AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜರ್ಮನಿಯ ರಾಜಧಾನಿಯಲ್ಲಿ ನಟಿ ಜಾನ್ವಿ ಕಪೂರ್; ಇಲ್ಲಿವೆ ಫೋಟೋ

ಈಗ ಅವರು ಜರ್ಮನಿಯ ರಾಜಧಾನಿ ಬರ್ಲಿನ್​​ನಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jun 08, 2022 | 5:09 PM

ನಟಿ ಜಾನ್ವಿ ಕಪೂರ್ ಅವರು ಬಾಲಿವುಡ್​ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿದ್ದಾರೆ. ಸ್ಟಾರ್ ನಟಿ ಎನ್ನುವ ಕಾರಣಕ್ಕೆ ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಆದರೆ, ಹೇಳಿಕೊಳ್ಳುವಂತಹ ಯಶಸ್ಸು ಜಾನ್ವಿಗೆ ಸಿಕ್ಕಿಲ್ಲ.

ನಟಿ ಜಾನ್ವಿ ಕಪೂರ್ ಅವರು ಬಾಲಿವುಡ್​ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿದ್ದಾರೆ. ಸ್ಟಾರ್ ನಟಿ ಎನ್ನುವ ಕಾರಣಕ್ಕೆ ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಆದರೆ, ಹೇಳಿಕೊಳ್ಳುವಂತಹ ಯಶಸ್ಸು ಜಾನ್ವಿಗೆ ಸಿಕ್ಕಿಲ್ಲ.

1 / 5
‘ಗುಡ್​ ಲಕ್​ ಜೆರ್ರಿ’, ‘ಮಿಲಿ’, ‘ಬವಾಲ್​’ ಮತ್ತು ‘ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

‘ಗುಡ್​ ಲಕ್​ ಜೆರ್ರಿ’, ‘ಮಿಲಿ’, ‘ಬವಾಲ್​’ ಮತ್ತು ‘ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

2 / 5
 ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಸಿನಿಮಾ ಈ ವರ್ಷ ಅಕ್ಟೋಬರ್ 7ರಂದು ತೆರೆಗೆ ಬರುತ್ತಿದೆ. ‘ಬವಾಲ್’ 2023ರ ಏಪ್ರಿಲ್ 7ರಂದು ಬಿಡುಗಡೆ ಆಗುತ್ತಿದೆ.

 ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಸಿನಿಮಾ ಈ ವರ್ಷ ಅಕ್ಟೋಬರ್ 7ರಂದು ತೆರೆಗೆ ಬರುತ್ತಿದೆ. ‘ಬವಾಲ್’ 2023ರ ಏಪ್ರಿಲ್ 7ರಂದು ಬಿಡುಗಡೆ ಆಗುತ್ತಿದೆ.

3 / 5
ಈಗ ಅವರು ಜರ್ಮನಿಯ ರಾಜಧಾನಿ ಬರ್ಲಿನ್​​ನಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈಗ ಅವರು ಜರ್ಮನಿಯ ರಾಜಧಾನಿ ಬರ್ಲಿನ್​​ನಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

4 / 5
ಜಾನ್ವಿ ಕಪೂರ್ ಅವರು ಹಲವು ಫೋಟೋಗಳನ್ನು  ಹಂಚಿಕೊಳ್ಳುತ್ತಿರುತ್ತಾರೆ. ಇದು ಅವರ ಫ್ಯಾನ್​ ಪೇಜ್​ನಲ್ಲಿ ಸಖತ್ ವೈರಲ್ ಆಗುತ್ತದೆ.

ಜಾನ್ವಿ ಕಪೂರ್ ಅವರು ಹಲವು ಫೋಟೋಗಳನ್ನು  ಹಂಚಿಕೊಳ್ಳುತ್ತಿರುತ್ತಾರೆ. ಇದು ಅವರ ಫ್ಯಾನ್​ ಪೇಜ್​ನಲ್ಲಿ ಸಖತ್ ವೈರಲ್ ಆಗುತ್ತದೆ.

5 / 5
Follow us
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ