AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವನದ ಮೂರು ‘ಮಂತ್ರ’ಗಳನ್ನು ಹಂಚಿಕೊಂಡ ನಟಿ ಜಾನ್ಹವಿ ಕಪೂರ್

Janhvi Kapoor: ಬಾಲಿವುಡ್ ನಟಿ ಜಾನ್ಹವಿ ಕಪೂರ್ ತಮ್ಮ ಬ್ಯುಸಿ ಶೆಡ್ಯೂಲ್​ನ ನಡುವೆಯೂ ಪ್ರವಾಸಕ್ಕೆ ಸಮಯ ಹೊಂದಿಸಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on:Sep 27, 2023 | 11:19 PM

Share
ನಟಿ ಜಾನ್ಹವಿ ಕಪೂರ್ ತಮ್ಮ ಜೀವನದ ಮೂರು ಮಂತ್ರಗಳನ್ನು ಹಂಚಿಕೊಂಡಿದ್ದಾರೆ.

ನಟಿ ಜಾನ್ಹವಿ ಕಪೂರ್ ತಮ್ಮ ಜೀವನದ ಮೂರು ಮಂತ್ರಗಳನ್ನು ಹಂಚಿಕೊಂಡಿದ್ದಾರೆ.

1 / 7
ಯೂರೋಪ್​ ಪ್ರವಾಸದಲ್ಲಿರುವ ನಟಿ ಜಾನ್ಹವಿ ಕಪೂರ್ ತಮ್ಮ ಜೀವನದ ಮೂರು ಮಂತ್ರಗಳನ್ನು ಹಂಚಿಕೊಂಡಿದ್ದಾರೆ.

ಯೂರೋಪ್​ ಪ್ರವಾಸದಲ್ಲಿರುವ ನಟಿ ಜಾನ್ಹವಿ ಕಪೂರ್ ತಮ್ಮ ಜೀವನದ ಮೂರು ಮಂತ್ರಗಳನ್ನು ಹಂಚಿಕೊಂಡಿದ್ದಾರೆ.

2 / 7
ತಿನ್ನು, ಪ್ರಾರ್ಥಿಸು, ಪ್ರೀತಿಸು ಎಂಬುದು ಜಾನ್ಹವಿ ಹಂಚಿಕೊಂಡಿರುವ ಜೀವನದ ಮಂತ್ರ.

ತಿನ್ನು, ಪ್ರಾರ್ಥಿಸು, ಪ್ರೀತಿಸು ಎಂಬುದು ಜಾನ್ಹವಿ ಹಂಚಿಕೊಂಡಿರುವ ಜೀವನದ ಮಂತ್ರ.

3 / 7
ಜಾನ್ಹವಿ ಕಪೂರ್ ಪ್ರವಾಸದಲ್ಲಿದ್ದು ಹಲವು ಪ್ರೇಕ್ಷಣೀಯ ಸ್ಥಳಗಳ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಜಾನ್ಹವಿ ಕಪೂರ್ ಪ್ರವಾಸದಲ್ಲಿದ್ದು ಹಲವು ಪ್ರೇಕ್ಷಣೀಯ ಸ್ಥಳಗಳ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

4 / 7
ಪ್ಯಾರಿಸ್​ನ ಪ್ರಸಿದ್ಧ ಐಫೆಲ್ ಟವರ್ ಸೇರಿದಂತೆ ಇನ್ನೂ ಹಲವು ಪ್ರೇಕ್ಷಣೀಯ ಸ್ಥಳಗಳಿಗೆ ಜಾನ್ಹವಿ ಭೇಟಿ ನೀಡಿದ್ದಾರೆ.

ಪ್ಯಾರಿಸ್​ನ ಪ್ರಸಿದ್ಧ ಐಫೆಲ್ ಟವರ್ ಸೇರಿದಂತೆ ಇನ್ನೂ ಹಲವು ಪ್ರೇಕ್ಷಣೀಯ ಸ್ಥಳಗಳಿಗೆ ಜಾನ್ಹವಿ ಭೇಟಿ ನೀಡಿದ್ದಾರೆ.

5 / 7
ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಜಾನ್ಹವಿ ಅದರ ನಡುವೆಯೂ ಪ್ರವಾಸಕ್ಕೆ ಸಮಯ ಹೊಂದಿಸಿಕೊಂಡಿದ್ದಾರೆ.

ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಜಾನ್ಹವಿ ಅದರ ನಡುವೆಯೂ ಪ್ರವಾಸಕ್ಕೆ ಸಮಯ ಹೊಂದಿಸಿಕೊಂಡಿದ್ದಾರೆ.

6 / 7
ಜಾನ್ಹವಿ ಕಪೂರ್ ದಕ್ಷಿಣದ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದು ಜೂ ಎನ್​ಟಿಆರ್ ಜೊತೆ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಜಾನ್ಹವಿ ಕಪೂರ್ ದಕ್ಷಿಣದ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದು ಜೂ ಎನ್​ಟಿಆರ್ ಜೊತೆ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

7 / 7

Published On - 11:18 pm, Wed, 27 September 23

Follow Us
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?