AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜರ್ಮನಿಯ ರಾಜಧಾನಿಯಲ್ಲಿ ನಟಿ ಜಾನ್ವಿ ಕಪೂರ್; ಇಲ್ಲಿವೆ ಫೋಟೋ

ಈಗ ಅವರು ಜರ್ಮನಿಯ ರಾಜಧಾನಿ ಬರ್ಲಿನ್​​ನಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

TV9 Web
| Edited By: |

Updated on: Jun 08, 2022 | 5:09 PM

Share
ನಟಿ ಜಾನ್ವಿ ಕಪೂರ್ ಅವರು ಬಾಲಿವುಡ್​ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿದ್ದಾರೆ. ಸ್ಟಾರ್ ನಟಿ ಎನ್ನುವ ಕಾರಣಕ್ಕೆ ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಆದರೆ, ಹೇಳಿಕೊಳ್ಳುವಂತಹ ಯಶಸ್ಸು ಜಾನ್ವಿಗೆ ಸಿಕ್ಕಿಲ್ಲ.

ನಟಿ ಜಾನ್ವಿ ಕಪೂರ್ ಅವರು ಬಾಲಿವುಡ್​ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿದ್ದಾರೆ. ಸ್ಟಾರ್ ನಟಿ ಎನ್ನುವ ಕಾರಣಕ್ಕೆ ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಆದರೆ, ಹೇಳಿಕೊಳ್ಳುವಂತಹ ಯಶಸ್ಸು ಜಾನ್ವಿಗೆ ಸಿಕ್ಕಿಲ್ಲ.

1 / 5
‘ಗುಡ್​ ಲಕ್​ ಜೆರ್ರಿ’, ‘ಮಿಲಿ’, ‘ಬವಾಲ್​’ ಮತ್ತು ‘ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

‘ಗುಡ್​ ಲಕ್​ ಜೆರ್ರಿ’, ‘ಮಿಲಿ’, ‘ಬವಾಲ್​’ ಮತ್ತು ‘ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

2 / 5
 ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಸಿನಿಮಾ ಈ ವರ್ಷ ಅಕ್ಟೋಬರ್ 7ರಂದು ತೆರೆಗೆ ಬರುತ್ತಿದೆ. ‘ಬವಾಲ್’ 2023ರ ಏಪ್ರಿಲ್ 7ರಂದು ಬಿಡುಗಡೆ ಆಗುತ್ತಿದೆ.

 ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಸಿನಿಮಾ ಈ ವರ್ಷ ಅಕ್ಟೋಬರ್ 7ರಂದು ತೆರೆಗೆ ಬರುತ್ತಿದೆ. ‘ಬವಾಲ್’ 2023ರ ಏಪ್ರಿಲ್ 7ರಂದು ಬಿಡುಗಡೆ ಆಗುತ್ತಿದೆ.

3 / 5
ಈಗ ಅವರು ಜರ್ಮನಿಯ ರಾಜಧಾನಿ ಬರ್ಲಿನ್​​ನಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈಗ ಅವರು ಜರ್ಮನಿಯ ರಾಜಧಾನಿ ಬರ್ಲಿನ್​​ನಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

4 / 5
ಜಾನ್ವಿ ಕಪೂರ್ ಅವರು ಹಲವು ಫೋಟೋಗಳನ್ನು  ಹಂಚಿಕೊಳ್ಳುತ್ತಿರುತ್ತಾರೆ. ಇದು ಅವರ ಫ್ಯಾನ್​ ಪೇಜ್​ನಲ್ಲಿ ಸಖತ್ ವೈರಲ್ ಆಗುತ್ತದೆ.

ಜಾನ್ವಿ ಕಪೂರ್ ಅವರು ಹಲವು ಫೋಟೋಗಳನ್ನು  ಹಂಚಿಕೊಳ್ಳುತ್ತಿರುತ್ತಾರೆ. ಇದು ಅವರ ಫ್ಯಾನ್​ ಪೇಜ್​ನಲ್ಲಿ ಸಖತ್ ವೈರಲ್ ಆಗುತ್ತದೆ.

5 / 5
Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್