಾಜ್​ಕುಮಾರ್ ರಾವ್ ನಾಯಕರಾಗಿದ್ದು ಸಿನಿಮಾವನ್ನು ಕರಣ್ ಜೋಹರ್ ನಿರ್ಮಾಣ ಮಾಡಿದ್ದಾರೆ.

ಸಿನಿಮಾದಲ್ಲಿ ರಾಜ್​ಕುಮಾರ್ ರಾವ್ ನಾಯಕರಾಗಿದ್ದು ಸಿನಿಮಾವನ್ನು ಕರಣ್ ಜೋಹರ್ ನಿರ್ಮಾಣ ಮಾಡಿದ್ದಾರೆ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ