AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವನದ ಮೂರು ‘ಮಂತ್ರ’ಗಳನ್ನು ಹಂಚಿಕೊಂಡ ನಟಿ ಜಾನ್ಹವಿ ಕಪೂರ್

Janhvi Kapoor: ಬಾಲಿವುಡ್ ನಟಿ ಜಾನ್ಹವಿ ಕಪೂರ್ ತಮ್ಮ ಬ್ಯುಸಿ ಶೆಡ್ಯೂಲ್​ನ ನಡುವೆಯೂ ಪ್ರವಾಸಕ್ಕೆ ಸಮಯ ಹೊಂದಿಸಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on:Sep 27, 2023 | 11:19 PM

ನಟಿ ಜಾನ್ಹವಿ ಕಪೂರ್ ತಮ್ಮ ಜೀವನದ ಮೂರು ಮಂತ್ರಗಳನ್ನು ಹಂಚಿಕೊಂಡಿದ್ದಾರೆ.

ನಟಿ ಜಾನ್ಹವಿ ಕಪೂರ್ ತಮ್ಮ ಜೀವನದ ಮೂರು ಮಂತ್ರಗಳನ್ನು ಹಂಚಿಕೊಂಡಿದ್ದಾರೆ.

1 / 7
ಯೂರೋಪ್​ ಪ್ರವಾಸದಲ್ಲಿರುವ ನಟಿ ಜಾನ್ಹವಿ ಕಪೂರ್ ತಮ್ಮ ಜೀವನದ ಮೂರು ಮಂತ್ರಗಳನ್ನು ಹಂಚಿಕೊಂಡಿದ್ದಾರೆ.

ಯೂರೋಪ್​ ಪ್ರವಾಸದಲ್ಲಿರುವ ನಟಿ ಜಾನ್ಹವಿ ಕಪೂರ್ ತಮ್ಮ ಜೀವನದ ಮೂರು ಮಂತ್ರಗಳನ್ನು ಹಂಚಿಕೊಂಡಿದ್ದಾರೆ.

2 / 7
ತಿನ್ನು, ಪ್ರಾರ್ಥಿಸು, ಪ್ರೀತಿಸು ಎಂಬುದು ಜಾನ್ಹವಿ ಹಂಚಿಕೊಂಡಿರುವ ಜೀವನದ ಮಂತ್ರ.

ತಿನ್ನು, ಪ್ರಾರ್ಥಿಸು, ಪ್ರೀತಿಸು ಎಂಬುದು ಜಾನ್ಹವಿ ಹಂಚಿಕೊಂಡಿರುವ ಜೀವನದ ಮಂತ್ರ.

3 / 7
ಜಾನ್ಹವಿ ಕಪೂರ್ ಪ್ರವಾಸದಲ್ಲಿದ್ದು ಹಲವು ಪ್ರೇಕ್ಷಣೀಯ ಸ್ಥಳಗಳ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಜಾನ್ಹವಿ ಕಪೂರ್ ಪ್ರವಾಸದಲ್ಲಿದ್ದು ಹಲವು ಪ್ರೇಕ್ಷಣೀಯ ಸ್ಥಳಗಳ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

4 / 7
ಪ್ಯಾರಿಸ್​ನ ಪ್ರಸಿದ್ಧ ಐಫೆಲ್ ಟವರ್ ಸೇರಿದಂತೆ ಇನ್ನೂ ಹಲವು ಪ್ರೇಕ್ಷಣೀಯ ಸ್ಥಳಗಳಿಗೆ ಜಾನ್ಹವಿ ಭೇಟಿ ನೀಡಿದ್ದಾರೆ.

ಪ್ಯಾರಿಸ್​ನ ಪ್ರಸಿದ್ಧ ಐಫೆಲ್ ಟವರ್ ಸೇರಿದಂತೆ ಇನ್ನೂ ಹಲವು ಪ್ರೇಕ್ಷಣೀಯ ಸ್ಥಳಗಳಿಗೆ ಜಾನ್ಹವಿ ಭೇಟಿ ನೀಡಿದ್ದಾರೆ.

5 / 7
ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಜಾನ್ಹವಿ ಅದರ ನಡುವೆಯೂ ಪ್ರವಾಸಕ್ಕೆ ಸಮಯ ಹೊಂದಿಸಿಕೊಂಡಿದ್ದಾರೆ.

ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಜಾನ್ಹವಿ ಅದರ ನಡುವೆಯೂ ಪ್ರವಾಸಕ್ಕೆ ಸಮಯ ಹೊಂದಿಸಿಕೊಂಡಿದ್ದಾರೆ.

6 / 7
ಜಾನ್ಹವಿ ಕಪೂರ್ ದಕ್ಷಿಣದ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದು ಜೂ ಎನ್​ಟಿಆರ್ ಜೊತೆ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಜಾನ್ಹವಿ ಕಪೂರ್ ದಕ್ಷಿಣದ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದು ಜೂ ಎನ್​ಟಿಆರ್ ಜೊತೆ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

7 / 7

Published On - 11:18 pm, Wed, 27 September 23

Follow us
ಶಾಸಕ ಜನಾರ್ದನ ರೆಡ್ಡಿ ಚಂಚಲಗೂಡ ಜೈಲಿಗೆ ಶಿಫ್ಟ್‌: ವಿಡಿಯೋ ನೋಡಿ
ಶಾಸಕ ಜನಾರ್ದನ ರೆಡ್ಡಿ ಚಂಚಲಗೂಡ ಜೈಲಿಗೆ ಶಿಫ್ಟ್‌: ವಿಡಿಯೋ ನೋಡಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್