Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವನದ ಮೂರು ‘ಮಂತ್ರ’ಗಳನ್ನು ಹಂಚಿಕೊಂಡ ನಟಿ ಜಾನ್ಹವಿ ಕಪೂರ್

Janhvi Kapoor: ಬಾಲಿವುಡ್ ನಟಿ ಜಾನ್ಹವಿ ಕಪೂರ್ ತಮ್ಮ ಬ್ಯುಸಿ ಶೆಡ್ಯೂಲ್​ನ ನಡುವೆಯೂ ಪ್ರವಾಸಕ್ಕೆ ಸಮಯ ಹೊಂದಿಸಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on:Sep 27, 2023 | 11:19 PM

ನಟಿ ಜಾನ್ಹವಿ ಕಪೂರ್ ತಮ್ಮ ಜೀವನದ ಮೂರು ಮಂತ್ರಗಳನ್ನು ಹಂಚಿಕೊಂಡಿದ್ದಾರೆ.

ನಟಿ ಜಾನ್ಹವಿ ಕಪೂರ್ ತಮ್ಮ ಜೀವನದ ಮೂರು ಮಂತ್ರಗಳನ್ನು ಹಂಚಿಕೊಂಡಿದ್ದಾರೆ.

1 / 7
ಯೂರೋಪ್​ ಪ್ರವಾಸದಲ್ಲಿರುವ ನಟಿ ಜಾನ್ಹವಿ ಕಪೂರ್ ತಮ್ಮ ಜೀವನದ ಮೂರು ಮಂತ್ರಗಳನ್ನು ಹಂಚಿಕೊಂಡಿದ್ದಾರೆ.

ಯೂರೋಪ್​ ಪ್ರವಾಸದಲ್ಲಿರುವ ನಟಿ ಜಾನ್ಹವಿ ಕಪೂರ್ ತಮ್ಮ ಜೀವನದ ಮೂರು ಮಂತ್ರಗಳನ್ನು ಹಂಚಿಕೊಂಡಿದ್ದಾರೆ.

2 / 7
ತಿನ್ನು, ಪ್ರಾರ್ಥಿಸು, ಪ್ರೀತಿಸು ಎಂಬುದು ಜಾನ್ಹವಿ ಹಂಚಿಕೊಂಡಿರುವ ಜೀವನದ ಮಂತ್ರ.

ತಿನ್ನು, ಪ್ರಾರ್ಥಿಸು, ಪ್ರೀತಿಸು ಎಂಬುದು ಜಾನ್ಹವಿ ಹಂಚಿಕೊಂಡಿರುವ ಜೀವನದ ಮಂತ್ರ.

3 / 7
ಜಾನ್ಹವಿ ಕಪೂರ್ ಪ್ರವಾಸದಲ್ಲಿದ್ದು ಹಲವು ಪ್ರೇಕ್ಷಣೀಯ ಸ್ಥಳಗಳ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಜಾನ್ಹವಿ ಕಪೂರ್ ಪ್ರವಾಸದಲ್ಲಿದ್ದು ಹಲವು ಪ್ರೇಕ್ಷಣೀಯ ಸ್ಥಳಗಳ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

4 / 7
ಪ್ಯಾರಿಸ್​ನ ಪ್ರಸಿದ್ಧ ಐಫೆಲ್ ಟವರ್ ಸೇರಿದಂತೆ ಇನ್ನೂ ಹಲವು ಪ್ರೇಕ್ಷಣೀಯ ಸ್ಥಳಗಳಿಗೆ ಜಾನ್ಹವಿ ಭೇಟಿ ನೀಡಿದ್ದಾರೆ.

ಪ್ಯಾರಿಸ್​ನ ಪ್ರಸಿದ್ಧ ಐಫೆಲ್ ಟವರ್ ಸೇರಿದಂತೆ ಇನ್ನೂ ಹಲವು ಪ್ರೇಕ್ಷಣೀಯ ಸ್ಥಳಗಳಿಗೆ ಜಾನ್ಹವಿ ಭೇಟಿ ನೀಡಿದ್ದಾರೆ.

5 / 7
ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಜಾನ್ಹವಿ ಅದರ ನಡುವೆಯೂ ಪ್ರವಾಸಕ್ಕೆ ಸಮಯ ಹೊಂದಿಸಿಕೊಂಡಿದ್ದಾರೆ.

ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಜಾನ್ಹವಿ ಅದರ ನಡುವೆಯೂ ಪ್ರವಾಸಕ್ಕೆ ಸಮಯ ಹೊಂದಿಸಿಕೊಂಡಿದ್ದಾರೆ.

6 / 7
ಜಾನ್ಹವಿ ಕಪೂರ್ ದಕ್ಷಿಣದ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದು ಜೂ ಎನ್​ಟಿಆರ್ ಜೊತೆ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಜಾನ್ಹವಿ ಕಪೂರ್ ದಕ್ಷಿಣದ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದು ಜೂ ಎನ್​ಟಿಆರ್ ಜೊತೆ ತೆಲುಗು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

7 / 7

Published On - 11:18 pm, Wed, 27 September 23

Follow us
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ