Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವನದ ಮೂರು ‘ಮಂತ್ರ’ಗಳನ್ನು ಹಂಚಿಕೊಂಡ ನಟಿ ಜಾನ್ಹವಿ ಕಪೂರ್

Janhvi Kapoor: ಬಾಲಿವುಡ್ ನಟಿ ಜಾನ್ಹವಿ ಕಪೂರ್ ತಮ್ಮ ಬ್ಯುಸಿ ಶೆಡ್ಯೂಲ್​ನ ನಡುವೆಯೂ ಪ್ರವಾಸಕ್ಕೆ ಸಮಯ ಹೊಂದಿಸಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on:Sep 27, 2023 | 11:19 PM

ನಟಿ ಜಾನ್ಹವಿ ಕಪೂರ್ ತಮ್ಮ ಜೀವನದ ಮೂರು ಮಂತ್ರಗಳನ್ನು ಹಂಚಿಕೊಂಡಿದ್ದಾರೆ.

ನಟಿ ಜಾನ್ಹವಿ ಕಪೂರ್ ತಮ್ಮ ಜೀವನದ ಮೂರು ಮಂತ್ರಗಳನ್ನು ಹಂಚಿಕೊಂಡಿದ್ದಾರೆ.

1 / 7
ಯೂರೋಪ್​ ಪ್ರವಾಸದಲ್ಲಿರುವ ನಟಿ ಜಾನ್ಹವಿ ಕಪೂರ್ ತಮ್ಮ ಜೀವನದ ಮೂರು ಮಂತ್ರಗಳನ್ನು ಹಂಚಿಕೊಂಡಿದ್ದಾರೆ.

ಯೂರೋಪ್​ ಪ್ರವಾಸದಲ್ಲಿರುವ ನಟಿ ಜಾನ್ಹವಿ ಕಪೂರ್ ತಮ್ಮ ಜೀವನದ ಮೂರು ಮಂತ್ರಗಳನ್ನು ಹಂಚಿಕೊಂಡಿದ್ದಾರೆ.

2 / 7
ತಿನ್ನು, ಪ್ರಾರ್ಥಿಸು, ಪ್ರೀತಿಸು ಎಂಬುದು ಜಾನ್ಹವಿ ಹಂಚಿಕೊಂಡಿರುವ ಜೀವನದ ಮಂತ್ರ.

ತಿನ್ನು, ಪ್ರಾರ್ಥಿಸು, ಪ್ರೀತಿಸು ಎಂಬುದು ಜಾನ್ಹವಿ ಹಂಚಿಕೊಂಡಿರುವ ಜೀವನದ ಮಂತ್ರ.

3 / 7
ಜಾನ್ಹವಿ ಕಪೂರ್ ಪ್ರವಾಸದಲ್ಲಿದ್ದು ಹಲವು ಪ್ರೇಕ್ಷಣೀಯ ಸ್ಥಳಗಳ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಜಾನ್ಹವಿ ಕಪೂರ್ ಪ್ರವಾಸದಲ್ಲಿದ್ದು ಹಲವು ಪ್ರೇಕ್ಷಣೀಯ ಸ್ಥಳಗಳ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

4 / 7
ಪ್ಯಾರಿಸ್​ನ ಪ್ರಸಿದ್ಧ ಐಫೆಲ್ ಟವರ್ ಸೇರಿದಂತೆ ಇನ್ನೂ ಹಲವು ಪ್ರೇಕ್ಷಣೀಯ ಸ್ಥಳಗಳಿಗೆ ಜಾನ್ಹವಿ ಭೇಟಿ ನೀಡಿದ್ದಾರೆ.

ಪ್ಯಾರಿಸ್​ನ ಪ್ರಸಿದ್ಧ ಐಫೆಲ್ ಟವರ್ ಸೇರಿದಂತೆ ಇನ್ನೂ ಹಲವು ಪ್ರೇಕ್ಷಣೀಯ ಸ್ಥಳಗಳಿಗೆ ಜಾನ್ಹವಿ ಭೇಟಿ ನೀಡಿದ್ದಾರೆ.

5 / 7
ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಜಾನ್ಹವಿ ಅದರ ನಡುವೆಯೂ ಪ್ರವಾಸಕ್ಕೆ ಸಮಯ ಹೊಂದಿಸಿಕೊಂಡಿದ್ದಾರೆ.

ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಜಾನ್ಹವಿ ಅದರ ನಡುವೆಯೂ ಪ್ರವಾಸಕ್ಕೆ ಸಮಯ ಹೊಂದಿಸಿಕೊಂಡಿದ್ದಾರೆ.

6 / 7
ಜಾನ್ಹವಿ ಕಪೂರ್ ದಕ್ಷಿಣದ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದು ಜೂ ಎನ್​ಟಿಆರ್ ಜೊತೆ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಜಾನ್ಹವಿ ಕಪೂರ್ ದಕ್ಷಿಣದ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದು ಜೂ ಎನ್​ಟಿಆರ್ ಜೊತೆ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

7 / 7

Published On - 11:18 pm, Wed, 27 September 23

Follow us
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ