ಸ್ವಿಮ್ಮಿಂಗ್ ಪೂಲ್ನಲ್ಲಿ ಹಾಟ್ ಆಗಿ ಕಾಣಿಸಿಕೊಂಡ ಜಾನ್ವಿ ಕಪೂರ್
ಬಾಲಿವುಡ್ನಲ್ಲಿ ಜಾನ್ವಿ ಕಪೂರ್ ಅವರು ನಿಧಾನಕ್ಕೆ ನೆಲೆ ಕಂಡುಕೊಳ್ಳುತ್ತಿದ್ದಾರೆ. ಶ್ರೀದೇವಿ ಪುತ್ರಿ ಎಂಬ ಕಾರಣಕ್ಕೆ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿದೆ.
Updated on: Jan 18, 2022 | 7:02 PM
Share

ಬಾಲಿವುಡ್ನಲ್ಲಿ ಜಾನ್ವಿ ಕಪೂರ್ ಅವರು ನಿಧಾನಕ್ಕೆ ನೆಲೆ ಕಂಡುಕೊಳ್ಳುತ್ತಿದ್ದಾರೆ. ಶ್ರೀದೇವಿ ಪುತ್ರಿ ಎಂಬ ಕಾರಣಕ್ಕೆ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿದೆ.

ಆದರೆ ನಿರೀಕ್ಷಿತ ಮಟ್ಟದಲ್ಲಿ ಗೆಲುವು ಪಡೆಯುವುದು ಇನ್ನೂ ಬಾಕಿ ಇದೆ. ಅವರ ನಟನೆಯ ಸಿನಿಮಾಗಳು ಅಷ್ಟು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿಲ್ಲ.

ಈ ಮಧ್ಯೆ, ಅವರು ಹಾಟ್ ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳ ಮನಸ್ಸು ಗೆದ್ದಿದ್ದಾರೆ.

ಸದ್ಯ ಜಾನ್ವಿ ಕಪೂರ್ ಕೈಯಲ್ಲಿ ಅನೇಕ ಆಫರ್ಗಳಿವೆ. ಇದೇ ಮೊದಲ ಬಾರಿಗೆ ಅವರು ತಮ್ಮ ತಂದೆ ಬೋನಿ ಕಪೂರ್ ನಿರ್ಮಾಣ ಮಾಡಲಿರುವ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಆ ಚಿತ್ರಕ್ಕೆ ‘ಮಿಲಿ’ ಎಂದು ಹೆಸರು ಇಡಲಾಗಿದೆ. ಅಪ್ಪನ ಜತೆ ಕೆಲಸ ಮಾಡಲು ಅವಕಾಶ ಸಿಕ್ಕಿರುವುದಕ್ಕೆ ಅವರು ಖುಷಿ ವ್ಯಕ್ತಪಡಿಸಿದ್ದಾರೆ.
Related Photo Gallery
ದಿನ ಭವಿಷ್ಯ: ಈ ರಾಶಿಯವರು ಏನೇ ಮಾಡಿದರೂ ಅದು ಅಲ್ಪವೆನ್ನುವಂತೆ ಅನಿಸುವುದು..
ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಆರ್ಜಿ ಕರ್ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಿ ಎಂದು ವಿಧಾನಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಶಾಸಕಿ
ಉತ್ತರ ಕನ್ನಡದಲ್ಲಿ 5 ದಿನ ಆರೆಂಜ್ ಅಲರ್ಟ್
ಪೋಲೆಂಡ್ ರಾಯಭಾರಿ ನಿಯೋಗದಿಂದ ಸಿಎಂ ಡಿಕೆಶಿ ಭೇಟಿ
ಮುದ್ದಿನ ನಾಯಿ ಮರಿಯೊಟ್ಟಿಗೆ ರಶ್ಮಿಕಾ ಮಂದಣ್ಣ ಆಟ: ವಿಡಿಯೋ
ಮುಮ್ಮಡಿ ಶ್ರೀಗಳ ಪಾದುಕೆ ಮುಟ್ಟಿ ಡಿಕೆಶಿ ಕಣ್ಣೀರು
ರಸ್ತೆ ದಾಟುತ್ತಿದ್ದ ಚಿರತೆ ಕಂಡು ಸವಾರರು ಕಂಗಾಲು!




