AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಬ್ಯಾಟ್ ಬದಿಗಿಟ್ಟು ಖುಷಿ ಹಂಚಿಕೊಂಡ ನಟಿ ಜಾನ್ಹವಿ ಕಪೂರ್

Janhvi Kapoor: ನಟಿ ಜಾನ್ಹವಿ ಕಪೂರ್ ಎರಡು ವರ್ಷಗಳ ಹಿಂದೆ ಕ್ರಿಕೆಟ್ ಬ್ಯಾಟ್ ಕೈಗೆತ್ತಿಕೊಂಡಿದ್ದರು. ಈಗ ಬ್ಯಾಟ್ ಪಕ್ಕಕ್ಕಿಟ್ಟಿದ್ದಾರೆ.

ಮಂಜುನಾಥ ಸಿ.
|

Updated on: May 07, 2023 | 10:20 PM

Share
ಮಿಸ್ಟರ್ ಆಂಡ್ ಮಿಸಸ್ ಮಹಿ ಹೆಸರಿನ ಸಿನಿಮಾಕ್ಕಾಗಿ ಜಾನ್ಹವಿ ಕಪೂರ್ ಕ್ರಿಕೆಟ್ ಕಲಿತು ಚಿತ್ರೀಕರಣ ಮಾಡಿದ್ದಾರೆ.

ಮಿಸ್ಟರ್ ಆಂಡ್ ಮಿಸಸ್ ಮಹಿ ಹೆಸರಿನ ಸಿನಿಮಾಕ್ಕಾಗಿ ಜಾನ್ಹವಿ ಕಪೂರ್ ಕ್ರಿಕೆಟ್ ಕಲಿತು ಚಿತ್ರೀಕರಣ ಮಾಡಿದ್ದಾರೆ.

1 / 5
ಜಾನ್ಹವಿ ಕಪೂರ್ ತಮ್ಮ ಕ್ರಿಕೆಟ್ ಬ್ಯಾಟ್ ಪಕ್ಕಕ್ಕಿಟ್ಟಿದ್ದಾರೆ. ಎರಡು ವರ್ಷಗಳ ಹಿಂದೆ ಅವರು ಬ್ಯಾಟ್ ಕೈಗೆತ್ತಿಕೊಂಡಿದ್ದರಂತೆ.

ಜಾನ್ಹವಿ ಕಪೂರ್ ತಮ್ಮ ಕ್ರಿಕೆಟ್ ಬ್ಯಾಟ್ ಪಕ್ಕಕ್ಕಿಟ್ಟಿದ್ದಾರೆ. ಎರಡು ವರ್ಷಗಳ ಹಿಂದೆ ಅವರು ಬ್ಯಾಟ್ ಕೈಗೆತ್ತಿಕೊಂಡಿದ್ದರಂತೆ.

2 / 5
ಇದೀಗ ಸಿನಿಮಾ ಪ್ಯಾಕ್​ಅಪ್ ಆಗಿದ್ದು, ಜಾನ್ಹವಿಗೆ ಯುದ್ಧಕ್ಕೆ ಹೋಗಿ ಗೆದ್ದು ಬಂದ ಹಾಗಾಗಿದೆಯಂತೆ. ಅಷ್ಟು ಕಠಿಣವಾಗಿತ್ತಂತೆ ಸಿನಿಮಾದ ಚಿತ್ರೀಕರಣ.

ಇದೀಗ ಸಿನಿಮಾ ಪ್ಯಾಕ್​ಅಪ್ ಆಗಿದ್ದು, ಜಾನ್ಹವಿಗೆ ಯುದ್ಧಕ್ಕೆ ಹೋಗಿ ಗೆದ್ದು ಬಂದ ಹಾಗಾಗಿದೆಯಂತೆ. ಅಷ್ಟು ಕಠಿಣವಾಗಿತ್ತಂತೆ ಸಿನಿಮಾದ ಚಿತ್ರೀಕರಣ.

3 / 5
ಸಿನಿಮಾಕ್ಕಾಗಿ ಜಾನ್ಹವಿಗೆ ಅಭೀಷೇಕ್ ನಾಯರ್, ದಿನೇಶ್ ಕಾರ್ತಿಕ್ ಇನ್ನಿತರರು ಬ್ಯಾಟಿಂಗ್ ತರಬೇತಿ ಸಹ ನೀಡಿದ್ದಾರೆ.

ಸಿನಿಮಾಕ್ಕಾಗಿ ಜಾನ್ಹವಿಗೆ ಅಭೀಷೇಕ್ ನಾಯರ್, ದಿನೇಶ್ ಕಾರ್ತಿಕ್ ಇನ್ನಿತರರು ಬ್ಯಾಟಿಂಗ್ ತರಬೇತಿ ಸಹ ನೀಡಿದ್ದಾರೆ.

4 / 5
ಸಿನಿಮಾದಲ್ಲಿ ರಾಜ್​ಕುಮಾರ್ ರಾವ್ ನಾಯಕರಾಗಿದ್ದು ಸಿನಿಮಾವನ್ನು ಕರಣ್ ಜೋಹರ್ ನಿರ್ಮಾಣ ಮಾಡಿದ್ದಾರೆ.

ಸಿನಿಮಾದಲ್ಲಿ ರಾಜ್​ಕುಮಾರ್ ರಾವ್ ನಾಯಕರಾಗಿದ್ದು ಸಿನಿಮಾವನ್ನು ಕರಣ್ ಜೋಹರ್ ನಿರ್ಮಾಣ ಮಾಡಿದ್ದಾರೆ.

5 / 5
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ