AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜರ್ಮನಿಯ ರಾಜಧಾನಿಯಲ್ಲಿ ನಟಿ ಜಾನ್ವಿ ಕಪೂರ್; ಇಲ್ಲಿವೆ ಫೋಟೋ

ಈಗ ಅವರು ಜರ್ಮನಿಯ ರಾಜಧಾನಿ ಬರ್ಲಿನ್​​ನಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jun 08, 2022 | 5:09 PM

Share
ನಟಿ ಜಾನ್ವಿ ಕಪೂರ್ ಅವರು ಬಾಲಿವುಡ್​ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿದ್ದಾರೆ. ಸ್ಟಾರ್ ನಟಿ ಎನ್ನುವ ಕಾರಣಕ್ಕೆ ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಆದರೆ, ಹೇಳಿಕೊಳ್ಳುವಂತಹ ಯಶಸ್ಸು ಜಾನ್ವಿಗೆ ಸಿಕ್ಕಿಲ್ಲ.

ನಟಿ ಜಾನ್ವಿ ಕಪೂರ್ ಅವರು ಬಾಲಿವುಡ್​ನಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿದ್ದಾರೆ. ಸ್ಟಾರ್ ನಟಿ ಎನ್ನುವ ಕಾರಣಕ್ಕೆ ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಆದರೆ, ಹೇಳಿಕೊಳ್ಳುವಂತಹ ಯಶಸ್ಸು ಜಾನ್ವಿಗೆ ಸಿಕ್ಕಿಲ್ಲ.

1 / 5
‘ಗುಡ್​ ಲಕ್​ ಜೆರ್ರಿ’, ‘ಮಿಲಿ’, ‘ಬವಾಲ್​’ ಮತ್ತು ‘ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

‘ಗುಡ್​ ಲಕ್​ ಜೆರ್ರಿ’, ‘ಮಿಲಿ’, ‘ಬವಾಲ್​’ ಮತ್ತು ‘ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

2 / 5
 ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಸಿನಿಮಾ ಈ ವರ್ಷ ಅಕ್ಟೋಬರ್ 7ರಂದು ತೆರೆಗೆ ಬರುತ್ತಿದೆ. ‘ಬವಾಲ್’ 2023ರ ಏಪ್ರಿಲ್ 7ರಂದು ಬಿಡುಗಡೆ ಆಗುತ್ತಿದೆ.

 ಮಿಸ್ಟರ್​ ಆ್ಯಂಡ್ ಮಿಸ್ಟರೆಸ್​ ಮಾಹಿ’ ಸಿನಿಮಾ ಈ ವರ್ಷ ಅಕ್ಟೋಬರ್ 7ರಂದು ತೆರೆಗೆ ಬರುತ್ತಿದೆ. ‘ಬವಾಲ್’ 2023ರ ಏಪ್ರಿಲ್ 7ರಂದು ಬಿಡುಗಡೆ ಆಗುತ್ತಿದೆ.

3 / 5
ಈಗ ಅವರು ಜರ್ಮನಿಯ ರಾಜಧಾನಿ ಬರ್ಲಿನ್​​ನಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈಗ ಅವರು ಜರ್ಮನಿಯ ರಾಜಧಾನಿ ಬರ್ಲಿನ್​​ನಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

4 / 5
ಜಾನ್ವಿ ಕಪೂರ್ ಅವರು ಹಲವು ಫೋಟೋಗಳನ್ನು  ಹಂಚಿಕೊಳ್ಳುತ್ತಿರುತ್ತಾರೆ. ಇದು ಅವರ ಫ್ಯಾನ್​ ಪೇಜ್​ನಲ್ಲಿ ಸಖತ್ ವೈರಲ್ ಆಗುತ್ತದೆ.

ಜಾನ್ವಿ ಕಪೂರ್ ಅವರು ಹಲವು ಫೋಟೋಗಳನ್ನು  ಹಂಚಿಕೊಳ್ಳುತ್ತಿರುತ್ತಾರೆ. ಇದು ಅವರ ಫ್ಯಾನ್​ ಪೇಜ್​ನಲ್ಲಿ ಸಖತ್ ವೈರಲ್ ಆಗುತ್ತದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ