AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಬ್ಯಾಟ್ ಬದಿಗಿಟ್ಟು ಖುಷಿ ಹಂಚಿಕೊಂಡ ನಟಿ ಜಾನ್ಹವಿ ಕಪೂರ್

Janhvi Kapoor: ನಟಿ ಜಾನ್ಹವಿ ಕಪೂರ್ ಎರಡು ವರ್ಷಗಳ ಹಿಂದೆ ಕ್ರಿಕೆಟ್ ಬ್ಯಾಟ್ ಕೈಗೆತ್ತಿಕೊಂಡಿದ್ದರು. ಈಗ ಬ್ಯಾಟ್ ಪಕ್ಕಕ್ಕಿಟ್ಟಿದ್ದಾರೆ.

ಮಂಜುನಾಥ ಸಿ.
|

Updated on: May 07, 2023 | 10:20 PM

Share
ಮಿಸ್ಟರ್ ಆಂಡ್ ಮಿಸಸ್ ಮಹಿ ಹೆಸರಿನ ಸಿನಿಮಾಕ್ಕಾಗಿ ಜಾನ್ಹವಿ ಕಪೂರ್ ಕ್ರಿಕೆಟ್ ಕಲಿತು ಚಿತ್ರೀಕರಣ ಮಾಡಿದ್ದಾರೆ.

ಮಿಸ್ಟರ್ ಆಂಡ್ ಮಿಸಸ್ ಮಹಿ ಹೆಸರಿನ ಸಿನಿಮಾಕ್ಕಾಗಿ ಜಾನ್ಹವಿ ಕಪೂರ್ ಕ್ರಿಕೆಟ್ ಕಲಿತು ಚಿತ್ರೀಕರಣ ಮಾಡಿದ್ದಾರೆ.

1 / 5
ಜಾನ್ಹವಿ ಕಪೂರ್ ತಮ್ಮ ಕ್ರಿಕೆಟ್ ಬ್ಯಾಟ್ ಪಕ್ಕಕ್ಕಿಟ್ಟಿದ್ದಾರೆ. ಎರಡು ವರ್ಷಗಳ ಹಿಂದೆ ಅವರು ಬ್ಯಾಟ್ ಕೈಗೆತ್ತಿಕೊಂಡಿದ್ದರಂತೆ.

ಜಾನ್ಹವಿ ಕಪೂರ್ ತಮ್ಮ ಕ್ರಿಕೆಟ್ ಬ್ಯಾಟ್ ಪಕ್ಕಕ್ಕಿಟ್ಟಿದ್ದಾರೆ. ಎರಡು ವರ್ಷಗಳ ಹಿಂದೆ ಅವರು ಬ್ಯಾಟ್ ಕೈಗೆತ್ತಿಕೊಂಡಿದ್ದರಂತೆ.

2 / 5
ಇದೀಗ ಸಿನಿಮಾ ಪ್ಯಾಕ್​ಅಪ್ ಆಗಿದ್ದು, ಜಾನ್ಹವಿಗೆ ಯುದ್ಧಕ್ಕೆ ಹೋಗಿ ಗೆದ್ದು ಬಂದ ಹಾಗಾಗಿದೆಯಂತೆ. ಅಷ್ಟು ಕಠಿಣವಾಗಿತ್ತಂತೆ ಸಿನಿಮಾದ ಚಿತ್ರೀಕರಣ.

ಇದೀಗ ಸಿನಿಮಾ ಪ್ಯಾಕ್​ಅಪ್ ಆಗಿದ್ದು, ಜಾನ್ಹವಿಗೆ ಯುದ್ಧಕ್ಕೆ ಹೋಗಿ ಗೆದ್ದು ಬಂದ ಹಾಗಾಗಿದೆಯಂತೆ. ಅಷ್ಟು ಕಠಿಣವಾಗಿತ್ತಂತೆ ಸಿನಿಮಾದ ಚಿತ್ರೀಕರಣ.

3 / 5
ಸಿನಿಮಾಕ್ಕಾಗಿ ಜಾನ್ಹವಿಗೆ ಅಭೀಷೇಕ್ ನಾಯರ್, ದಿನೇಶ್ ಕಾರ್ತಿಕ್ ಇನ್ನಿತರರು ಬ್ಯಾಟಿಂಗ್ ತರಬೇತಿ ಸಹ ನೀಡಿದ್ದಾರೆ.

ಸಿನಿಮಾಕ್ಕಾಗಿ ಜಾನ್ಹವಿಗೆ ಅಭೀಷೇಕ್ ನಾಯರ್, ದಿನೇಶ್ ಕಾರ್ತಿಕ್ ಇನ್ನಿತರರು ಬ್ಯಾಟಿಂಗ್ ತರಬೇತಿ ಸಹ ನೀಡಿದ್ದಾರೆ.

4 / 5
ಸಿನಿಮಾದಲ್ಲಿ ರಾಜ್​ಕುಮಾರ್ ರಾವ್ ನಾಯಕರಾಗಿದ್ದು ಸಿನಿಮಾವನ್ನು ಕರಣ್ ಜೋಹರ್ ನಿರ್ಮಾಣ ಮಾಡಿದ್ದಾರೆ.

ಸಿನಿಮಾದಲ್ಲಿ ರಾಜ್​ಕುಮಾರ್ ರಾವ್ ನಾಯಕರಾಗಿದ್ದು ಸಿನಿಮಾವನ್ನು ಕರಣ್ ಜೋಹರ್ ನಿರ್ಮಾಣ ಮಾಡಿದ್ದಾರೆ.

5 / 5
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು