AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಶಿಖರ್ ಜೊತೆಗಿನ ಪ್ರೀತಿ ವಿಚಾರವನ್ನು ಸಾರ್ವಜನಿಕವಾಗಿ ಒಪ್ಪಿಕೊಂಡ ಜಾನ್ವಿ ಕಪೂರ್

ಇತ್ತೀಚೆಗೆ ಬೋನಿ ಕಪೂರ್ ನಿರ್ಮಾಣದ, ಅಜಯ್ ದೇವಗನ್ ನಟನೆಯ ‘ಮೈದಾನ್’ ಸಿನಿಮಾ ರಿಲೀಸ್ ಆಗಿದೆ. ಇದರ ಸ್ಪೆಷಲ್ ಶೋಗೆ ಜಾನ್ವಿ ಕಪೂರ್ ತೆರಳಿದ್ದರು. ಆಗ ಅವರು ಕತ್ತಿನ ಮೇಲಿರುವ ಚೈನ್ ಗಮನ ಸೆಳೆದಿದೆ.

ರಾಜೇಶ್ ದುಗ್ಗುಮನೆ
|

Updated on: Apr 11, 2024 | 8:21 AM

Share
ನಟಿ ಜಾನ್ವಿ ಕಪೂರ್ ಅವರು ಶಿಖರ್ ಪಹರಿಯಾ ಜೊತೆ ಡೇಟಿಂಗ್ ಮಾಡುತ್ತಿರುವ ವಿಚಾರ ಗುಟ್ಟಾಗಿ ಏನೂ ಉಳಿದಿಲ್ಲ. ಈ ಜೋಡಿ ಆಗಾಗ ಸಾರ್ವಜನಿಕವಾಗಿ ಸುತ್ತಾಟ ನಡೆಸುತ್ತಾರೆ. ಆದರೆ, ಇಷ್ಟು ದಿನ ಈ ವಿಚಾರದಲ್ಲಿ ಜಾನ್ವಿ ಮೌನ ತಾಳಿದ್ದರು.

ನಟಿ ಜಾನ್ವಿ ಕಪೂರ್ ಅವರು ಶಿಖರ್ ಪಹರಿಯಾ ಜೊತೆ ಡೇಟಿಂಗ್ ಮಾಡುತ್ತಿರುವ ವಿಚಾರ ಗುಟ್ಟಾಗಿ ಏನೂ ಉಳಿದಿಲ್ಲ. ಈ ಜೋಡಿ ಆಗಾಗ ಸಾರ್ವಜನಿಕವಾಗಿ ಸುತ್ತಾಟ ನಡೆಸುತ್ತಾರೆ. ಆದರೆ, ಇಷ್ಟು ದಿನ ಈ ವಿಚಾರದಲ್ಲಿ ಜಾನ್ವಿ ಮೌನ ತಾಳಿದ್ದರು.

1 / 5
ಜಾನ್ವಿ ಕಪೂರ್ ಅವರ ಮೌನ ಅನೇಕರಿಗೆ ಬೇಸರ ತರಿಸಿತ್ತು. ಅವರು ಸಾರ್ವಜನಿಕವಾಗಿ ಈ ಬಗ್ಗೆ ಮಾತನಾಡಲಿ ಎಂದು ಎಲ್ಲರೂ ಕೋರಿಕೊಂಡಿದ್ದರು. ಕೊನೆಗೂ ಜಾನ್ವಿ ಈ ಬಗ್ಗೆ ಮಾತನಾಡಿದ್ದಾರೆ. ಅವರು ಡೇಟಿಂಗ್ ವಿಚಾರ ಒಪ್ಪಿದ್ದಾರೆ.

ಜಾನ್ವಿ ಕಪೂರ್ ಅವರ ಮೌನ ಅನೇಕರಿಗೆ ಬೇಸರ ತರಿಸಿತ್ತು. ಅವರು ಸಾರ್ವಜನಿಕವಾಗಿ ಈ ಬಗ್ಗೆ ಮಾತನಾಡಲಿ ಎಂದು ಎಲ್ಲರೂ ಕೋರಿಕೊಂಡಿದ್ದರು. ಕೊನೆಗೂ ಜಾನ್ವಿ ಈ ಬಗ್ಗೆ ಮಾತನಾಡಿದ್ದಾರೆ. ಅವರು ಡೇಟಿಂಗ್ ವಿಚಾರ ಒಪ್ಪಿದ್ದಾರೆ.

2 / 5
ಇತ್ತೀಚೆಗೆ ಬೋನಿ ಕಪೂರ್ ನಿರ್ಮಾಣದ, ಅಜಯ್ ದೇವಗನ್ ನಟನೆಯ ‘ಮೈದಾನ್’ ಸಿನಿಮಾ ರಿಲೀಸ್ ಆಗಿದೆ. ಇದರ ಸ್ಪೆಷಲ್ ಶೋಗೆ ಜಾನ್ವಿ ಕಪೂರ್ ತೆರಳಿದ್ದರು. ಆಗ ಅವರು ಕತ್ತಿನ ಮೇಲಿರುವ ಚೈನ್ ಗಮನ ಸೆಳೆದಿದೆ.

ಇತ್ತೀಚೆಗೆ ಬೋನಿ ಕಪೂರ್ ನಿರ್ಮಾಣದ, ಅಜಯ್ ದೇವಗನ್ ನಟನೆಯ ‘ಮೈದಾನ್’ ಸಿನಿಮಾ ರಿಲೀಸ್ ಆಗಿದೆ. ಇದರ ಸ್ಪೆಷಲ್ ಶೋಗೆ ಜಾನ್ವಿ ಕಪೂರ್ ತೆರಳಿದ್ದರು. ಆಗ ಅವರು ಕತ್ತಿನ ಮೇಲಿರುವ ಚೈನ್ ಗಮನ ಸೆಳೆದಿದೆ.

3 / 5
ಕತ್ತಿನಲ್ಲಿರುವ ಚೈನ್​ ಮೇಲೆ ‘ಶಿಖು’ ಎಂದು ಬರೆದುಕೊಂಡಿದೆ. ಇದನ್ನು ನೋಡಿದ ಅನೇಕರು ಜಾನ್ವಿ ಪ್ರೀತಿ ವಿಚಾರ ಒಪ್ಪಿಕಂಡರು ಎಂದು ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗೆ ಈ ಜೋಡಿ ಒಟ್ಟಾಗಿ ತಿರುಪತಿಗೆ ತೆರಳಿತ್ತು.

ಕತ್ತಿನಲ್ಲಿರುವ ಚೈನ್​ ಮೇಲೆ ‘ಶಿಖು’ ಎಂದು ಬರೆದುಕೊಂಡಿದೆ. ಇದನ್ನು ನೋಡಿದ ಅನೇಕರು ಜಾನ್ವಿ ಪ್ರೀತಿ ವಿಚಾರ ಒಪ್ಪಿಕಂಡರು ಎಂದು ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗೆ ಈ ಜೋಡಿ ಒಟ್ಟಾಗಿ ತಿರುಪತಿಗೆ ತೆರಳಿತ್ತು.

4 / 5
ಮಹಾರಾಷ್ಟ್ರ ಮಾಜಿ ಸಿಎಂ ಸುಶಿಲ್ ಕುಮಾರ್ ಶಿಂದೆ ಅವರ ಮೊಮ್ಮೊಗ ಶಿಖರ್ ಪಹಾರಿಯಾ. ಇಬ್ಬರೂ ಪ್ರೀತಿಯಲ್ಲಿ ಇದ್ದರು. ನಂತರ ಬ್ರೇಕಪ್ ಆಯಿತು. ಈಗ ಮತ್ತೆ ಪ್ಯಾಚಪ್ ಮಾಡಲಾಗಿದೆ.

ಮಹಾರಾಷ್ಟ್ರ ಮಾಜಿ ಸಿಎಂ ಸುಶಿಲ್ ಕುಮಾರ್ ಶಿಂದೆ ಅವರ ಮೊಮ್ಮೊಗ ಶಿಖರ್ ಪಹಾರಿಯಾ. ಇಬ್ಬರೂ ಪ್ರೀತಿಯಲ್ಲಿ ಇದ್ದರು. ನಂತರ ಬ್ರೇಕಪ್ ಆಯಿತು. ಈಗ ಮತ್ತೆ ಪ್ಯಾಚಪ್ ಮಾಡಲಾಗಿದೆ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ