AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಬ್ಯಾಟ್ ಬದಿಗಿಟ್ಟು ಖುಷಿ ಹಂಚಿಕೊಂಡ ನಟಿ ಜಾನ್ಹವಿ ಕಪೂರ್

Janhvi Kapoor: ನಟಿ ಜಾನ್ಹವಿ ಕಪೂರ್ ಎರಡು ವರ್ಷಗಳ ಹಿಂದೆ ಕ್ರಿಕೆಟ್ ಬ್ಯಾಟ್ ಕೈಗೆತ್ತಿಕೊಂಡಿದ್ದರು. ಈಗ ಬ್ಯಾಟ್ ಪಕ್ಕಕ್ಕಿಟ್ಟಿದ್ದಾರೆ.

ಮಂಜುನಾಥ ಸಿ.
|

Updated on: May 07, 2023 | 10:20 PM

Share
ಮಿಸ್ಟರ್ ಆಂಡ್ ಮಿಸಸ್ ಮಹಿ ಹೆಸರಿನ ಸಿನಿಮಾಕ್ಕಾಗಿ ಜಾನ್ಹವಿ ಕಪೂರ್ ಕ್ರಿಕೆಟ್ ಕಲಿತು ಚಿತ್ರೀಕರಣ ಮಾಡಿದ್ದಾರೆ.

ಮಿಸ್ಟರ್ ಆಂಡ್ ಮಿಸಸ್ ಮಹಿ ಹೆಸರಿನ ಸಿನಿಮಾಕ್ಕಾಗಿ ಜಾನ್ಹವಿ ಕಪೂರ್ ಕ್ರಿಕೆಟ್ ಕಲಿತು ಚಿತ್ರೀಕರಣ ಮಾಡಿದ್ದಾರೆ.

1 / 5
ಜಾನ್ಹವಿ ಕಪೂರ್ ತಮ್ಮ ಕ್ರಿಕೆಟ್ ಬ್ಯಾಟ್ ಪಕ್ಕಕ್ಕಿಟ್ಟಿದ್ದಾರೆ. ಎರಡು ವರ್ಷಗಳ ಹಿಂದೆ ಅವರು ಬ್ಯಾಟ್ ಕೈಗೆತ್ತಿಕೊಂಡಿದ್ದರಂತೆ.

ಜಾನ್ಹವಿ ಕಪೂರ್ ತಮ್ಮ ಕ್ರಿಕೆಟ್ ಬ್ಯಾಟ್ ಪಕ್ಕಕ್ಕಿಟ್ಟಿದ್ದಾರೆ. ಎರಡು ವರ್ಷಗಳ ಹಿಂದೆ ಅವರು ಬ್ಯಾಟ್ ಕೈಗೆತ್ತಿಕೊಂಡಿದ್ದರಂತೆ.

2 / 5
ಇದೀಗ ಸಿನಿಮಾ ಪ್ಯಾಕ್​ಅಪ್ ಆಗಿದ್ದು, ಜಾನ್ಹವಿಗೆ ಯುದ್ಧಕ್ಕೆ ಹೋಗಿ ಗೆದ್ದು ಬಂದ ಹಾಗಾಗಿದೆಯಂತೆ. ಅಷ್ಟು ಕಠಿಣವಾಗಿತ್ತಂತೆ ಸಿನಿಮಾದ ಚಿತ್ರೀಕರಣ.

ಇದೀಗ ಸಿನಿಮಾ ಪ್ಯಾಕ್​ಅಪ್ ಆಗಿದ್ದು, ಜಾನ್ಹವಿಗೆ ಯುದ್ಧಕ್ಕೆ ಹೋಗಿ ಗೆದ್ದು ಬಂದ ಹಾಗಾಗಿದೆಯಂತೆ. ಅಷ್ಟು ಕಠಿಣವಾಗಿತ್ತಂತೆ ಸಿನಿಮಾದ ಚಿತ್ರೀಕರಣ.

3 / 5
ಸಿನಿಮಾಕ್ಕಾಗಿ ಜಾನ್ಹವಿಗೆ ಅಭೀಷೇಕ್ ನಾಯರ್, ದಿನೇಶ್ ಕಾರ್ತಿಕ್ ಇನ್ನಿತರರು ಬ್ಯಾಟಿಂಗ್ ತರಬೇತಿ ಸಹ ನೀಡಿದ್ದಾರೆ.

ಸಿನಿಮಾಕ್ಕಾಗಿ ಜಾನ್ಹವಿಗೆ ಅಭೀಷೇಕ್ ನಾಯರ್, ದಿನೇಶ್ ಕಾರ್ತಿಕ್ ಇನ್ನಿತರರು ಬ್ಯಾಟಿಂಗ್ ತರಬೇತಿ ಸಹ ನೀಡಿದ್ದಾರೆ.

4 / 5
ಸಿನಿಮಾದಲ್ಲಿ ರಾಜ್​ಕುಮಾರ್ ರಾವ್ ನಾಯಕರಾಗಿದ್ದು ಸಿನಿಮಾವನ್ನು ಕರಣ್ ಜೋಹರ್ ನಿರ್ಮಾಣ ಮಾಡಿದ್ದಾರೆ.

ಸಿನಿಮಾದಲ್ಲಿ ರಾಜ್​ಕುಮಾರ್ ರಾವ್ ನಾಯಕರಾಗಿದ್ದು ಸಿನಿಮಾವನ್ನು ಕರಣ್ ಜೋಹರ್ ನಿರ್ಮಾಣ ಮಾಡಿದ್ದಾರೆ.

5 / 5
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು